• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

Rachita by Rachita
December 15, 2024
in Top Story, ಇದೀಗ, ಸಿನಿಮಾ
0
ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಈ ವಾರ ಯಾರಪ್ಪ ಎಲಿಮಿನೇಟ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈ ವಾರ ಇವರು ಎಲಿಮಿನೇಟ್ ಆಗಬಹುದು ಎಂಬ ಚರ್ಚೆಗಳು ಕೂಡ ನಡಿತಾ ಇತ್ತು ಕೆಲವರ ಹೆಸರು ಜೋರಾಗಿ ಓಡ್ತಾ ಇತ್ತು. ಆದರೆ ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಲ್ಲಿ ಒಂದು ಬೆಳವಣಿಗೆಯಾಗಿದೆ.

ADVERTISEMENT
Screenshot

ಹೌದು ಬಿಗ್ ಬಾಸ್ ನ ಹೊಸ ಪ್ರೊಮೋ ಒಂದು ಹೊರ ಬಿದ್ದಿದ್ದು ಇವತ್ತಿನ ಪ್ರೋಮೋದಲ್ಲಿ ಬಿಗ್ ಬಾಸ್ ಮನೆ ಸದಸ್ಯರೊಬ್ಬರ ನಿಕಟ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಅದು ಗೋಲ್ಡ್ ಸುರೇಶ್ ಅವರ ಮನೆಯಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.

Screenshot

ಈ ಸುದ್ದಿ ಕೇಳ್ತಾ ಇದ್ದಂತೆ ಗೋಲ್ಡ್ ಸುರೇಶ್ ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರಟಿದ್ದಾರೆ. ಹಾಗೂ ಬಿಗ್ ಬಾಸ್ ನ ಇತರ ಸ್ಪರ್ಧಿಗಳು ಗೋಲ್ಡ್ ಸುರೇಶ್ ಅವರಿಗೆ ಸಮಾಧಾನ ಮಾಡಿದ್ದಾರೆ. ಇನ್ನು ಗೋಲ್ಡ್ ಸುರೇಶ್ ಇವರ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್  ಗೆದ್ದು ಕ್ಯಾಪ್ಟನ್ ಆಗಿದ್ದರು. ಆದ್ರೆ ಈ ಒಂದು ಪರಿಸ್ಥಿತಿ ಬಿಗ್ ಬಾಸ್ ಮನೆಯ ಎಲ್ಲಾ ಸ್ಪರ್ಧಿಗಳನ್ನು ಕೂಡ ಆತಂಕ ಉಂಟು ಮಾಡಿದೆ.

Screenshot

ಇನ್ನು ಬಿಗ್ ಬಾಸ್ ಮನೆಯಲ್ಲಿ ಈ ವಾರ ನಾಮಿನೇಟ್ ಆದವರಲ್ಲಿ ಯಾರಪ್ಪ ಎಲಿಮಿನೇಟ್ ಹಾಕ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು ಶಶಿರ್ ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿ ಹೆಚ್ಚು ಹರಿದಾಡುತ್ತಿದೆ.

Tags: biggbossKicchataskupdate
Previous Post

ರಾಷ್ಟ್ರೀಯ ಇಂಧನ ಸಂರಕ್ಷಣೆ 2024′: ಕರ್ನಾಟಕಕ್ಕೆ 2ನೇ ಸ್ಥಾನ

Next Post

ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada