• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಸಿಎಂ ಮಹತ್ವದ ಸಭೆ..

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ಮಾಡಲಾಗಿದೆ. ಸಭೆಯಲ್ಲಿ ನೀರಾವರಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಆರ್.ವಿ ತಿಮ್ಮಾಪುರ್, ಶಿವಾನಂದ್ ಪಾಟೀಲ್ ಸೇರಿದಂತೆ ವಿಜಯಪುರ, ಬಾಗಲಕೋಟೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ರೈತ ಹೋರಾಟಗಾರರು ಭಾಗಿಯಾಗಿದ್ದರು.

ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತ ಸಭೆಯಲ್ಲಿ ಚರ್ಚಿಸಿ ಸಿಎಂ ಸಿದ್ದರಾಮಯ್ಯ ಹಲವು ಸೂಚನೆಗಳನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯ ಚರ್ಚೆಯಾದ ಪ್ರಮುಖ ಅಂಶಗಳು ಏನಂದ್ರೆ, ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನ 510.60 ಮೀಟರ್‌ ನಿಂದ 524.26 ಮೀಟರ್‌‌ಗೆ ಎತ್ತರಿಸಿ ಯೋಜನೆ ಪೂರ್ಣಗೊಳಿಸುವುದು. ಹಂತ ಹಂತವಾಗಿ ಯೋಜನೆ ಪೂರ್ಣಗೊಳಿಸುವುದು.

ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ, ಕಾಲುವೆಗಾಗಿ 1,33,867 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದು.ಇದುವರೆಗೂ 28,967 ಎಕರೆ ಸ್ವಾಧೀನ‌ ಪಡಿಸಿಕೊಂಡಿದ್ದು, ಉಳಿದ 1,04,963 ಎಕರೆ ಭೂಮಿ ವಶಕ್ಕೆ ಪಡೆಯುವುದು. ಜಲಾಶಯದ ಹಿನ್ನಿರಿನಿಂದ ಮುಳುಗಡೆಯಾಗುವ 188 ಗ್ರಾಮಗಳ 73,020 ಜಮೀನು ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು, 2022ರಲ್ಲಿ ಅಂದಿನ ಸರ್ಕಾರದ ನಿರ್ಧಾರ ಬದಲಿಸಿ ಒಂದೇ ಹಂತದಲ್ಲಿ ಭೂಸ್ವಾಧಿನಕ್ಕೆ ಕ್ರಮ ಕೈಗೊಂಡಿತ್ತು.

ಜಮೀನು ಕಳೆದು ಕೊಳ್ಳುವ ರೈತರಿಗೆ ಮಾರುಕಟ್ಟೆ ದರ ಹಾಗೂ ಭೂಸ್ವಾಧೀನ ಕಾಯ್ದೆ ಗಮನದಲ್ಲಿರಿಸಿಕೊಂಡು ಪರಿಹಾರ ನೀಡುವುದು. ರೈತರಿಗಾಗಿ ಯೋಜನೆ ಅನುಷ್ಠಾನ ಮಾಡ್ತಿದ್ದು ಸಹಮತದ ದರ ನಿಗದಿಗೆ ಎಲ್ಲರು ಮುಂದೆ ಬರಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ರೈತರಿಗೆ ಅನ್ಯಾಯ ಆಗಬಾರದು, ಸರ್ಕಾರಕ್ಕೂ ಹೊರೆಯಾಗಬಾರದು. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇರುವ 20 ಸಾವಿರ ಪ್ರಕರಣ ಹಿಂಪಡೆದು ಸಹಮತದಿಂದ ಬಗೆಹರಿಸಲು ಪ್ರಯತ್ನ ಮಾಡುವುದಕ್ಕೆ ಸಭೆಯಲ್ಲಿ ತೀರ್ಮಾನ ಮಾಡಲಾಯ್ತು.

Tags: 188 villagesBagalkotCM Siddaramaiah‌Congress PartyDCM DK ShivakumarKrishna Upper Bank Project.ministers RV TimmapurShivanand PatilVijayapur
Previous Post

ಸಿಬಿಐ ಸುಪರ್ದಿಯಲ್ಲಿದ್ದ 103 ಕೆ.ಜಿ ಚಿನ್ನ ಮಂಗಮಾಯ – 45 ಕೋಟಿ ಮೌಲ್ಯದ ಚಿನ್ನ ಏನಾಯ್ತು ?!

Next Post

ನೆಹರೂ ಬರೆದ 51 ಪತ್ರಗಳನ್ನು ರಾಷ್ಟ್ರೀಯ ಗ್ರಂಥಾಲಯಕ್ಕೆ ನೀಡಲು ಒತ್ತಾಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

ನೆಹರೂ ಬರೆದ 51 ಪತ್ರಗಳನ್ನು ರಾಷ್ಟ್ರೀಯ ಗ್ರಂಥಾಲಯಕ್ಕೆ ನೀಡಲು ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada