• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ತನಿಖೆಗೆ ಲೋಕಾಯುಕ್ತ ನೋಟಿಸ್.. ಇವತ್ತು CBI ಬಗ್ಗೆ ನಿರ್ಧಾರ..

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಆರೋಪಿ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.

ADVERTISEMENT

ಮುಡಾ ಕೇಸ್‌ನಲ್ಲಿ ಲೋಕಾಯುಕ್ತ ನೋಟಿಸ್ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಪ್ರಚಾರಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ, ಹುರುಳಿಕೊಪ್ಪಿ ಗ್ರಾಮದಲ್ಲಿ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಏನ್ ಮೂಡಾ ರೀ.. ಎಂದ ಸಿಎಂ ಸಿದ್ದರಾಮಯ್ಯ, ಆಯ್ತು ರೀ, ನೋಟಿಸ್‌ ಕೊಟ್ಟರೆ ವಿಚಾರಣೆಗೆ ಹೋಗ್ತೇನೆ ಅಂತ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡ ಇದೆ ಅಂತಾ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಮಾತನಾಡಿ, ನಾನು ಆರಂಭದಿಂದಲೂ ಈ ಪ್ರಕರಣ ಸಂಬಂಧ ಒತ್ತಾಯ ಮಾಡಿಕೊಂಡು ಬಂದಿದ್ದೇನೆ. ಕೊನೆಗೂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಸುತ್ತಿರುವುದು ಖುಷಿ ತಂದಿದೆ.ಕಾನೂನಿ ಮುಂದೆ ಎಲ್ಲರೂ ಸಮಾನರು.. ಲೋಕಾಯುಕ್ತ ಅಧಿಕಾರಿಗಳಿಗೆ ನಾನು 50 ಪ್ರಶ್ನೆಗಳ ಮನವಿ ಪತ್ರ ಕೊಟ್ಟಿದ್ದೇನೆ.. ಅದೇ ಪ್ರಶ್ನೆಗಳು ತನಿಖೆಗೆ ಸಹಕಾರಿ ಆಗಲಿವೆ ಅಂತ ಹೇಳಿದ್ದಾರೆ.

ಇನ್ನು ಮುಡಾ ಹಗರಣದ ವಿಚಾರಣೆಗಾಗಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಎಸ್‌ಪಿ ನೋಟಿಸ್‌ ಕೊಟ್ಟ ಬೆನ್ನಲ್ಲೇ ಮಂಗಳವಾರ ಹೈಕೋರ್ಟ್‌ನಲ್ಲೂ ಮುಡಾ ಅರ್ಜಿ ವಿಚಾರಣೆಗೆ ಬರಲಿದೆ. ಮುಡಾ ಪ್ರಕರಣವನ್ನು ಲೋಕಾಯುಕ್ತರ ಬದಲು ಸಿಬಿಐ ನಡೆಸಬೇಕು ಎಂದು ಒತ್ತಾಯಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬರಲಿದೆ.. ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡನೆ ಮಾಡಲಿದ್ದಾರೆ.

Tags: assembly muda scamCBIChief Minister Siddaramaiahcm siddaramaiah in muda scaminvestigation.. Decision about CBI today..Lokayukta notice for MudaMysore
Previous Post

ವಕ್ಫ್‌ ಆಸ್ತಿ ವಿವಾದ.. ಗುಮ್ಮಟ ನಗರಿಯಲ್ಲಿ ಅಹೋರಾತ್ರಿ ಧರಣಿ

Next Post

ಬೀದರ್ | ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ;:73 ಜನರ ವಿರುದ್ಧ ‘FIR’ ದಾಖಲು!

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post

ಬೀದರ್ | ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ;:73 ಜನರ ವಿರುದ್ಧ 'FIR' ದಾಖಲು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada