• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
January 5, 2025
in Top Story, ಇತರೆ / Others, ಕರ್ನಾಟಕ
0
ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ
Share on WhatsAppShare on FacebookShare on Telegram

ಬಿಜಾಪುರ್: ಛತ್ತೀಸ್‌ಗಡದಲ್ಲಿ ಗುತ್ತಿಗೆದಾರನೊಬ್ಬನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದಿದ್ದ 28 ವರ್ಷದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಜನವರಿ 1ರಿಂದ ನಾಪತ್ತೆಯಾಗಿದ್ದ ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್ ಮೃತದೇಹವನ್ನು ಶುಕ್ರವಾರ ಸಂಜೆ ಬಿಜಾಪುರ್ ಜಿಲ್ಲೆಯ ಚಟ್ಟನಪರ ಬಸ್ತಿ ಎಂಬಲ್ಲಿ ಪತ್ತೆ ಮಾಡಲಾಗಿದೆ.

ADVERTISEMENT

ಗುತ್ತಿಗೆದಾರ ಸುರೇಶ್ ಚಂದ್ರಕಾರ್ ಎಂಬಾತನ ಅಕ್ರಮಗಳ ವಿರುದ್ಧ ತನಿಖಾ ವರದಿಗಳನ್ನು ಪ್ರಕಟಿಸಿದ್ದ ಮುಕೇಶ್, ಬಸ್ತಾರ್‌ನಲ್ಲಿನ 120 ಕೋಟಿ ರೂ ಮೊತ್ತದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವುದನ್ನು ಬಯಲಿಗೆಳೆದಿದ್ದರು.ಈ ವರದಿಯು ಗುತ್ತಿಗೆದಾರನ ಚಟುವಟಿಕೆಗಳ ಕುರಿತಂತೆ ತನಿಖೆ ನಡೆಸಲು ಆದೇಶಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಯಶಸ್ವಿಯಾಗಿತ್ತು.

ಪತ್ರಕರ್ತ ಮುಕೇಶ್ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಸುರೇಶ್ ಚಂದ್ರಕಾರ್‌ನ ಸಹೋದರ ರಿತೇಶ್, ತನ್ನ ಕುಟುಂಬಕ್ಕೆ ಸೇರಿದ ಸ್ಥಳದೊಂದರಲ್ಲಿ ಮುಕೇಶ್ ಜತೆ ಸಭೆ ಆಯೋಜಿಸಿದ್ದ. ಆದರೆ ಇದರ ಬಳಿಕ ಮುಕೇಶ್ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಮುಕೇಶ್ ಅವರ ಅಣ್ಣ ಯುಕೇಶ್ ಚಂದ್ರಕಾರ್ ಅವರು ಪೊಲೀಸರಿಗೆ ಕಾಣೆ ದೂರು ಸಲ್ಲಿಸಿದ್ದರು. ಮಾತುಕತೆಗಾಗಿ ಚಟ್ಟನಪರದಲ್ಲಿನ ಸುರೇಶ್‌ನ ಸ್ಥಳಕ್ಕೆ ತೆರಳಿದ್ದ ಮುಕೇಶ್, ಅದೇ ಜಾಗದಲ್ಲಿನ ನೀರಿನ ಟ್ಯಾಂಕ್‌ನಲ್ಲಿ ಜನವರಿ 3ರಂದು ಶವವಾಗಿ ಪತ್ತೆಯಾಗಿದ್ದಾರೆ.

Tags: 28-year-old journalistbijapurbrother of contractor Suresh ChandrakarChhattisgarh journalistcontractor Suresh Chandrakardead body found in a septic tank.journalist Mukesh Chandrakarmissing since January 1published the investigation reports against the irregularitiesRiteshRs 120 crore road construction project in Bastar.
Previous Post

ಮರ ಕಡಿಯಲು ಠೇವಣಿ ಇಟ್ಟಿದ್ದ ಹಣವನ್ನು ಭೂಮಾಲೀಕರಿಗೆ ಬಡ್ಡಿ ಸಹಿತ ಹಿಂತಿರುಗಿಸಲು ಆದೇಶಿಸಿದ ಹೈ ಕೋರ್ಟ್‌

Next Post

BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

BJP ಪಕ್ಷದಲ್ಲಿ ನಿಲ್ಲದ ಬಂಡಾಯ.. ಹೈಕಮಾಂಡ್‌‌ ಪ್ರಾಯೋಜಿತವೇ..?

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada