• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐಶ್ವರ್ಯ – ಶೋಭಾ, ಇವರಿಬ್ಬರಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದವರು ಯಾರು?

Rachita by Rachita
December 1, 2024
in Top Story, ಇದೀಗ, ಸಿನಿಮಾ
0
ಐಶ್ವರ್ಯ – ಶೋಭಾ, ಇವರಿಬ್ಬರಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದವರು ಯಾರು?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಸೀಸನ್ ಕನ್ನಡ 11 60 ದಿನಗಳನ್ನು ಪೂರೈಸಿದ್ದು ಭರ್ಜರಿಯಾಗಿ ಮುನ್ನುಗ್ತಾ ಇದೆ. ಇನ್ನು ಭಾನುವಾರದ ಎಪಿಸೋಡ್ ಬಂದ್ರಂತೂ ಕಿಚ್ಚನ ಮಾತುಕತೆ ಜೊತೆಗೆ ಸ್ಪರ್ಧಿಗಳಿಗೆ ನೀಡುವಂತ ಆಕ್ಟಿವಿಟೀಸ್ ಎಲ್ಲವೂ ಕೂಡ ಪ್ರೇಕ್ಷಕರಿಗೆ ಖುಷಿ ನೀಡುತ್ತದೆ.

ADVERTISEMENT
Screenshot

ಆದ್ರೆ ಭಾನುವಾರದ ಎಪಿಸೋಡ್ ನಲ್ಲಿ ನಾಮಿನೇಟಾದ ಕಂಟೆಸ್ಟೆಂಟ್ಗಳಲ್ಲಿ ಎಲಿಮಿನೇಷನ್ ಇದ್ದೇ ಇರುತ್ತದೆ. ಕಳೆದ ವಾರ ಬಿಗ್ ಬಾಸ್ ಮನೆಯಿಂದ ಧರ್ಮ ಕೀರ್ತಿರಾಜ್ ಅವರು ಎಲಿಮಿನೇಟ್ ಆಗಿದ್ದರು. ಈ ವಾರ ಎಲಿಮಿನೇಟ್ ಆಗುವವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು ಜೊತೆಗೆ ಪ್ರೇಕ್ಷಕರಲ್ಲಿ ಚರ್ಚೆಗಳು ಕೂಡ ನಡಿತಾ ಇತ್ತು.

ನಾಮಿನೇಟ್ ಆದ ಏಳು ಜನರಲ್ಲಿ ನಿನ್ನೆ ಗೋಲ್ಡ್ ಸುರೇಶ್ ಅವರು ಸೇವ್ ಆಗಿದ್ದರು ಉಳಿದ 6ಕಂಟೆಸ್ಟೆಂಟ್ಗಳಲ್ಲಿ ಹೆಚ್ಚಾಗಿ ಕೇಳ್ತಾ ಇದ್ದಂತಹ ಹೆಸರು ಚೈತ್ರ ಹಾಗೂ ಐಶ್ವರ್ಯ ಅವರದ್ದು.ಆದ್ರೆ ಮೂಲಗಳ ಮಾಹಿತಿ ಪ್ರಕಾರ ಐಶ್ವರ್ಯ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

Screenshot

ಇನ್ನು ಇದಕ್ಕೆ ಟ್ವಿಸ್ಟ್ ನೀಡುವಂತೆ ಸದ್ಯ ವೈರಲ್ ಆಗ್ತಾ ಇರುವ ವಿಚಾರ ಏನಂದ್ರೆ.. ಸ್ವಯಿಚ್ಛೆಯಿಂದ ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ ಎಂಬುವುದು. ಆದ್ರೆ ಐಶ್ವರ್ಯ ಹಾಗೂ ಶೋಭಾ ಅವರಲ್ಲಿ ಯಾರು ಎಲಿಮಿನೇಟ್ ಆಗಿದ್ದಾರೆ ಎಂಬುದು ಸ್ವಲ್ಪ ಕನ್ಫ್ಯೂಷನ್ ಕ್ರಿಯೇಟ್ ಮಾಡಿದೆ.

Tags: biggbossKannadaKicchaseason11taskweekend
Previous Post

ಹುಟ್ಟೂರಿನ ಮನೆ ದೇವರಿಗೆ ಮೊರೆ ಹೋದ ಮಾಜಿ ಸಿಎಂ ಯಡಿಯೂರಪ್ಪ..!

Next Post

ಸ್ವಾಭಿಮಾನಿ ಸಮಾವೇಶದ ಮೇಲೆ ಹಿಡಿತ ಸಾಧಿಸಲು ಮುಂದಾದ್ರಾ ಡಿಕೆಶಿ..?

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಸ್ವಾಭಿಮಾನಿ ಸಮಾವೇಶದ ಮೇಲೆ ಹಿಡಿತ ಸಾಧಿಸಲು ಮುಂದಾದ್ರಾ ಡಿಕೆಶಿ..?

ಸ್ವಾಭಿಮಾನಿ ಸಮಾವೇಶದ ಮೇಲೆ ಹಿಡಿತ ಸಾಧಿಸಲು ಮುಂದಾದ್ರಾ ಡಿಕೆಶಿ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada