• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

C.T ರವಿಗೆ ಹೈಕೋರ್ಟ್​ನಿಂದ ಜಾಮೀನು.. ಸರ್ಕಾರಕ್ಕೆ ಮುಜುಗರನಾ..?

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಅನ್ನೋ ಆರೋಪದಲ್ಲಿ ಬಿಜೆಪಿ ಪರಿಷತ್​ ಸದಸ್ಯ ಸಿ.ಟಿ ರವಿಯನ್ನು ಬಂಧನ ಮಾಡಲಾಗಿತ್ತು. ಆದರೆ 24 ಗಂಟೆ ಕಳೆಯುವ ಮುನ್ನವೇ ಹೈಕೋರ್ಟ್​ ಜಾಮೀನು ನೀಡಿದ್ದು, ರಾಜ್ಯ ಸರ್ಕಾರಕ್ಕೆ ಮುಜುಗರದ ವಿಚಾರ ಎಂದೇ ಬಣ್ಣಿಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿ.ಟಿ ರವಿಗೆ ಜಾಮೀನು ವಿಚಾರದಲ್ಲಿ ನಾನು ಕೋರ್ಟ್ ಅಲ್ಲ, ಏನು ಸೆಕ್ಷನ್ ಹಾಕಿದ್ದಾರೆ..? ಸರ್ಕಾರ ಹಾಗೂ ಪೊಲೀಸರು ಏನ್ ಸೆಕ್ಷನ್ ಹಾಕಿದ್ದಾರೆ ಗೊತ್ತಿಲ್ಲ. ನನಗೆ ಗೊತ್ತಿಲ್ಲ, ಯಾವುದೇ ಸಂಬಂಧ ಇಲ್ಲ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ.

ಸಿ.ಟಿ ರವಿ ಬಂಧನ ಪ್ರಕರಣದಲ್ಲಿ ಪೊಲೀಸರು ಉಂಟು, ಕಾನೂನು ಉಂಟು ಎಂದಿರುವ ಡಿ.ಕೆ ಶಿವಕುಮಾರ್, ಈ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್​​ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸಂಚು ಎನ್ನಲಾಗ್ತಿದೆ. ಇದರಲ್ಲಿ ನಮ್ಮದು ಯಾವುದೂ ಇನ್ವಾಲ್ಮೆಂಟ್ ಇಲ್ಲ ಎಂದಿದ್ದಾರೆ.

CT Ravi: ಬಹಳ ದಿನ ಸರ್ವ ಅಧಿಕಾರ ನಡೆಯಲ್ಲ ಎಂದ ಸಿ ಟಿ ರವಿ..! #lakshmihebbalkar #arrested #pratidhvani

ರಾಜ್ಯದಲ್ಲಿ ಏನಾದರೂ ನಾವೇ..! ಸಿಎಂ ಹಾಗೂ ನಾನೇ ಹೊಣೆ ಅಂತಾರೆ. ಗೆಲುವು ನಮ್ಮದೇ ಆಗಿದೆ ಎಂಬಂತೆ ಬಿಜೆಪಿಗರ ಸಂಭ್ರಮ ಮಾಡುತ್ತಿರುವ ವಿಚಾರಕ್ಕೆ ತಿರುಗೇಟು ನೀಡಿದ್ದು, ನೋಡ್ರೀ.. ಮೊದಲು ಈ ತಾಯಿಗೆ, ಹೆಣ್ಣಿಗೆ, ಮಕ್ಕಳಿಗೆ ಆಗಿರೋ ಅವಮಾನ. ಈ ಸಂಸ್ಕೃತಿಗೆ ಮೊದಲು ಅದಕ್ಕೆ ಮಾತಾಡೋಕೆ ಹೇಳಿ ಎಂದಿದ್ದಾರೆ.

Tags: BJPCongress PartyCT RaviDKShivakumarKPCCLakshmi HebbalakarR AshokUT khaderಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಂಡ್ಯದಲ್ಲಿ ಸಾಹಿತ್ಯ ಜಾತ್ರೆ.. ಇಂದಿನ ತಪ್ಪು ನಾಳೆ.. ನಾಡಿದ್ದು ಮರುಕಳಿಸದಿರಲಿ..

Next Post

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada