• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ರಾಜ್ಯದ 3 ಕ್ಷೇತ್ರಗಳಿಗೆ ಮತದಾನ – ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಅವಕಾಶ ! 

Chetan by Chetan
November 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇಂದು ರಾಜ್ಯದ 3 ಕ್ಷೇತ್ರಗಳಿಗೆ ಮತದಾನ – ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಅವಕಾಶ ! 
Share on WhatsAppShare on FacebookShare on Telegram
ADVERTISEMENT

ಇಂದು ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆ ತನಕ ಮತದಾನ ಮುಂದುವರೆಯಲಿದ್ದು, ಮತದಾರ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ. 

ಡಿಸಿಎಂ ಡಿಕೆ ಶಿವಕುಮಾರ್ , ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯ ಕಣವಾಗಿ ಚನ್ನಪಟ್ಟಣ ಕ್ಷೇತ್ರ ಮಾರ್ಪಾಡಾಗಿದ್ದು, ಇಷ್ಟೂ ದಿನಗಳ ಕಾಲ ಜಿದ್ದಾಜಿದ್ದಿನ ಹೋರಾಟ, ಪ್ರಚಾರದ ಭರಾಟೆ ಎಲ್ಲವೂ ಮುಗಿದಿದ್ದು, ಅಂತಿಮವಾಗಿ ಮತದಾರ ಯಾರನ್ನು ಆರಿಸಿಕೊಳ್ಳಲಿದ್ದಾನೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 

ಇನ್ನು ಸಂಡೂರು ಮತ್ತು ಶಿಗ್ಗಾವಿಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಟೈಟ್ ಫೈಟ್ ಇದ್ದು, ಸಿಎಂ ಸೇರಿದಂತೆ ಘಟಾನುಘಟಿ ನಾಯಕರೇ ಅಖಾಡಕ್ಕಿಳಿದು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಇಂದು ಸಂಜೆಯ ತನಕ ಮತದಾನ ನಡೆಯಲಿದ್ದು ನವೆಂಬರ್ 23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

C M Siddaramiah : ದೇವರು ಬರ್ತಾರೆ ಅಂತ ತಂದಿದೀನಿ ಸ್ವಾಮಿ#pratidhvani #pratidhvani
Tags: ಉಪಚುನಾವಣೆಚನ್ನಪಟ್ಟಣಮತದಾನಶಿಗ್ಗಾವಿಸಂಡೂರು
Previous Post

ಕಾಶ್ಮೀರದಲ್ಲಿ ಹೈ ಟೆಕ್‌ ಗ್ಯಾಜೆಟ್‌ ಬಳಸಿ ಮಾದಕ ವಸ್ತು ಸಾಗಾಟ;ಯುವಕ ಬಂಧನ

Next Post

ಉಪಚುನಾವಣೆಯ ನಂತರ ಸಂಪುಟ ಪುನಾರಚನೆ ?! 8 ಸಚಿವರ ಕೊಕ್ ನೀಡ್ತಾರಾ ಸಿಎಂ ಸಿದ್ದು ?! 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಉಪಚುನಾವಣೆಯ ನಂತರ ಸಂಪುಟ ಪುನಾರಚನೆ ?! 8 ಸಚಿವರ ಕೊಕ್ ನೀಡ್ತಾರಾ ಸಿಎಂ ಸಿದ್ದು ?! 

ಉಪಚುನಾವಣೆಯ ನಂತರ ಸಂಪುಟ ಪುನಾರಚನೆ ?! 8 ಸಚಿವರ ಕೊಕ್ ನೀಡ್ತಾರಾ ಸಿಎಂ ಸಿದ್ದು ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada