• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ವಾರ ಬಿಗ್ ಮನೆಯಲ್ಲಿ ಉತ್ತಮ – ಕಳಪೆ ಯಾರು? ಇತರರು ಕೊಟ್ಟ ಕಾರಣಕ್ಕೆ ಗೋಲ್ಡ್ ಸುರೇಶ್ ಫುಲ್ ಶಾಕ್.!

Rachita by Rachita
November 8, 2024
in Top Story, ಕರ್ನಾಟಕ, ಸಿನಿಮಾ
0
ಈ ವಾರ ಬಿಗ್ ಮನೆಯಲ್ಲಿ ಉತ್ತಮ – ಕಳಪೆ ಯಾರು? ಇತರರು ಕೊಟ್ಟ ಕಾರಣಕ್ಕೆ ಗೋಲ್ಡ್ ಸುರೇಶ್ ಫುಲ್ ಶಾಕ್.!

Screenshot

Share on WhatsAppShare on FacebookShare on Telegram

ಸದ್ಯ ಬಿಗ್ ಬಾಸ್ ಸೀಸನ್ 11ರಲ್ಲಿ 13 ಗಂಟೆಗಳು ಉಳಿದಿದ್ದು 38 ದಿನಗಳನ್ನು ಪೂರೈಸುತ್ತಾರೆ. ಅದಲು ಈ ವಾರ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಎಲ್ಲವೂ ಕೂಡ ವಿಭಿನ್ನವಾಗಿದ್ದು ಕಂಟೆಸ್ಟೆಂಟ್ಗಳು ತುಂಬಾನೇ ಕಾಂಪಿಟೇಟಿವ್ ಆಗಿ ಪಾರ್ಟಿಸಿಪೇಟೆ ಮಾಡಿದ್ದರು. ಕೋಪ ಜಗಳದ ಮಧ್ಯೆ ಕೆಲವು ಕಂಟೆಸ್ಟೆಂಟ್ಗಳು ಟಾಸ್ಕ್ ಆಡುವ ರಭಸದಲ್ಲಿ  ಗಾಯಗಳನ್ನು ಮಾಡಿಕೊಂಡಿದ್ದಾರೆ.

ADVERTISEMENT
Screenshot

ಇನ್ನು ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್ ಆಡುವಾಗ ನೀರಿನ ಡ್ರಮ್ ಒಂದು ಸುರೇಶ್ ಅವರ ಕಾಲು ಮೇಲೆ ಬಿದ್ದು ಕಾಲಿಗೆ ಪೆಟ್ಟಾಗಿ ಬ್ಯಾಂಡೆಡ್ ಹಾಕಿದ್ದಾರೆ. ಐದರಿಂದಾಗಿ ಸದ್ಯ ಸುರೇಶ್ ಅವರು ಯಾವ ಟಾಸ್ಕ್ನಲ್ಲೂ ಭಾಗವಹಿಸಲು ಆಗುತ್ತಿಲ್ಲ. ಟಾಸ್ಕಡಿ ಕೆಲವು ಸೇಫ್ ಆದ್ರೆ ನಾಮಿನೇಟ್ ಅಥವಾ ಅವರು ಚೈತ್ರಾಕುಂದಾಪುರ, ಭವ್ಯ ,ತ್ರಿ ವಿಕ್ರಂ , ಧನರಾಜ್ , ಗೋಲ್ಡ್ ಸುರೇಶ್ ಹಾಗೂ ಮೋಕ್ಷಿತಾ. ಇಷ್ಟು ಜನರಲ್ಲಿ ಯಾರು ಸೇಫ್ ಆಗ್ತಾರೆ ಯಾರು ಎಲಿಮಿನೇಟ್ ಆಗ್ತಾರೆ ಅನ್ನೋ ಕುತೂಹಲ ಈಗಿನಿಂದಲೇ ಜನರಲ್ಲಿ ಮೂಡಿದೆ.

ಇವತ್ತಿನ ಪ್ರೋಮೋದಲ್ಲಿ ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಯಾರಾಗ್ತಾರೆ ಎಂಬ ಕುತೂಹಲ ಒಂದೆಡೆಯಾದರೆ, ಮನೆಯಲ್ಲಿ ಕಳಪೆ ಹಾಗೂ ಉತ್ತಮ ಪ್ರದರ್ಶನ ಯಾರು ಎಂಬುದನ್ನು ಸೂಚಿಸುವುದಾಗಿ ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ಹೇಳುತ್ತಾರೆ.

Screenshot

ಕಳಪೆ ಪ್ರದರ್ಶನದಲ್ಲಿ ಅತಿ ಹೆಚ್ಚು ವೋಟ್ಗಳನ್ನು ಗಳಿಸಿ ಗೋಲ್ಡ್ ಸುರೇಶ ಅವರು ಜೈಲಿಗೆ ಹೋಗುತ್ತಾರೆ. ನೀಡಿದ ಕಾರಣಗಳನ್ನ ಕೇಳಿ ಗೋಲ್ಡ್ ಸುರೇಶ್ ಹಾಗೂ ಹಲವು ಕಂಟೆಸ್ಟೆಂಟ್ಗಳ ಮಧ್ಯೆ ಮಾತಿನ ಚಕಮಾಕಿ ಕೂಡ ನಡೆಯುತ್ತದೆ.

Screenshot

ಒಟ್ಟಿನಲ್ಲಿ ಬಿಗ್ ಬಾಸ್ ಮನೆಯಲ್ಲಿ ವಾರದಿಂದ ವಾರಕ್ಕೆ ಗೇಮ್ ನ ತುಂಬಾನೇ ಸೀರಿಯಸ್ಸಾಗಿ ತೆಗೆದುಕೊಂಡು ಆಟವಾಡ್ತಾ ಇರೋದು ಕುಷಿಯಾ ವಿಚಾರ.

Tags: biggbossKannadaKicchaseason11update
Previous Post

ಬಿಜೆಪಿ ಅವಧಿಯ ವಕ್ಫ್‌ ಆಸ್ತಿ ದಾಖಲೆ ತಿದ್ದುಪಡಿ:ದಾಖಲೆ ಬಿಡುಗಡೆ ಮಾಡಿದ ಸಚಿವ ಎಂ ಬಿ ಪಾಟೀಲ್

Next Post

ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆಹರಟೆ..ನಾಗಭೂಷಣ್ ಸಿನಿಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post

ಕರಾಟೆ ತರಗತಿಯಲ್ಲಿ 'ವಿದ್ಯಾಪತಿ'ಯ ತಲೆಹರಟೆ..ನಾಗಭೂಷಣ್ ಸಿನಿಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada