• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಕ್ತಿಕ ಜೀವನ & ಹೆಜ್ಜೆಗುರುತುಗಳು ! 

Chetan by Chetan
December 27, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಕ್ತಿಕ ಜೀವನ & ಹೆಜ್ಜೆಗುರುತುಗಳು ! 
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಮನನೋಹನ್ ಸಿಂಗ್ (Manmohan singh) ಅವರು ತಮ್ಮ 92ನೇ ವಯಸ್ಸಿಗೆ ತಮ್ಮ ಪ್ರಯಾಣ ಮುಗಿಸಿದ್ದು ಇಹಲೋಕ ತ್ಯಜಿಸಿದ್ದಾರೆ. ಮನಮೋಹನ್ ಸಿಂಗ್‌ ಅವರು ಸುದೀರ್ಘ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ವಯೋಸಹಜವಾಗಿ ಅವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿದ್ದವು. ಸತತ 10 ವರ್ಷಗಳ ಭಾರತದ ಪ್ರಧಾನಿಯಾಗಿ (Indian prime minister) ಸೇವೆ ಸಲ್ಲಿಸಿದ ಅವರ. ಹೆಜ್ಜೆಗುರುತುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕು.

ADVERTISEMENT

1932 ಸೆ. 26ರಂದು ವಿಭಜನಪೂರ್ವ ಪಾಕಿಸ್ತಾನದ (Pakistan) ಪಂಜಾಬ್‌ನಲ್ಲಿ ಮನಮೋಹನ್ ಸಿಂಗ್ ಜನಿಸಿದ್ದರು.ಅಮೃತಸರದ ಹಿಂದೂ ಕಾಲೇಜಿನಲ್ಲಿ ಆರಂಭಿಕ ಶಿಕ್ಷಣ ಪಡೆದರು.ಆ ನಂತರ ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ವಿಷಯದಲ್ಲಿ ಪದವಿ (1952) ಹಾಗೂ ಸ್ನಾತಕೋತ್ತರ ಪದವಿ (1954)ಯನ್ನು ಪಡೆದಿಕೊಂಡಿದ್ದಾರೆ.

ಇದಾದ ಬಳಿಕ  ಕೇಂಬ್ರಿಜ್ ವಿಶ್ವವಿದ್ಯಾಲಯದಿಂದ 1957ರಲ್ಲಿ ಅರ್ಥಶಾಸ್ತ್ರದಲ್ಲಿ ಉನ್ನತ ಪದವಿ ಪಡೆಯುತ್ತಾರೆ.ಆಕ್ಸ್‌ಫರ್ಡ್ ವಿ.ವಿಯಿಂದ 1962ರಲ್ಲಿ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಪೂರ್ಣಗೊಳಿಸುತ್ತಾರೆ.

ಅದಾದ ಬಳಿಕ ಪಂಜಾಬ್ ವಿಶ್ವವಿದ್ಯಾಲಯ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಕೆಲಕಾಲ ಬೋಧನೆಯಲ್ಲಿ ತೊಡಗಿದ್ದರು. ಆ ನಂತರ ಭಾರತ ರಾಜಕಾರಣಕ್ಕೆ ಮನಮೋಹನ್ ಸಿಂಗ್ ಅವರ ಪ್ರವೇಶವಾಗುತ್ತೆ. ಹಂತ ಹಂತವಾಗಿ ಬೆಳುದುಬಂದ ಅವರು ಭಾರತಕ್ಕೆ ಯಾರು ತಳ್ಳಿಹಾಕಲಾರದ ಕೊಡುಗೆ ನೀಡಿದ್ದಾರೆ. 

Tags: ಅರ್ಥ ಶಾಸ್ತ್ರಆರ್ಥಿಕ ತಜ್ಞನಿಧನಮನಮೋಹನ್ ಸಿಂಗ್ಮಾಜಿ ಪ್ರಧಾನಿಮಾಜಿ ಪ್ರಧಾನಿ ಮನಮೋಹನ್ ಸಿಂಗ್
Previous Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

Next Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಹಾದಿ &  ಆರ್ಥಿಕ ನೀತಿ ! ಹಂತ ಹಂತವಾಗಿ ಮೇಲೇರಿ ಬಂದ ಆರ್ಥಿಕ ಚತುರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada