• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್‌ನಲ್ಲಿ ಆಕ್ಟೀವ್‌ ಆದ ಯುವ ನಾಯಕರು.. ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ..

ಕೃಷ್ಣ ಮಣಿ by ಕೃಷ್ಣ ಮಣಿ
January 8, 2025
in Top Story, ಕರ್ನಾಟಕ, ರಾಜಕೀಯ
0
ಜೆಡಿಎಸ್‌ನಲ್ಲಿ ಆಕ್ಟೀವ್‌ ಆದ ಯುವ ನಾಯಕರು.. ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ..
Share on WhatsAppShare on FacebookShare on Telegram

ಜೆಡಿಎಸ್​ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ರಾಮನಗರದ ಚನ್ನಪಟ್ಟಣದಲ್ಲಿ ಪ್ರವಾಸ ಕೈಗೊಂಡಿದ್ದು, ಇತ್ತೀಚೆಗೆ ನಿಧನರಾದ ಜೆಡಿಎಸ್​ ಕಾರ್ಯಕರ್ತರ ನಿವಾಸಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ADVERTISEMENT

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶ ಹೊರ ಹಾಕಿದ್ದ್ದು, ರಾಜ್ಯ ಸರ್ಕಾರ ಬಸ್ ದರ, ಹಾಲಿನ ದರ ಏರಿಕೆ ಮಾಡಿದೆ. ಗ್ಯಾರಂಟಿ ಹೆಸರಲ್ಲಿ ಗಿಮಿಕ್ ಮಾಡ್ತಿದ್ದಾರೆ. ಎಂಪಿ ಚುನಾವಣೆ ವೇಳೆ 4 ತಿಂಗಳ ಹಣ ಹಾಕಿದ್ರು. ಉಪಚುನಾವಣೆ ವೇಳೆ 3 ತಿಂಗಳ ಹಣ ಹಾಕಿದ್ರು. ಇನ್ನು ಜಿಲ್ಲಾ ಪಂಚಾಯತ್ – ತಾಲೂಕು ಪಂಚಾಯತ್ ಚುನಾವಣೆ ವೇಳೆ 6 ತಿಂಗಳ ಹಣ ಹಾಕ್ತಾರೆ. ರಾಜ್ಯದ ಸಂಪತ್ತನ್ನ ಕಾಂಗ್ರೆಸ್ ಕೊಳ್ಳೆ ಹೊಡಿತಿದೆ. ಇದಕ್ಕೆಲ್ಲ ಜನ ಕಾಲ ಬಂದಾಗ ಉತ್ತರ ಕೊಡ್ತಾರೆ ಅಂತ ಹೇಳಿದ್ರು.

ಇನ್ನು ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿದ ನಿಖಿಲ್ ಪಕ್ಷದ ಚೌಕಟ್ಟಿನಲ್ಲಿ ಯಾವುದೇ ಚರ್ಚೆ ಆಗಿಲ್ಲ. ಇದೇ 12 ರಂದು ಭಾನುವಾರ ಪಕ್ಷದ ಕಚೇರಿಯಲ್ಲಿ ಸಭೆ ಇದೆ. ಶಾಸಕರು, ಮಾಜಿ ಶಾಸಕರು, ಮುಖಂಡರು ಬರಲಿದ್ದಾರೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡ್ತೇವೆ ಅಂತ ಹೇಳಿದ್ರು

ಹಾಸನದಲ್ಲಿ ಸಂಸದ ಶ್ರೇಯಸ್​ ಪಟೇಲ್ ವಿರುದ್ಧ MLC ಸೂರಜ್​ ರೇವಣ್ಣ ಕಿಡಿ ಕಾರಿದ್ದಾರೆ. ಸೂರಜ್​ MLC ಆಗಿ ಮೂರು ವರ್ಷ ಆದ್ರೂ ಏನ್​ ಮಾಡಿದ್ದಾರೆ ಅಂತ ಶ್ರೇಯಸ್ ಪಟೇಲ್​ ಪ್ರಶ್ನೆ ಮಾಡಿದ್ದಾರೆ. ಸೂರಜ್​ ರೇವಣ್ಣ ಮಾಡಿರುವ ಕೆಲಸಗಳು ಕಣ್ಮುಂದೆ ಇದೆ. ಸಂಸದರಿಗೆ ಮಾಹಿತಿ ಕೊರತೆ ಇರ್ಬೇಕು ಎಂದು ಕಿಡಿಕಾರಿದ್ದಾರೆ.

Kpcc ಅಧ್ಯಕ್ಷ ಸ್ಥಾನಕ್ಕೆ ಸಿದ್ರಾಮಯ್ಯನೂ ಆಗಬಹುದು! DK Suresh ಈ ಮಾತು ಹೇಳಿದ್ಯಾಕೆ? #pratidhvani

ನಾನು ಕೇವಲ ಹೊಳೆನರಸೀಪುರಕ್ಕೆ ಕೆಲಸ ಮಾಡಿಲ್ಲ. ಇಡೀ ಜಿಲ್ಲೆಗೆ ಬೇಕಾದ ರೀತಿ ಅನುದಾನ ನೀಡಿದ್ದೇನೆ. ಮೂರು ವರ್ಷದಲ್ಲಿ ಐವತ್ತು ಕೋಟಿ ಅನುದಾನ ಕೊಟ್ಟಿದ್ದೇನೆ. ಸಾವಿರಕ್ಕೂ ಹೆಚ್ಚು ಹಳ್ಳಿಗಳಿಗೆ ಅನುದಾನ ಹೋಗಿದೆ. ಹಳ್ಳಿಗಳಿಗೆ ಭೇಟಿ ಕೊಟ್ಟು ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿದ್ದೇನೆ. ಸಂಸದನಾಗಿ ಜಿಲ್ಲೆಗೆ ನಿಮ್ಮ ಕೊಡುಗೆ ಶೂನ್ಯ ಅಂತ ಕಿಡಿಕಾರಿದ್ದಾರೆ.

Tags: BJPcm kumaraswamyCongress Partyd boss nikhil kumaraswamyHD KumaraswamykumaraswamyNikhilNikhil Kumaraswamynikhil kumaraswamy interviewnikhil kumaraswamy jdsnikhil kumaraswamy latest newsnikhil kumaraswamy mandyanikhil kumaraswamy rider movienikhil kumaraswamy slams sumalathanikhil kumaraswamy speechnikhil kumaraswamy today newsnikhil kumaraswamy videonikhil kumaraswamy videosNikhil Kumarswamynikhil kumaswamynikil kumaraswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ಯಾನ್‌ ಇಂಡಿಯನ್‌ ನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್ ಸಿನಿಮಾದ ಪ್ರೀ ಲುಕ್‌ ರಿಲೀಸ್‌;ಜನವರಿ 13ರಂದು ರುದ್ರನ ಅನಾವರಣ.

Next Post

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಚುನಾವಣೆ.. ಎಲ್ಲರಲ್ಲೂ ಒಂದು ಡೌಟ್​..

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಚುನಾವಣೆ.. ಎಲ್ಲರಲ್ಲೂ ಒಂದು ಡೌಟ್​..

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಚುನಾವಣೆ.. ಎಲ್ಲರಲ್ಲೂ ಒಂದು ಡೌಟ್​..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada