• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜ. 2ರಂದು ರೇಜ್ ಆಫ್ ರುದ್ರ ಶೀರ್ಷಿಕೆ ಅನಾವರಣ,

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಇತರೆ / Others
0
Share on WhatsAppShare on FacebookShare on Telegram

ತೆಲುಗು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಪೀಪಲ್ ಮೀಡಿಯಾ ಫ್ಯಾಕ್ಟರಿ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ನಿರ್ಮಾಣ ಮಾಡುತ್ತಿದೆ. ಇದೀಗ ಈ #PMF49ನೇ ಪ್ರಾಜೆಕ್ಟ್‌ನ “ರೇಜ್‌ ಆಫ್‌ ರುದ್ರ” ಪೋಸ್ಟರ್‌ ಅನಾವರಣಗೊಂಡಿದೆ. ತೆಲುಗಿನಲ್ಲಿ ಈಗಾಗಲೇ ಬ್ಲಾಕ್‌ಬಸ್ಟರ್‌ ಹಿಟ್‌ಗಳನ್ನು ನೀಡಿರುವ ಈ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ, ಈಗ ಈ ಬಹು ನಿರೀಕ್ಷಿತ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ.

ADVERTISEMENT
Dr. g paramawashar : ದರ್ಶನ್ ತನಿಖೆ ಗೆ ಸುಪ್ರೀಂ ಕೋರ್ಟ್ ಆದೇಶ ಗೃಹ ಸಚಿವ  ಶಾಕಿಂಗ್ ಹೇಳಿಕೆ #pratidhvani

ಕೃಷ್ಣಂ ಪ್ರಣಯ ಸಖಿಯ ಯಶಸ್ಸಿನ ನಂತರ, ಗೋಲ್ಡನ್ ಸ್ಟಾರ್ ಗಣೇಶ್ ಜತೆಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಕೈ ಜೋಡಿಸಿದ್ದು, ನಿರೀಕ್ಷೆ ಜತೆಗೆ ಉತ್ಸಾಹವೂ ದುಪ್ಪಟ್ಟಾಗಿದೆ. ಅದರಂತೆ “ರೇಜ್‌ ಆಫ್‌ ರುದ್ರ” ಟೈಟಲ್‌ ಟೀಸರ್‌ಗೂ ಕ್ಷಣಗಣನೆ ಆರಂಭವಾಗಿದ್ದು, ಕುತೂಹಲಗಳ ಗುಚ್ಛವನ್ನೇ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

2025ರ ಜನವರಿ 2 ರಂದು ಈ ಚಿತ್ರದ ಶೀರ್ಷಿಕೆ ಟೀಸರ್‌ ಅನಾವರಣದೊಂದಿಗೆ ಹೊಸ ಜಗತ್ತನ್ನು ಪರಿಚಯಿಸಲು ಪೀಪಲ್‌ ಮೀಡಿಯಾ ಫ್ಯಾಕ್ಟರಿ ಸಿದ್ಧವಾಗಿದೆ.ಈಗಾಗಲೇ ರಾಂಪೇಜ್ ಆಫ್ ಕ್ಷುದ್ರ ಪೋಸ್ಟರ್‌ನಿಂದಲೇ ಕುತೂಹಲ ಮೂಡಿಸಿದ್ದ ಈ ಸಿನಿಮಾ, ಟೈಟಲ್‌ ಟೀಸರ್‌ನಲ್ಲಿ ರುದ್ರ ಮತ್ತು ಕ್ಷುದ್ರನ ಪರಿಚಯವಾಗಲಿದೆ.ಈ ಸಿನಿಮಾ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹಿಂದೆಂದೂ ಕಾಣಿಸದ ಅತ್ಯದ್ಭುತವಾದ ಹೊಸ ಅವತಾರದೊಂದಿಗೆ ಆಗಮಿಸಲಿದ್ದಾರೆ.

ಧನಂಜಯ್‌ ನಿರ್ದೇಶನ,

ಬಿ. ಧನಂಜಯ ಈಗಾಗಲೇ ನೃತ್ಯ ನಿರ್ದೇಶನದ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ತಮ್ಮ ಚೊಚ್ಚಲ ನಿರ್ದೇಶನದೊಂದಿಗೆ ಮೂಡಿ ಮಾಡಲಿದ್ದಾರೆ. ಕಥಾಹಂದರ, ಸಿನಿಮಾದ ಗಟ್ಟಿ ಕಂಟೆಂಟ್‌ ಮತ್ತು ಮೇಕಿಂಗ್‌ನಿಂದಲೇ ರೇಜ್ ಆಫ್ ರುದ್ರ ಪ್ರೇಕ್ಷಕನಿಗೆ ದೊಡ್ಡ ಸಿನಿಮೀಯ ಅನುಭವ ನೀಡಲಿದೆ. ಟಿಜಿ ವಿಶ್ವ ಪ್ರಸಾದ್ ನಿರ್ಮಾಣದ ‌ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲಾಗಿ ನಿಲ್ಲಲಿದೆ ಎಂಬ ಭರವಸೆ ಚಿತ್ರತಂಡದ್ದು.

ಕನ್ನಡ ಚಿತ್ರೋದ್ಯಮದ ಸಂಭ್ರಮವಾಗಲಿದೆ.. ಅಭಿಮಾನಿಗಳಿಗೆ, ಇದು ಕೇವಲ ಸಿನಿಮಾ ಆಗಿರಬಹುದು. ಅದಕ್ಕೂ ಹೆಚ್ಚಿನದಾಗಿ, ಕನ್ನಡ ಚಿತ್ರರಂಗದ ಬೆಳವಣಿಗೆ ಮತ್ತು ಸಾಮರ್ಥ್ಯದ ದೊಡ್ಡ ಸಂಭ್ರಮಾಚರಣೆಯಾಗಲಿದೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಯಾಗಿ ಅದನ್ನು ಇನ್ನಷ್ಟು ಮೇಲಕ್ಕೆ ಎತ್ತರಿಸಲಿವೆ.

Tags: "Rage of Rudra"Golden Star Ganesh's movie in Sandalwood.kannada cinemaKrishnam Pranaya SakhiPeople Media FactoryPMF49thsandalwoodTelugu producer TG Vishwa Prasad
Previous Post

BBK 11: ಬಿಗ್ ಬಾಸ್ ಫಿನಾಲೆ ಯಾವಾಗ..!!

Next Post

2025ರ ಹೊಸ ವರ್ಷ ಸ್ವಾಗತ ಸಂಭ್ರಮ ರಾಜ್ಯಾದ್ಯಂತ ಎಲ್ಲೆಲ್ಲಿ ಹೇಗಿದೆ..?

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post

2025ರ ಹೊಸ ವರ್ಷ ಸ್ವಾಗತ ಸಂಭ್ರಮ ರಾಜ್ಯಾದ್ಯಂತ ಎಲ್ಲೆಲ್ಲಿ ಹೇಗಿದೆ..?

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada