• Home
  • About Us
  • ಕರ್ನಾಟಕ
Tuesday, July 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಡಳಿತಕ್ಕೆ ಹೊಸ ರೂಪ ಕೊಟ್ಟ ಶ್ರೇಷ್ಠ ನಾಯಕ ಕೆಂಗಲ್ ಹನುಮಂತಯ್ಯ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:”ಕೆಂಗಲ್ ಹನುಮಂತಯ್ಯ (Kengal Hanumanthaiah)ಅವರು ತಮ್ಮ 44 ನೇ ವಯಸ್ಸಿಗೆ ಮುಖ್ಯಮಂತ್ರಿಗಳಾಗಿ ನಂತರ ದೇಶದ ರೈಲ್ವೇ ಸಚಿವರಾಗಿ ಆಡಳಿತಕ್ಕೆ ಹೊಸ ರೂಪ ಕೊಟ್ಟ ಶ್ರೇಷ್ಠ ನಾಯಕ.ಅವರು ಕೆಪಿಸಿಸಿ ಅಧ್ಯಕ್ಷರಾಗಿ (KPCC President)ಅಧಿಕಾರ ವಹಿಸಿಕೊಂಡು 75 ವರ್ಷಗಳು ತುಂಬುತ್ತಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ (DCM d.K.Shivakumar)ಅವರು ಅಭಿಪ್ರಾಯಪಟ್ಟರು.

ADVERTISEMENT

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು.

“ಹನುಮಂತಯ್ಯ ಅವರು ತಮ್ಮ ಪಾರ್ಥಿವ ಶರೀರವನ್ನು ವಿಧಾನಸೌಧದ ಸುತ್ತ ಪ್ರದಕ್ಷಿಣೆ ಮಾಡಿಸಬೇಕು ಎಂದು ಆಸೆ ಪಟ್ಟಿದ್ದರು. ಅದನ್ನು ನೆರವೇರಿಸಲಾಗಿತ್ತು.ಅವರ ನೆನಪಿಗೆ ವಿಧಾನಸೌಧದಲ್ಲಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಕೆಂಗಲ್ ಹನುಮಂತಯ್ಯ ಗೇಟ್ ಎಂದು ನಾಮಕರಣ ಮಾಡಲಾಗಿದೆ” ಎಂದರು.

“ವಿಧಾನಸೌಧ ಎನ್ನುವ ಸಾಕ್ಷಿಗುಡ್ಡೆಯನ್ನು ಈ ರಾಜ್ಯಕ್ಕೆ ಬಿಟ್ಟು ಹೋಗಿದ್ದಾರೆ. ವಿಧಾನಸೌಧ ಸರ್ಕಾರದ ಭವ್ಯ ಆಡಳಿತ ಕಚೇರಿ.ಇಡೀ ದೇಶದಲ್ಲಿಯೇ ಇಂತಹ ಕಟ್ಟಡ ಮತ್ತೊಂದಿಲ್ಲ.ಎರಡು ರುಪಾಯಿಗೆ ಭಗವದ್ಗೀತೆ ಹಂಚಿದವರು.ಕನ್ನಡ ಸಂಸ್ಕೃತಿ ಇಲಾಖೆಗೆ ಹೊಸ ರೂಪ ಕೊಟ್ಟವರು ಕೆಂಗಲ್ ಹನುಮಂತಯ್ಯ” ಎಂದರು.

“ರಾಮನ ಹಾಗೂ ಆಂಜನೇಯನ ಪರಮ ಭಕ್ತರಾಗಿದ್ದ ಇವರು ಕ್ಲೋಸ್ ಪೇಟೆಗೆ ‘ರಾಮನಗರ’ ಎಂದು ಹೊಸದಾಗಿ ನಾಮಕರಣ ಮಾಡಿದವರು. ಫ್ರೆಂಚ್ ರಾಕ್ಸ್ ಎಂದು ಕರೆಯುತ್ತಿದ್ದ ಊರಿಗೆ ‘ಪಾಂಡವಪುರ’ ಎಂದು ನಾಮಕರಣ ಮಾಡಿದವರೂ ಇವರೇ” ಎಂದು ಹೇಳಿದರು.

“ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಹುದ್ದೆಗೆ ಅರ್ಜಿ ಹಾಕಲು ತೆರಳುವ ಮುಂಚಿತವಾಗಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಂಗಲ್ ಹನುಮಂತಯ್ಯ ಅವರನ್ನು ಸಾಕಷ್ಟು ಬಾರಿ ನೆನಪಿಸಿಕೊಂಡಿದ್ದರು.ಈ ದೇಶದ ವಿತ್ತ ಸಚಿವರಾಗಿ ಅವರ ಕೊನೆ ಕಾರ್ಯಕ್ರಮ ವಿಧಾನಸೌಧದಲ್ಲಿ ನಡೆದಿತ್ತು.ಆ ಕಾರ್ಯಕ್ರಮದ ನೇತೃತ್ವವನ್ನು ನಾನು ವಹಿಸಿಕೊಂಡಿದ್ದೆ” ಎಂದರು.

Tags: 75 yearsage of 44Congress PartyDCM DK Shivakumarformer Chief Minister Kengal HanumanthaiahKengal HanumantaiahVIDHANA SOUDHA
Previous Post

ಸೇವ್ ಆದ್ರೂ, ಬಿಟ್ಟು ಬಿಡಿ ಸರ್ ಮನೆಯಿಂದ ಹೊರ ಹೋಗ್ತಿನಿ ಎಂದು ಶೋಭಾ ಶೆಟ್ಟಿ ಕಣ್ಣೀರು.!

Next Post

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

Related Posts

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !
Top Story

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

by Chetan
July 29, 2025
0

ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ (Mass burials) ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ಟೀಮ್ (SIT) ತನಿಖೆಯನ್ನು ತೀವ್ರಗೊಳಿಸಿದ್ದು, ಇಂದು ತನಿಖೆ ಪ್ರಮುಖ ಘಟ್ಟ ತಲುಪಿದೆ....

Read moreDetails

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

July 29, 2025

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

July 29, 2025
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

July 29, 2025
ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

July 29, 2025
Next Post
ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

Recent News

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !
Top Story

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

by Chetan
July 29, 2025
Top Story

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

by ಪ್ರತಿಧ್ವನಿ
July 29, 2025
Top Story

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

by ಪ್ರತಿಧ್ವನಿ
July 29, 2025
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 
Top Story

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

by Chetan
July 29, 2025
ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 
Top Story

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

by Chetan
July 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

July 29, 2025

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

July 29, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada