• Home
  • About Us
  • ಕರ್ನಾಟಕ
Monday, July 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯತ್ನಾಳ್‌ ವಿರುದ್ಧ ಕ್ರಮ ಗ್ಯಾರಂಟಿನಾ..? ಇನ್ನಿಬ್ಬರಿಗೆ ಆತಂಕ.. ಯಾರಿಗೆ..?

ಕೃಷ್ಣ ಮಣಿ by ಕೃಷ್ಣ ಮಣಿ
December 8, 2024
in ಕರ್ನಾಟಕ, ರಾಜಕೀಯ
0
ಯತ್ನಾಳ್‌ ವಿರುದ್ಧ ಕ್ರಮ ಗ್ಯಾರಂಟಿನಾ..? ಇನ್ನಿಬ್ಬರಿಗೆ ಆತಂಕ.. ಯಾರಿಗೆ..?
Share on WhatsAppShare on FacebookShare on Telegram

ADVERTISEMENT

ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೋರ್ ಕಮೀಟಿ ಸಭೆಯಲ್ಲಿ ಭಾಗಿಯಾದ ನಂತರ ಬಿ ವೈ ವಿಜಯೇಂದ್ರ ಮಾತನಾಡಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಮ್ಮ ಉಸ್ತುವಾರಿ ರಾಧಾ ಮೋಹನ್ ದಾಸ್, ಯಡಿಯೂರಪ್ಪನವರು ಹಾಗೂ ಕೋರ್ ಕಮೀಟಿ ಸದಸ್ಯರು ಸಭೆಯಲ್ಲಿ ಬಾಗಿಯಾಗಿದ್ರು. ಉಪ ಚುನಾವಣೆಯ ಸೋಲಿನ ಬಗ್ಗೆ ಚರ್ಚೆಯಾಗಿದೆ. ಸಂಡೂರು, ಶಿಗ್ಗಾವಿ ಸೋಲಿನ ಕುರಿತು ಸತ್ಯ ಸಂಶೋಧನೆಗೆ ತೀರ್ಮಾನ ಆಗಿದೆ ಎಂದಿದ್ದಾರೆ. ಸದಾನಂದಗೌಡರು ಹಾಗೂ ಎನ್. ಮಹೇಶ್ ಅವರ ನೇತೃತ್ವದ ಸಮಿತಿ ರಚನೆ ಮಾಡಿದ್ದೇವೆ. ಇವರಿಬ್ಬರು ಕ್ಷೇತ್ರಗಳಿಗೆ ಭೇಟಿ ಕೊಟ್ಟು ಸತ್ಯಶೋಧನೆ ಮಾಡಲಿದ್ದಾರೆ ಎಂದಿದ್ದಾರೆ.

Yatnal :  ಸಿದ್ದರಾಮಯ್ಯನ ವಿರುದ್ಧ ಯತ್ನಾಳ್ ಗುಡುಗು..  #pratidhvani #Yatnal

ಇನ್ನು ಹಾದಿ ಬೀದಿಯಲ್ಲಿ ಮಾತನಾಡುವವರು ಯಾರೇ ಇರಲಿ ಕ್ರಮ ಆಗ್ಬೇಕು ಎಂದಿರುವ ವಿಜಯೇಂದ್ರ, ಶಿವರಾಮ್ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ್ ವಿಚಾರವೂ ಚರ್ಚೆಯಾಗಿದೆ ಅಂತಾ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆಗೆ ಅವರಿಬ್ಬರು ಸಕ್ರೀಯವಾಗಿ ಕಾಣಿಸಿಕೊಳ್ತಿದ್ದಾರೆ. ಅದಕ್ಕೆ ಇತೀಶ್ರೀ ಹಾಕಬೇಕೆಂದು ತೀರ್ಮಾನವಾಗಿದೆ. ಪಕ್ಷ ವಿರೋಧಿ ಹೇಳಿಕೆಗಳ ಬಗ್ಗೆಯೂ ಚರ್ಚೆಯಾಗಿದೆ. ಇದೆಲ್ಲದಕ್ಕೂ ತಾರ್ಕಿಕ ಅಂತ್ಯ ಹಾಡುವ ಸಂಬಂಧ ಚರ್ಚೆಯಾಗಿದೆ. ಸಸ್ಪೆಂಡ್‌ ಮಾಡಬೇಕೋ..? ಡಿಸ್ಮಿಸ್ ಮಾಡಬೇಕೋ..? ಅನ್ನೋದನ್ನ ತೀರ್ಮಾನ ತೆಗೆದುಕೊಳ್ತಾರೆ. ಹಾದಿ ಬೀದಿಯಲ್ಲಿ ಮಾತಾಡುವವರು ಯಾರೇ ಇರಲಿ ಅವರ ಮೇಲೆ ಕ್ರಮ ಆಗಬೇಕು. ಇದೀಗ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಹೈಕಮಾಂಡ್ ಏನ್ ತೀರ್ಮಾನ ತೆಗೆದುಕೊಳ್ಳುತ್ತೋ ನೋಡೋಣ ಎನ್ನುವ ಮೂಲಕ ಯತ್ನಾಳ್ ವಿಚಾರವಾಗಿ ಏನನ್ನೂ ಮಾತನಾಡದೇ ಹೋಗಿದ್ದಾರೆ.

ರಾಧಾಮೋಹನ್ ದಾಸ್ ಅಗರವಾಲ್ ಮಾತನಾಡಿ, ಪಕ್ಷದಲ್ಲಿ ನಡೆಯುತ್ತಿರುವ ವಿಚಾರಗಳು ನಮಗೆ ಆತಂಕ ಮೂಡಿಸಿದೆ. ನಾವು ಯತ್ನಾಳ್ ಅವರಿಗೆ ಶೋಕಾಸ್ ನೊಟೀಸ್ ಕೊಟ್ಟಿದ್ದೇವೆ. ಅವರು ನೊಟೀಸ್‌ಗೆ ಉತ್ತರ ಕೊಡಲಿ, ಅದರ ಆಧಾರದ ಮೇಲೆ ನಾವು ಮುಂದಿನ ನಿರ್ಧಾರ ತೆಗೆದುಕೊಳ್ತೇವೆ ಎಂದಿದ್ದಾರೆ. ಇನ್ನು ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷದ ವರಿಷ್ಠರು ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಜಯೇಂದ್ರರನ್ನು ಪಕ್ಷದ ಅಧ್ಯಕ್ಷರಾಗಿ ಮಾಡಿರುವುದು ಹೈಕಮಾಂಡ್‌ಗೆ ಔಚಿತ್ಯ ಅನಿಸಿದೆ ಎಂದಿದ್ದಾರೆ.

ಪರಷತ್ ಸದಸ್ಯ ಸಿಟಿ ರವಿ ಮಾತನಾಡಿ, ಶಾಸಕರಾಗಿರುವ ಎಸ್‌.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿಚಾರವಾಗಿ ಕ್ರಮಕ್ಕೆ ಕೋರ್‌ ಕಮಿಟಿ ಶಿಫಾರಸು ಮಾಡಿದೆ. ಅವರಿಬ್ಬರೂ ಶಾಸಕರಾಗಿ ಇರೋದ್ರಿಂದ ಕೇಂದ್ರಿಯ ಶಿಸ್ತು ಸಮಿತಿ ಕ್ರಮ ತೆಗೆದುಕೊಳ್ಳಬೇಕು. ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

18 ಬಾಂಗ್ಲಾದೇಶೀ ಕವಿಗಳಿಗೆ ವೀಸಾ ನಿರಾಕರಿಸಿದ ಭಾರತ

Next Post

ಗಾಂಧಿ ಭಾರತ ಕಾರ್ಯಕ್ರಮ ಭಾಗವಾಗಿ ಡಿ.27ರಂದು ಸಾರ್ವಜನಿಕ ಕಾರ್ಯಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
0

ಅನುಭಾವಿಗಳ ವಿಚಾರಧಾರೆಗಳನ್ನು ತಿಳಿಸಿಕೊಟ್ಟ ತಜ್ಞರು ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ...

Read moreDetails
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025
Next Post

ಗಾಂಧಿ ಭಾರತ ಕಾರ್ಯಕ್ರಮ ಭಾಗವಾಗಿ ಡಿ.27ರಂದು ಸಾರ್ವಜನಿಕ ಕಾರ್ಯಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

July 13, 2025
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada