• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಾರ್ಮಿಕ ಇಲಾಖೆಯ ಕಾರ್ಯಕ್ರಮಕ್ಕೆ ಹರಿದು ಬಂದ ಜನಸಾಗರ:ನೊಂದಣಿಗೆ ನೂಕುನುಗ್ಗಲು..!

ಪ್ರತಿಧ್ವನಿ by ಪ್ರತಿಧ್ವನಿ
December 7, 2024
in Uncategorized, ಇತರೆ / Others, ಕರ್ನಾಟಕ
0
ಕಾರ್ಮಿಕ ಇಲಾಖೆಯ ಕಾರ್ಯಕ್ರಮಕ್ಕೆ ಹರಿದು ಬಂದ ಜನಸಾಗರ:ನೊಂದಣಿಗೆ ನೂಕುನುಗ್ಗಲು..!
Share on WhatsAppShare on FacebookShare on Telegram

ಹುಬ್ಬಳ್ಳಿ:ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದಲೇ ನೋಂದಣಿಗೆ ಕಾರ್ಮಿಕರು ಮುಗಿಬಿದ್ದಿದ್ದಾರೆ.ವಿವಿಧ ಕಾರ್ಮಿಕ ಕಾಯ್ದೆಗಳ ಕಾರ್ಮಿಕರಿಗೆ ಮಂಜೂರಾದ ಆದೇಶದ ಚೆಕ್‌ ವಿತರಣೆ ಕಾರ್ಯಕ್ರಮದಲ್ಲಿ ಸಂತೋಷ ಲಾಡ್ವಿ ಭಾಗವಹಿಸಿ ಮಾತನಾಡಿದರು.

ADVERTISEMENT

ಧನ ಸಹಾಯದ ಮಂಜೂರಾತಿ ಆದೇಶದ ಚೆಕ್ ವಿತರಣೆ, ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ ಧನ ಸಹಾಯದ ಚೆಕ್ ಮತ್ತು ನೋಂದಣಿ ಪ್ರಮಾಣ ಪತ್ರಗಳ ವಿತರಣೆ ಹಾಗೂ ವಿವಿಧ ಕಾರ್ಮಿಕ ಕಾಯ್ದೆಗಳಡಿ ಕಾರ್ಮಿಕರಿಗೆ ಮಂಜೂರಾದ ಆದೇಶದ ಚೆಕ್ ವಿತರಣೆ ಕಾರ್ಯಕ್ರಮವನ್ನು ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಆಯೋಜಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಭಾಗಿಯಾಗಿದ್ದರು.

Tags: checks and registration certificatesCongress PartyConstruction Workers Welfare BoardDharwad District AdministrationDistrict Collector Divya Prabhu GRJLabor Departmentminister santosh ladSuperintendent of Police Dr. Gopal Bakoda and Labor Department officials.
Previous Post

ಚಾಮರಾಜನಗರದಲ್ಲಿ CM ಸಿದ್ದರಾಮಯ್ಯ ಅಬ್ಬರದ ಭಾಷಣ

Next Post

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ:ಸಚಿವ ಸಂತೋಷ ಲಾಡ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ:ಸಚಿವ ಸಂತೋಷ ಲಾಡ್

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada