• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !

Chetan by Chetan
November 20, 2024
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ
0
ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !
Share on WhatsAppShare on FacebookShare on Telegram

ದಿನಾಂಕ 9-10ನೇ ನವೆಂಬರ್ 2024 ಥೈಲ್ಯಾಂಡ್ ನಲ್ಲಿ UWSFF(united world sports and fitness federation) ಇವರ ಅಡಿಯಲ್ಲಿ ನಡೆದ ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕೋಲೂರುನ ಕುಂದಾಳಪುರದ ಪ್ರಸಾದ್ KJ ಅವರು ದೊಡ್ಡಬಸ್ತಿ ರಸ್ತೆಯ ಭುವನೇಶ್ವರಿನಗರದ Muscle Factory gym ದೇಹದಾಡ್ಯ ಕೋಚ್  Mr.ಶಿವು ಮತ್ತು ಬೆಂಗಳೂರಿನ ಜ್ಞಾನಭಾರತಿಯ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಯೋಗ ಸಂಸ್ಥೆಯ ಯೋಗ ಗುರು Dr. ಸ್ವಪ್ನ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಭಾರತವನ್ನು ಪ್ರತಿನಿಧಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಪೈಕಿ 

ADVERTISEMENT

1. 85kg ಮೇಲ್ಪಟ್ಟ ವಿಭಾಗದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ (ದ್ವಿತೀಯ ಸ್ಥಾನ)

2. ಪವರ್ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ (ಪ್ರಥಮ ಸ್ಥಾನ) 

3. ಅಷ್ಟೇ ಅಲ್ಲದೆ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ(ತೃತೀಯ ಸ್ಥಾನ) ಪಡೆದುಕೊಂಡಿದ್ದಾರೆ.

ಇನ್ನು, ತಮಿಳು ನಾಡುನಲ್ಲಿ ನಡೆದ 18ನೇ ಯೋಗ ಚಾಂಪಿಯನ್ ಶಿಪ್ – ದಕ್ಷಿಣ ಭಾರತ 2024 ವಿಭಾಗದಲ್ಲಿ

1.Front pose category ಯಲ್ಲಿ ಚಿನ್ನದ ಪದಕ (ಪ್ರಥಮ ಸ್ಥಾನ) 

 2. Standing pose category   

  ಯಲ್ಲಿ ಚಿನ್ನದ ಪದಕ (ಪ್ರಥಮ ಸ್ಥಾನ) 

3. Common pose category ಯಲ್ಲಿ ಬೆಳ್ಳಿ ಪದಕ (ದ್ವಿತೀಯಾ ಸ್ಥಾನ) ದಕ್ಕಿಸಿಕೊಂಡಿದ್ದಾರೆ.

ಇಷ್ಟೆಲ್ಲದರ ಜೊತೆಗೆ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ 2024 ರಲ್ಲಿ 3ನೇ ಸ್ಥಾನ ಗಿಟ್ಟಿಸಿದ್ದಾರೆ.

ಹೀಗೆ ಹಲವು ಸ್ಪರ್ಧೆಗಳಲ್ಲಿ ಗೆಲ್ಲುವುದರ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ ಮತ್ತು ತಾವು ಪ್ರಾರಂಭ ಮಾಡಿದ ಅಲ್ಪ ಸಮಯದಲ್ಲೇ ಆರ್ ಆರ್ ನಗರದ Muscle mechanic Gym ನಲ್ಲಿ ಅಭ್ಯಾಸ ಮಾಡಿ ಯೋಗ ಮತ್ತು ದೇಹದಾಡ್ಯ ಎರಡರಲ್ಲು ಒಬ್ಬರೇ ಈ ಸಾಧನೆಯನ್ನು ಮಾಡಿದ ಮೊದಲಿಗ ಆಗಿ ಹೊರಹೊಮ್ಮಿದಾರೇ.

Tags: ಅಂತರರಾಷ್ಟ್ರೀಯ ಸ್ಪರ್ಧೆದೇಹದಾರ್ಡ್ಯ ಸ್ಪರ್ಧೆಪ್ರಸಾದ್ ಕೆಜೆಬಾಡಿ ಬಿಲ್ಡಿಂಗ್
Previous Post

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ:ಸಿದ್ದರಾಮಯ್ಯ

Next Post

ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada