• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ! 

Chetan by Chetan
December 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ! 
Share on WhatsAppShare on FacebookShare on Telegram

ಮೈಸೂರಿನ ಮುಡಾ ಅಕ್ರಮ ನಿವೇಶನಗಳ ಹಂಚಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ  ಪಿ.ಎನ್.ದೇಸಾಯಿಯವರನ್ನು ಈಗಾಗಲೇ ಡಿಬಾರ್ ಮಾಡಿದ್ದರೂ ಅವರು ಅದೇ ಸ್ಥಾನದಲ್ಲಿ ಮುಂದುವರೆದಿರುವ ಬಗ್ಗೆ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. 

ADVERTISEMENT

ಈ ಬಗ್ಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ನಿವೃತ್ತ ನ್ಯಾಯಮೂರ್ತಿ ಶ್ರೀ ಪದ್ಮರಾಜ್ ನೇಮಚಂದ್ರ ದೇಸಾಯಿ (ಶ್ರೀ ಪಿ.ಎನ್.ದೇಸಾಯಿ) ರವರನ್ನು ದಿನಾಂಕ: 07.11.2024 ರಂದು “ಡಿಬಾರ್” ಮಾಡಿರುವುದನ್ನು ಪರಿಗಣಿಸಿ. ಕೂಡಲೇ ಅವರನ್ನು ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷರನ್ನಾಗಿ ಮಾಡಿರುವ ಆದೇಶವನ್ನು ಕೂಡಲೇ ರದ್ದುಗೊಳಿಸಿ ಎಂದು ಕೋರಿದ್ದಾರೆ. 

ಪಿ.ಎನ್ ದೇಸಾಯಿಯವರಿಗೆ ನೀಡಿರುವ ಮೂಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಸರ್ಕಾರದ ವಶಕ್ಕೆ ಪಡೆದುಕೊಂಡು ಡಿಬಾರ್ ಆಗಿರುವ ವಿಚಾರ ಗೊತಿದ್ದರೂ ಕೂಡ ಆಯೋಗದ ಅಧ್ಯಕ್ಷರಾಗಿ ಮುಂದುವರೆದಿರುವ ಬಗ್ಗೆ, ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮತ್ತು ಭಾರತ ಸರ್ಕಾರಕ್ಕೆ ವರದಿಯನ್ನು ನೀಡಿ, ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡುವ ಬಗ್ಗೆ ಮನವಿ ಮಾಡಿದ್ದಾರೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸಕ್ಷಮ ಪ್ರಾಧಿಕಾರದ ಸೂಚನೆ ಪ್ರಕಾರ ಭಾರತ ಸರ್ಕಾರವು ದಿನಾಂಕ:- 07.11.2024 ರಂದು ಎ-110113/1/2023-ಎಟಿ ಸಂಖ್ಯೆಯ ಆದೇಶವನ್ನು ಹೊರಡಿಸಿ. ಶ್ರೀ ಪದ್ಮರಾಜ್ ನೇಮಚಂದ್ರ ದೇಸಾಯಿ (ಶ್ರೀ ಪಿ.ಎನ್.ದೇಸಾಯಿ)ರವರನ್ನು ಯಾವುದೇ ಸಂಸ್ಥೆಯಲ್ಲಿ ನ್ಯಾಯಮೂರ್ತಿ ಗಳಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಾರದು ಎಂಬ ಸೂಚನೆಯನ್ನು ನೀಡಿ ಅವರನ್ನು ಡಿಬಾರ್ ಮಾಡಲಾಗಿರುತ್ತದೆ. ಮೇಲ್ಕಂಡಂತೆ ಡಿಬಾರ್‌ ಆದೇಶವನ್ನು ಹೊರಡಿಸಿದ್ದರೂ ಕೂಡ ಈ ವಿಚಾರವನ್ನು ಮುಚ್ಚಿಟ್ಟು ಕರ್ನಾಟಕ ರಾಜ್ಯ ಸರ್ಕಾರ ದಿಂದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.

ಹೀಗಾಗಿ ಈ ಕೂಡಲೇ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಕಾರ್ಯದರ್ಶಿಗೆ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. 

Tags: ಪಿ.ಎನ್ ದೇಸಾಯಿಮುಡಾ ಪ್ರಕರಣಸ್ನೇಹಮಯಿ ಕೃಷ್ಣ
Previous Post

ಅಲೆಮಾರಿ ಸಮುದಾಯದ ಬೇಡಿಕೆ ಆಲಿಸಿದ ಆರ್‌ ಬಿ ತಿಮ್ಮಾಪುರ

Next Post

ಭಾವುಕರಾಗಿ ಭಾರತ ಬಿಟ್ಟು ಹೊರಟ ಶಿವಣ್ಣ.. ಗೆದ್ದು ಬನ್ನಿ ಕರುನಾಡ ಚಕ್ರವರ್ತಿ..

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಭಾವುಕರಾಗಿ ಭಾರತ ಬಿಟ್ಟು ಹೊರಟ ಶಿವಣ್ಣ.. ಗೆದ್ದು ಬನ್ನಿ ಕರುನಾಡ ಚಕ್ರವರ್ತಿ..

ಭಾವುಕರಾಗಿ ಭಾರತ ಬಿಟ್ಟು ಹೊರಟ ಶಿವಣ್ಣ.. ಗೆದ್ದು ಬನ್ನಿ ಕರುನಾಡ ಚಕ್ರವರ್ತಿ..

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada