• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಜೆಡಿಎಸ್​ ಜೊತೆಗೆ ಕೈ ಜೋಡಿಸಿದ್ರಾ ಸಚಿವ ಜಮೀರ್​ ಅಹ್ಮದ್​ ಖಾನ್​..

ಕೃಷ್ಣ ಮಣಿ by ಕೃಷ್ಣ ಮಣಿ
November 16, 2024
in Uncategorized, ಕರ್ನಾಟಕ, ರಾಜಕೀಯ
0
ಜೆಡಿಎಸ್​ ಜೊತೆಗೆ ಕೈ ಜೋಡಿಸಿದ್ರಾ ಸಚಿವ ಜಮೀರ್​ ಅಹ್ಮದ್​ ಖಾನ್​..
Share on WhatsAppShare on FacebookShare on Telegram
ADVERTISEMENT

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಸೋಲು ಒಪ್ಪಿಕೊಂಡಿದೆ. ಅದರಲ್ಲೂ ಜಮೀರ್​ ಮಾತಿನಿಂದಲೇ ಸೋಲು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಜಮೀರ್​ ಹೇಳಿಕೆ ಹಿಂದೆ ಯಾರಿದ್ದಾರೆ..? ಯಾವ ಉದ್ದೇಶಕ್ಕೆ ಜಮೀರ್​ ಅಹ್ಮದ್​ ಖಾನ್​ ಹೇಳಿದ್ರು..? ಯೋಗೇಶ್ವರ್​ ಸೋಲಿಸುವ ಉದ್ದೇಶ ಮುಂಚೆಯೇ ಇತ್ತಾ..? ಅನ್ನೋ ಬಗ್ಗೆಯೂ ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಜಮೀರ್​ ಬಳಗದಲ್ಲೇ ಇದ್ದ ಶ್ರೀರಂಗಪಟ್ಟಣ ಶಾಸಕ ರಮೇಶ್​ ಬಂಡಿಸಿದ್ದೇಗೌಡ, ಜಮೀರ್​ ಹೇಳಿಕೆ ಹಿಂದೆ ಕುಮಾರಸ್ವಾಮಿ ಇರಬಹುದು ಅನ್ನೋ ಅನುಮಾನ ವ್ಯಕ್ತಪಡಿಸಿದ್ದಾರೆ.

Rahul Gandhi: 56 ಇಂಚಿನ ಎದೆ, ಮನ್ ಕಿ ಬಾತ್,ಮೋದಿ ವಿರುದ್ಧ ರಾಹುಲ್‌ ಗಾಂಧಿ ಕಿಡಿ..! #narendramodi #bjp #land

ಕುಮಾರಸ್ವಾಮಿ ಹಾಗು ಜಮೀರ್​ ಅಹ್ಮದ್​ ಖಾನ್​ ಗಳಸ್ಯ ಕಂಟಸ್ಯ ಸ್ನೇಹಿತರು. ಈಗಲೂ ಜಮೀರ್​​ ಹಾಗು ಕುಮಾರಣ್ಣ ಚೆನ್ನಾಗಿದ್ದಾರೆ. ಈ ಹೇಳಿಕೆ ಕೊಡುವ ಹಿಂದೆ ಕುಮಾರಸ್ವಾಮಿಯೇ ಇರಬೇಕು ಎನ್ನುವ ಅನುಮಾನವನ್ನು ರಮೇಶ್​ ಬಂಡಿಸಿದ್ದೇಗೌಡ ಹೇಳಿದ್ದಾರೆ. ಅಂದರೆ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧಿಯಾಗಿದ್ದ ಸಿ.ಪಿ ಯೋಗೇಶ್ವರ್​ ಸೋಲಿಸಲು ಕಾಂಗ್ರೆಸ್​​ ನಾಯಕರೇ ಯೋಜನೆ ರೂಪಿಸಿದ್ರಾ..? ಅನ್ನೋ ಅನುಮಾನವನ್ನು ಈ ಹೇಳಿಕೆ ಹುಟ್ಟುಹಾಕಿದೆ. ಬಿಜೆಪಿಯಲ್ಲಿದ್ದ ಯೋಗೇಶ್ವರ್​​ ಜೆಡಿಎಸ್​ನಿಂದ ಟಿಕೆಟ್​ ಪಡೆದು ಗೆಲ್ಲುವ ಎಲ್ಲಾ ಸಾಧ್ಯತೆಗಳೂ ಇತ್ತು. ಆದರೆ ಕಾಂಗ್ರೆಸ್​​ನಿಂದ ಆಹ್ವಾನ ಕೊಟ್ಟು ಸೋಲಿಸಿದ್ರಾ..? ಅನ್ನೋ ಚರ್ಚೆಗಳು ನಡೆಯುತ್ತಿವೆ.

ಕರಿಯಾ ಕುಮಾರಸ್ವಾಮಿ ಎಂದು ಹೇಳು ಎಂದು ಸಚಿವ ಜಮೀರ್​ಗೆ ಕುಮಾರಸ್ವಾಮಿಯೇ ಹೇಳಿಕೊಟ್ಟಿದ್ದಾರೆ ಎನ್ನುವಂತೆ ಕಾಂಗ್ರೆಸ್​ ಶಾಸಕರೇ ಹೇಳಿದ್ದಾರೆ. ಅಂದರೆ ಜಮೀರ್​ ಅಹ್ಮದ್​ ಖಾನ್​​, ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಯನ್ನು ಸೋಲಿಸುವ ಉದ್ದೇಶದಿಂದಲೇ ಹೇಳಿದ್ದಾರೆ ಎಂದರೆ ಕಾಂಗ್ರೆಸ್​ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದೇ ಅರ್ಥ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್​​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಡಿ.ಕೆ ಸುರೇಶ್​ ಮಾತನಾಡಿ, ಈ ಮೊದಲೂ ಜಮೀರ್​ ಹೇಳಿದ್ದರು. ಆಗ ಇದರ ಬಗ್ಗೆ ಮಾಧ್ಯಮಗಳು ದೊಡ್ಡದಾಗಿ ಸುದ್ದಿ ಮಾಡಿಲ್ಲ. ಚುನಾವಣೆ ಸಮಯದಲ್ಲಿ ಇದನ್ನು ದೊಡ್ಡದು ಮಾಡಲಾಯ್ತು ಎನ್ನುವ ಮೂಲಕ ಚುನಾವಣೆಯಲ್ಲಿ ಪರಿಣಾಮ ಬೀರಿದೆ ಅನ್ನೋದನ್ನು ಒಪ್ಪಿಕೊಂಡಿದ್ದಾರೆ.

ಈಗಾಗಲೇ ಜಮೀರ್​ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಅಷ್ಟೇ ಅಲ್ಲದೆ ಕಾಂಗ್ರೆಸ್​ ಪಕ್ಷದ ಮುಖ್ಯ ವಾಹಿನಿಯಲ್ಲಿ ಜಮೀರ್​ ಅವರನ್ನು ಮುಸ್ಲಿಂ ಅಗ್ರಗಣ್ಯ ಮುಖಂಡ ಎನ್ನುವಂತೆ ಬಿಂಬಿಸಬಾರದು ಎಂದು ಕೆಪಿಸಿಸಿಗೆ ಪತ್ರ ಬರೆದು ಮುಸ್ಲಿಂ ಮುಖಂಡರೇ ಒತ್ತಾಯ ಮಾಡಿದ್ದಾರೆ. ಇದೀಗ ರಮೇಶ್​ ಬಂಡಿಸಿದ್ದೇಗೌಡ ಹೇಳಿಕೆ ಜಮೀರ್​ ಕುಮಾರಸ್ವಾಮಿ ಜೊತೆಗೆ ಕೈಜೋಡಿಸಿದ್ದಾರೆ ಎನ್ನುವಂತಿದೆ. ಇದೀಗ ಕೆಪಿಸಿಸಿ ಯಾವ ಕ್ರಮ ತೆಗೆದುಕೊಳ್ಳುತ್ತೆ..? ಕಾಂಗ್ರೆಸ್​ ಹೈಕಮಾಂಡ್​ ಚುನಾವಣಾ ಫಲಿತಾಂಶದ ತನಕ ಕಾದು, ಆ ಬಳಿಕ ಸಚಿವ ಸ್ಥಾನದಿಂದ ಕೊಕ್​ ಕೊಡುವ ಸಾಧ್ಯತೆ ಇದೆಯಾ..? ಅನ್ನೋ ಬಗ್ಗೆಯೂ ಕಾಂಗ್ರೆಸ್​ನ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಆಗುತ್ತಿರುವ ವಿಚಾರ.

HD Kumaraswamy: ಸಿದ್ದರಾಮಯ್ಯ,ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕೆಂಡಮಂಡಲ..! #zameer #siddaramaiah #dks
Tags: BJPchannapatna by electionchannapatna by election 2024channapatna by election candidatechannapatna by election datechannapatna by election newschannapatna by election votingchannapatna by pollschannapatna election 2024channapattana election 2024Congress Partykarnataka by election 2024karnataka by election 2024 updateskarnataka by election pollingkarnataka by election voting daykarnataka election 2024tv9 kannada by election newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೊಟ್ಟ ಮೊದಲ ಎಲೆಕ್ಟ್ರಿಕ್ ಕಾರ್ ಬಿಡುಗಡೆ ಮಾಡಿದ ಮಾರುತಿ ಕಂಪನಿ!

Next Post

ಹಲಗೆವರೆಡಹಳ್ಳಿ ಡಿನೋಕಿಫಿಕೇಷನ್ ಕೇಸ್ – ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ !

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಹಲಗೆವರೆಡಹಳ್ಳಿ ಡಿನೋಕಿಫಿಕೇಷನ್ ಕೇಸ್ – ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ !

ಹಲಗೆವರೆಡಹಳ್ಳಿ ಡಿನೋಕಿಫಿಕೇಷನ್ ಕೇಸ್ - ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ !

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada