• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಲೆ ನಿಗದಿ.. ಕೇಂದ್ರ ಸರ್ಕಾರದ ವಿರುದ್ಧ ಕಿಡಿ.. ಹಸು ಕೆಚ್ಚಲು ಕೊಯ್ಯಬೇಡಿ..

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ರೈತರು ಬೆಳೆದ ಫಸಲಿಗೆ ಒಳ್ಳೆಯ ಬೆಲೆ ಸಿಕ್ಕರೆ ರೈತರು ಪ್ರತಿಭಟನೆ ಮಾಡುವುದಿಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲರು ಹೇಳಿದ್ದಾರೆ. ಹೋರಾಟ ಎಂಬುದು ಒಂದು ನಿರಂತರ ಪ್ರಕ್ರಿಯೆ ಎಂದಿರುವ ಸಚಿವರು, ಬೆಲೆ ಎಂಬುದನ್ನು ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ.ಕೇಂದ್ರ ಸರ್ಕಾರ MSP ಜಾರಿಗೆ ಮಾಡಬೇಕಿತ್ತು.ರೈತರಿಗೆ ಬೆಲೆ ನಿಗದಿ ಆದಷ್ಟು ಬೇಗನೆ ಸಿಗಲಿ ಎಂದಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಕೂಡಿ ಮಾಡಲಿ ಎಂದಿರುವ ಸಚಿವರು, ಇದರಿಂದ ಪ್ರತಿಭಟನೆ ಎಂಬುದು ನಿಲ್ಲುತ್ತದೆ. ನಂದಿ ಸಕ್ಕರೆ ಕಾರ್ಖಾನೆ ದೇಶದಲ್ಲಿ ಮಾದರಿ ಸಕ್ಕರೆ ಕಾರ್ಖಾನೆ ಆಗಿದೆ. ಆದರೆ ಇವತ್ತು 60 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಈ ರೀತಿ ಅವ್ಯವಹಾರ ನಡೆಸಬಾರದು. ಸಂಸ್ಥೆಗಳು ಎಂಬುದು ಹಾಲು ಕೊಡುವ ಹಸು ಇದ್ದಹಾಗೆ. ಹಾಲು ಕೊಡುತ್ತದೆ ಎಂದು ಕೆಚ್ಚಲು ಕೊಯ್ಯಬಾರದು ಎಂದಿದ್ದಾರೆ.

ಸಕ್ಕರೆ ಕಾರ್ಖಾನೆ ವಿರುದ್ಧ ದೂರು ನೀಡಿದ ರೈತರಿಗೆ ಒಂದು ಲಕ್ಷ ರೂಪಾಯಿ ಘೋಷಣೆ ಮಾಡಿರುವ ಸಚಿವರು, ತೂಕದಲ್ಲಿ ಮೋಸ ಸಾಬೀತಾದರೆ ಅಂತಹ ರೈತರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ಹಣವನ್ನು ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯಿಂದ ನೀಡಲಾಗುವುದು ಎಂದಿದ್ದಾರೆ. ಸಕ್ಕರೆ ಕಾರ್ಖಾನೆ ತ್ಯಾಜ್ಯದ ನೀರು ಹರಿಸಿದರೆ ಅದಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿದೆ.ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ.ರೈತರು ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆಗಳ ಮಾಲೀಕನಿಗೆ ಹೆದರುವ ಅಗತ್ಯವಿಲ್ಲ ಅಂತಾನೂ ತಿಳಿಸಿದ್ದಾರೆ.

ಸಕ್ಕರೆ ಇಲಾಖೆಯಿಂದ ಅವರ ಕಬ್ಬು ನಾವು ಕಟಾವು ಮಾಡಲಾಗುವುದು.ನಾವು ಆ ರೈತರಿಗೆ ನೆರವು ಆಗುತ್ತೇವೆ.ರೈತರು ಸಕ್ಕರೆ ಕಾರ್ಖಾನೆಗಳು ಮೊಸ ಮಾಡಿದರೆ ದೂರು ನೀಡಿ ಎಂದು ಬೆಳಗಾವಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲರು ಹೇಳಿದ್ದಾರೆ.

Tags: .Spark against Central Govt..BelgaumCongress PartymspNandi Sugar FactoryPrice fixing.Sugar Minister Sivananda Patilsugarcane
Previous Post

ದರ್ಶನ್ ಹೆಸರಲ್ಲಿ ದೇವರಿಗೆ ಅರ್ಚನೆ ಮಾಡಿಸಿದ ಪವಿತ್ರ ಗೌಡ ! 

Next Post

ಆರನೇ ದಿನವೂ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ! ಎಸ್‌ಡಿಪಿಐ ಸಂಘಟನೆಯಿಂದ ಪ್ರೋಟೆಸ್ಟ್ ! 

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಆರನೇ ದಿನವೂ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ! ಎಸ್‌ಡಿಪಿಐ ಸಂಘಟನೆಯಿಂದ ಪ್ರೋಟೆಸ್ಟ್ ! 

ಆರನೇ ದಿನವೂ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ! ಎಸ್‌ಡಿಪಿಐ ಸಂಘಟನೆಯಿಂದ ಪ್ರೋಟೆಸ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada