• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭುವಂಗಾಲ ಗ್ರಾಮದಲ್ಲಿ ಕಾಡಾನೆ ಬೀಡು.

ಪ್ರತಿಧ್ವನಿ by ಪ್ರತಿಧ್ವನಿ
November 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸೋಮವಾರಪೇಟೆ ತಾಲೋಕಿನ ಬಾಣವಾರ ಮೀಸಲು ಅರಣ್ಯ ವ್ಯಾಪ್ತಿಯ ಭುವಂಗಾಲ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಮರಿಯಾನೆ, 2 ಗಂಡಾನೆ ಸೇರಿದಂತೆ ಒಟ್ಟು 11 ಕಾಡಾನೆ ಹಿಂಡು ಗ್ರಾಮದಲ್ಲಿ ಸಂಚರಿಸುತ್ತಿದ್ದು ಇದರಿಂದ ಗ್ರಾಮಸ್ಥರು, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಗೂ ವಾಹನ ಸವಾರರು ಭಯಬೀತರಾಗಿದ್ದಾರೆ.

ADVERTISEMENT

ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಯಲ್ಲಿ ಬಾಣವಾರ ಮೀಸಲು ಅರಣ್ಯ ಇದ್ದು ಕಾಡಿನಿಂದ ಬಂದ ಕಾಡಾನೆಗಳ ಹಿಂಡು ಹಗಲು ರಾತ್ರಿ ಎನ್ನದೆ ರಸ್ತೆ ಮಧ್ಯದಲ್ಲಿ ಹಿಂಡು ಹಿಂಡಾಗಿ ಸಂಚರಿಸುತ್ತರಿರುವುದನ್ನು ಕಂಡು ಗ್ರಾಮಸ್ಥರು ಭಯಗೊಂಡಿದ್ದಾರೆ ಇಲ್ಲಿ ಒಂದೆರೆಡು ಕಾಡಾನೆಗಳು ಸಂಚರಿಸುವುದು ಗ್ರಾಮಸ್ಥರಿಗೆ ಮಾಮೂಲಿಯಾಗಿದೆ ಆದರೆ ಸುಮಾರು 11 ಕಾಡಾನೆ ಹಿಂಡು ಹಗಲು ರಾತ್ರಿ ಎನ್ನದೆ ಗ್ರಾಮದ ರಸ್ತೆ ಮಧ್ಯೆ ಓಡಾಡುತ್ತಿರುವುದು ಇದೆ ಪ್ರಥಮ ಬಾರಿಯಾಗಿರುವುದ್ದರಿಂದ ಗ್ರಾಮಸ್ಥರು ಭಯಬೀತರಾಗಿದ್ದಾರೆ.

ಸೋಮವಾರ ಸಂಜೆ ಸುಮಾರು ಮರಿಯಾನೆ ಸೇರಿದಂತೆ 9 ಕಾಡಾನೆ ಹಿಂಡು ಗ್ರಾಮದ ರಸ್ತೆಯಲ್ಲಿ ಗ್ರಾಮ ಸಂಚಾರ ಮಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಮತ್ತು ವಾಹನ ಸವಾರರು ಗಾಬರಿಗೊಂಡಿದ್ದಾರೆ ಗ್ರಾಮಸ್ಥರು ಕೂಗಿ, ಶಬ್ಧ ಮಾಡಿ ಕಾಡಾನೆಯನ್ನು ಕಾಡಿಗೆ ಓಡಿಸಲು ಪ್ರಯತ್ನ ಪಟ್ಟರೂ ಕ್ಯಾರೆ ಮಾಡದ ಕಾಡಾನೆ ಹಿಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದವು ಈ ವೇಳೆ 2 ಗಂಡಾನೆಗಳು ರಸ್ತೆ ಮಧ್ಯೆ ಕಾದಾಟಕ್ಕೆ ಇಳಿದಿರುವುದನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದಾರೆ.

ಗ್ರಾಮಸ್ಥರು ಸೋಮವಾರಪೇಟೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಡಾನೆಗಳನ್ನು ಕಾಡಿಗೆ ಅಟ್ಟುವುದು ಈ ಭಾಗದಲ್ಲಿ ಕಾಡಾನೆ ಸಮಸ್ಯೆಗೆ ಶ್ವಾಸ್ವಿತ ಪರಿಹಾರ ನೀಡುವಂತೆ ಆಗ್ರಹಿಸಿದರು ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿದರು.

Tags: Banwara reserve forestBhuvangala villageEnvironment Minister Eshwar KhandreforestMariane and 2 gandaneSomavarpet taluk
Previous Post

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

Next Post

16 ತಿಂಗಳಲ್ಲಿ 16 ಭ್ರಷ್ಟಾಚಾರ ಎಸಗಿದ ಕಾಂಗ್ರೆಸ್‌ ಸರ್ಕಾರ ಎಂದು ಕಿಡಿ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post

16 ತಿಂಗಳಲ್ಲಿ 16 ಭ್ರಷ್ಟಾಚಾರ ಎಸಗಿದ ಕಾಂಗ್ರೆಸ್‌ ಸರ್ಕಾರ ಎಂದು ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada