• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೊಲೀಸ್ ಇಲಾಖೆ ಜನಸ್ಮೇಹಿಯಾಗಲಿ:ಶಾಸಕ ಪ್ರಭು ಚವ್ಹಾಣ

Any Mind by Any Mind
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಮಂಜೂರಾದ ವಾಹನಗಳನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸೋಮವಾರ ಔರಾದ(ಬಿ) ಹಾಗೂ ಕಮಲನಗರ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಿದರು.

ADVERTISEMENT

ಔರಾದ(ಬಿ) ಪಟ್ಟಣದ ಶಾಸಕರ ಕಛೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸ ವಾಹನಗಳಿಗೆ ಪೂಜೆ ನೆರವೇರಿಸಿ, ಹಸಿರು ನಿಶಾನೆ ತೋರಿಸುವ ಮೂಲಕ ಶಾಸಕರು ವಾಹಗಳನ್ನು ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಿದರು.ಈ ವೇಳೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅಮೂಲ್ಯವಾಗಿದೆ.ಪೊಲೀಸರು ಹಗಲಿರುಳೆನ್ನದೇ ಜನತೆಯ ಸೇವೆ ಮಾಡುತ್ತಿದ್ಧಾರೆ.ಅವರ ಹಿತ ಬಯಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಆದ್ದರಿಂದಲೇ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿರುವ ಪೊಲೀಸ್ ಠಾಣೆಗಳಿಗೆ ಹೊಸ ವಾಹನಗಳನ್ನು ಮಂಜೂರು ಮಾಡಿಸಿದ್ದೇನೆ ಎಂದು ಹೇಳಿದರು.ಹಿಂದೊಮ್ಮೆ ಪ್ರವಾಸದಲ್ಲಿದ್ದಾಗ ಪೊಲೀಸ್ ಅಧಿಕಾರಿಯೊಬ್ಬರು ಹಳೆಯ ವಾಹನದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ್ದೆ ವಾಹನವು ಸಂಪೂರ್ಣ ಹಳೆಯದಾಗಿತ್ತು.ಸರಿಯಾಗಿ ಓಡಿಸಲಾಗದೇ ಸಮಸ್ಯೆ ಎದುರಿಸುತ್ತಿದ್ದರು.

ಕಾರ್ಯ ನಿಮಿತ್ತ ಪೊಲೀಸ್ ಠಾಣೆಗೆ ಬರುವ ಜನರೊಂದಿಗೆ ಸರಿಯಾಗಿ ಮಾತನಾಡಿಸಿ ಸಮಸ್ಯೆ ಪರಿಹರಿಸುವ ಕಾರ್ಯವಾಗಬೇಕು ಎಂದು ಹೇಳಿದರು.ಔರಾದ(ಬಿ) ವೃತ್ತ ನಿರೀಕ್ಷಕರಾದ ರಘುವೀರಸಿಂಗ್ ಠಾಕೂರ್ ಮಾತನಾಡಿ, ಪೊಲೀಸ್ ಇಲಾಖೆ ದಿನದ 24 ಗಂಟೆ ಸೇವೆ ಸಲ್ಲಿಸುವ ಅಪರೂಪದ ಇಲಾಖೆ, ಒಂದು ಪೊಲೀಸ್ ಠಾಣೆ ಆರಂಭವಾದ ನಂತರ ಎಂದಿಗೂ ಬೀಗ ಹಾಕುವುದಿಲ್ಲ. ಇಂತಹ ಇಲಾಖೆಯ ಬಗ್ಗೆ ಕಾಳಜಿ ವಹಿಸುವವರು ಬಹಳ ಅಪರೂಪ. ಶಾಸಕರಾದ ಪ್ರಭು ಚವ್ಹಾಣ ಅವರು ಇಲಾಖೆಯ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದು, ಇಲಾಖೆಯ ವಾಹನಗಳನ್ನು ಸ್ವಂತ ವಾಹನಗಳಂತೆ ಪೂಜೆ ಮಾಡಿ ಹಸ್ತಾಂತರ ಮಾಡಿರುವುದು ಮತ್ತು ವಿಶೇಷ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷರಾದ ಧೋಂಡಿಬಾ ನರೋಟೆ, ಕಮಲನಗರ ವೃತ್ತ ನಿರೀಕ್ಷಕರಾದ ಅಮರಪ್ಪ, ಪೊಲೀಸ್ ಆರಕ್ಷಕ ಉಪ ನಿರೀಕ್ಷಕರಾದ ವಸೀಮ್ ಪಟೇಲ್, ಶೇಖ್‌ಶಾ ಪಟೇಲ್, ಸಿದ್ದಲಿಂಗೇಶ, ಸುದರ್ಶನ್ ರೆಡ್ಡಿ, ಬಸವರಾಜ ಕೋಟೆ, ಆರ್‌ಎಸ್‌ಐ ಜಾವೀದ್ ಸೇರಿದಂತೆ ಔರಾದ(ಬಿ) ಹಾಗೂ ಕಮನಗರ ತಾಲ್ಲೂಕಿನ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags: APMC president Dhondiba NaroteBasavaraja KoteDeputy Inspectors of Police Waseem PatelKalyan Karnataka Region Development BoardKamal Nagar taluksKamalnagar Circle Inspector AmarappaMLA Prabhu B.Chavan .performing pujaRSI Javeed.Sheikhsha PatelSiddalingeshSudarshan Reddy
Previous Post

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..

Next Post

ಔರಾದ್‌ನಲ್ಲಿ ಶಾಸಕ ಪ್ರಭು ಚವ್ಹಾಣ ನೃತ್ವದಲ್ಲಿ ಬೃಹತ್ ಪ್ರತಿಭಟನೆ.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಔರಾದ್‌ನಲ್ಲಿ ಶಾಸಕ ಪ್ರಭು ಚವ್ಹಾಣ ನೃತ್ವದಲ್ಲಿ ಬೃಹತ್ ಪ್ರತಿಭಟನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada