• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್‌.. ಮುಂದಿನ ವಾರ ಕೋರ್ಟ್‌ಗೆ ತನಿಖಾ ವರದಿ

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮುಡಾ 50:50 ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ನವೆಂಬರ್ 25ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈವರೆಗೆ ನಡೆಸಿರುವ ತನಿಖೆಯ ಸಂಪೂರ್ಣ ವರದಿಯನ್ನು ಕೋರ್ಟ್​ಗೆ ಸಲ್ಲಿಸಲಾಗುತ್ತದೆ. ಡಿಸೆಂಬರ್ 24ರ ಒಳಗಾಗಿ ಸಂಪೂರ್ಣ ವರದಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಈವರೆಗೆ ಒಂದೇ ಒಂದು ಪತ್ರವನ್ನು ಹಿರಿಯ ಅಧಿಕಾರಿಗಳಿಗೆ ಮಂಡಿಸಿಲ್ಲ. ಕೇಸ್​ ಕುರಿತಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅವರಿಂದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡು ವಿಚಾರಣೆ ಮಾಡ್ತಿದ್ದೇವೆ. ಎಲ್ಲಾ ಆರೋಪಿಗಳ ವಿಚಾರಣೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಮುಡಾ ಕೇಸ್‌‌ನಲ್ಲಿ A1 ಮುಖ್ಯಮಂತ್ರಿ ಸಿದ್ದರಾಮಯ್ಯ, A2 ಸಿದ್ದರಾಮಯ್ಯ ಪತ್ನಿ ಬಿ.ಎನ್.ಪಾರ್ವತಿ, A3 ಆಗಿರುವ ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ, A4 ದೇವರಾಜು ಅವರನ್ನು ವಿಚಾರಣೆ ಮಾಡಲಾಗಿದೆ. ನಾಲ್ವರು ಆರೋಪಿಗಳನ್ನ ಲೋಕಾಯುಕ್ತ ಕಚೇರಿಯಲ್ಲೆ ವಿಚಾರಣೆ ಮಾಡಿದ್ದೇವೆ. ನಾಲ್ವರ ಹೇಳಿಕೆಗಳನ್ನ ವಿಡಿಯೋ ಆಧಾರಿತ ದಾಖಲಿಸಿಕೊಂಡಿದ್ದೇವೆ.A2 ಪಾರ್ವತಿ ಅವರನ್ನು ವಿಚಾರಣೆ ನಡೆಸಿಲ್ಲ ಎಂಬುದು ಸುಳ್ಳು. ಬೇರೆಡೆ ವಿಚಾರಣೆ ನಡೆಸಿದ್ದಾರೆ ಎಂಬುದು ಕಪೋಲಕಲ್ಪಿತ. ತನಿಖೆಯಲ್ಲಿ ಸಿಕ್ಕಿರುವ ಮಾಹಿತಿ ಬಹಿರಂಗಪಡಿಸುವಂತಿಲ್ಲ ಎಂದಿದ್ದಾರೆ.

Tags: A1 Chief Minister SiddaramaiahA2 Siddaramaiah's wife BN ParvathyA3 CM Bamaida MallikarjunaswamyInvestigation report to court next weekMuda 50:50 scamMuda Casemuda case cm siddaramaiah
Previous Post

40 ಪರ್ಸೆಂಟ್‌ ಕಮಿಷನ್‌ ಆರೋಪ ಮುಕ್ತಾವಾಯ್ತಾ ಬಿಜೆಪಿ..?

Next Post

‘ಕಾಂತಾರ 2’ ರಿಲೀಸ್ ಡೇಟ್ ಫಿಕ್ಸ್​​! ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದ ರಿಷಭ್​ ಶೆಟ್ಟಿ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
‘ಕಾಂತಾರ 2’ ರಿಲೀಸ್ ಡೇಟ್ ಫಿಕ್ಸ್​​! ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದ ರಿಷಭ್​ ಶೆಟ್ಟಿ

'ಕಾಂತಾರ 2' ರಿಲೀಸ್ ಡೇಟ್ ಫಿಕ್ಸ್​​! ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದ ರಿಷಭ್​ ಶೆಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada