• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಾಭಿಮಾನಿ ಸಮಾವೇಶದ ಮೇಲೆ ಹಿಡಿತ ಸಾಧಿಸಲು ಮುಂದಾದ್ರಾ ಡಿಕೆಶಿ..?

ಪ್ರತಿಧ್ವನಿ by ಪ್ರತಿಧ್ವನಿ
December 1, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸ್ವಾಭಿಮಾನಿ ಸಮಾವೇಶದ ಮೇಲೆ ಹಿಡಿತ ಸಾಧಿಸಲು ಮುಂದಾದ್ರಾ ಡಿಕೆಶಿ..?
Share on WhatsAppShare on FacebookShare on Telegram

ಹಾಸನದಲ್ಲಿ ಡಿಸೆಂಬರ್‌ 5ರಂದು ಸ್ವಾಭಿಮಾನಿ ಸಮಾವೇಶ ನಿಗದಿಯಾಗಿದೆ.( CM Siddaramaiah)ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಹಿಂದುಳಿದ ವರ್ಗಗಳ ನಾಯಕರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ.ಆದರೆ ಈ ಸಮಾವೇಶ ಕಾಂಗ್ರೆಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡು ಪಕ್ಷ ರಹಿತವಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆಯಲಾಗಿತ್ತು.ಈ ಪತ್ರದ ಬೆನ್ನಲ್ಲೇ ಹೈಕಮಾಂಡ್‌ ನಾಯಕರ ಜೊತೆಗೂ ಚರ್ಚೆ ನಡೆಸಲಾಗಿತ್ತು.ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌,( KPCC President DK Sivakumar,)ಹಳೇ ಮೈಸೂರು ಭಾಗದ ಶಾಸಕರು, ಸಚಿವರ ಸಭೆ ಕರೆದಿದ್ದರು.(Meeting at KPCC office)ಕೆಪಿಸಿಸಿ ಕಚೇರಿಯಲ್ಲಿ ಸಭೆ ಮಾಡಲಾಯ್ತು.

ADVERTISEMENT

ಹಾಸನ ಸಮಾವೇಶದ (Hassan Convention)ಕುರಿತು ಪೂರ್ವಭಾವಿ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಸಿದ್ದು, ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ಭೋಸರಾಜು ಭಾಗಿಯಾಗಿದ್ದರು.ಹಾಸನ‌ ಹಾಗೂ ಹಳೆ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷರು ಕರೆದ ಸಭೆಗೆ ಪ್ರಮುಖ ಕಾಂಗ್ರೆಸ್‌ ನಾಯಕರ ಗೈರು ಹಾಜರಾಗಿದ್ದರು. ಅದರಲ್ಲೂ ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರ್ತಿಸಿಕೊಂಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ K.N.ರಾಜಣ್ಣ, H.C ಮಹದೇವಪ್ಪ, ವೆಂಕಟೇಶ್‌ ಸೇರಿ ಹಲವರು ಗೈರಾಗಿದ್ದರು.

ಅಹಿಂದ ಸಮುದಾಯಗಳನ್ನು ಒಗ್ಗೂಡಿಸಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶ ಡಿ.ಕೆ ಶಿವಕುಮಾರ್‌ ಹಿಡಿತಕ್ಕೆ ಹೋಗುತ್ತಿದೆ ಎನ್ನುವ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪರಮಾಪ್ತರು ಸ್ವಾಭಿಮಾನಿ ಸಮಾವೇಶದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ರಾ..? ಅನ್ನೋ ಅನುಮಾನ ಮೂಡಿಸಿದೆ.ಡಿ.ಕೆ ಶಿವಕುಮಾರ್‌ ರಾಜಕೀಯ ಲೆಕ್ಕಾಚಾರ ನೋಡಿ ಸಿಎಂ ಸಿದ್ದರಾಮಯ್ಯ(CM Siddaramaiah) ಆಪ್ತರು ಗಪ್‌ಚುಪ್ ಆಗಿದ್ದಾರೆ.ಅಹಿಂದ ಸಭೆ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆದು ಪಕ್ಷದ ಹಿಡಿತಕ್ಕೆ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌‌ ಚೆಕ್‌ಮೆಟ್ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ ಶಿವಕುಮಾರ್( KPCC President DCM DK Shivakumar)ಮಾತನಾಡಿ, ಕಾಂಗ್ರೆಸ್ ಪಕ್ಷದ ಯಶಸ್ಸಿನ ಹಿನ್ನೆಲೆಯಲ್ಲಿ, ಪಕ್ಷ ಸಂಘಟನೆ ಮಾಡಲು ಅನೇಕ ಕಾರ್ಯಕ್ರಮ ರೂಪಿಸಲು ಪಕ್ಷ ತೀರ್ಮಾನ ಮಾಡಿದೆ.ಎಲ್ಲೆಲ್ಲಿ ಕಳೆದುಕೊಂಡಿದ್ದೇವೋ ಅಲ್ಲೇ ಹುಡುಕಬೇಕು. ಪಾರ್ಲಿಮೆಂಟ್‌ಎಲೆಕ್ಷನ್‌ನಲ್ಲಿ ಹಾಸನದಲ್ಲಿ ಶಕ್ತಿ ಬಂದಿತ್ತು.ಈಗ ಲೋಕಲ್ ಬಾಡಿ ಎಲೆಕ್ಷನ್ ಬರುತ್ತೆ . ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕೃತಜ್ಞತಾ ಸಮಾವೇಶ ಮಾಡ್ತೇವೆ.ಸಿಎಂ ಸಿದ್ದರಾಮಯ್ಯ ಹಾಗೂ‌ ನಾನು ಕೃತಜ್ಞತೆ ಸಮಾವೇಶದಲ್ಲಿ ಭಾಗವಹಿಸ್ತೇವೆ.

ಈಗ ಸದ್ಯಕ್ಕೆ ಹಾಸನದಲ್ಲಿ ಸಮಾವೇಶವನ್ನ ರೂಪಿಸಿದ್ದೇವೆ.ನಾನು ಕೂಡ ಇರಲಿಲ್ಲ, ಸಿಎಂ ದೆಹಲಿಯಲ್ಲಿದ್ರು. ಹೀಗಾಗಿ ನಮ್ಮ ಶಾಸಕರು ಎಲ್ಲಾ ತಯಾರಿ ಮಾಡಿದ್ದಾರೆ.. ಡಿಸೆಂಬರ್ 5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ ಮಾಡ್ತೇವೆ. ನಮಗೆ ಬೆಂಬಲ ಕೊಡಲು ಕೆಲವರು ಮುಂದೆ ಬಂದಿದ್ದಾರೆ. ಸಂವಿಧಾನ ರಕ್ಷಣೆ ಮಾಡೋರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

Tags: backward communitiesCM SiddaramaiahCongress PartyDecember 5.H.C MahadevappaHassan district in-charge minister K.N.Rajannaheld at KPCC office.KPCC President DK ShivakumarSwabhimani Samavesh..?Venkatesh.
Previous Post

ಐಶ್ವರ್ಯ – ಶೋಭಾ, ಇವರಿಬ್ಬರಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದವರು ಯಾರು?

Next Post

ಬಿಜೆಪಿಯ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್..?

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಅಭಿಜಿತ್ ದೀಪ್ಕೆ ಬಗ್ಗೆ ವೈರಲ್ ಭವಿಷ್ಯವಾಣಿ; ಜೈಲು ಯೋಗ ಎಂದ ಜ್ಯೋತಿಷಿ!

ಅಭಿಜಿತ್ ದೀಪ್ಕೆ ಬಗ್ಗೆ ವೈರಲ್ ಭವಿಷ್ಯವಾಣಿ; ಜೈಲು ಯೋಗ ಎಂದ ಜ್ಯೋತಿಷಿ!

August 5, 2026
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

August 4, 2026
ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

August 4, 2026
Next Post
ಬಿಜೆಪಿಯ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್..?

ಬಿಜೆಪಿಯ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada