• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋರ್ಟ್‌ ಕಟಕಟೆಯಲ್ಲಿ ಸಿಕ್ಕ ಗೆಳಯನಿಗೆ ಕಣ್ಣಲ್ಲೇ ಹೇಳಿಕೊಂಡ ಗೆಳತಿ..

ಕೃಷ್ಣ ಮಣಿ by ಕೃಷ್ಣ ಮಣಿ
January 10, 2025
in Top Story, ಕರ್ನಾಟಕ, ಶೋಧ, ಸಿನಿಮಾ
0
ಕೋರ್ಟ್‌ ಕಟಕಟೆಯಲ್ಲಿ ಸಿಕ್ಕ ಗೆಳಯನಿಗೆ ಕಣ್ಣಲ್ಲೇ ಹೇಳಿಕೊಂಡ ಗೆಳತಿ..
Share on WhatsAppShare on FacebookShare on Telegram

ADVERTISEMENT

ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಾಗೌಡ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿಯಾಗಿ ಸುಮಾರು 6 ತಿಂಗಳ ಕಾಲ ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಜೈಲುಗಳಲ್ಲಿ ಬಂಧಿಯಾಗಿ ಕಾಲ ಕಳೆದಿದ್ದರು. ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್‌ ಎಲ್ಲಾ ಆರೋಪಿಗಳಿಗೆ ಜಾಮೀನು ಕೊಟ್ಟ ಬಳಿಕ ಇಬ್ಬರೂ ಪರಸ್ಪರ ಭೇಟಿ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇವತ್ತು ಕೋರ್ಟ್‌ಗೆ ಹಾಜರಾಗಿದ್ದ ಪವಿತ್ರಾಗೌಡ ಹಾಗು ದರ್ಶನ್‌ ಪರಸ್ಪರ ಮುಖಾಮುಖಿ ಆಗಿದ್ದರು. ಕೋರ್ಟ್‌ ಹಾಲ್‌ನಲ್ಲಿ ಗೆಳಯ ಎದುರಾಗ್ತಿದ್ದ ಹಾಗೆ ಗೆಳತಿ ಪವಿತ್ರಾಗೌಡ ಕಣ್ಣುಗಳು ಮಾತನಾಡತೊಡಗಿದವು. ಪವಿತ್ರಾಗೌಡ ಏನನ್ನೂ ಹೇಳದಿದ್ದರೂ ದರ್ಶನ್‌‌ಗೆ ಎಲ್ಲವೂ ಅರ್ಥವಾಗಿತ್ತು. ಮನಸ್ಸಿನ ಮಾತಿಗೆ ಮರುಗಿನ ದರ್ಶನ್‌‌ ಪವಿತ್ರಾಗೌಡರ ಬೆನ್ನು ತಟ್ಟಿ ಸಮಾಧಾನ ಮಾಡಿದ್ದು ಎಲ್ಲರನ್ನೂ ಕ್ಷಣಕಾಲ ದಿಗಿಲು ಹುಟ್ಟಿಸುವಂತಿತ್ತು. ಕೂಡಲೇ ಕಣ್ಣೀರು ಒರೆಸಿಕೊಂಡ ಪವಿತ್ರಾಗೌಡ ಸ್ನೇಹಿತನ ಬೆಂಬಲದಿಂದ ಗೆಲ್ಲುವ ಉತ್ಸಾಹ ತೋರಿಸಿದ್ರು.

DK Shivakumar :ಕುಮಾರಸ್ವಾಮಿ ಕದ್ದು ಪೂಜೆ ಮಾಡ್ತಾನೆ ನಾನ್ ನೇರವಾಗಿ ಪೂಜೆ ಮಾಡ್ತೀನಿ  Dks ವಾರ್ನಿಂಗ್.! #dks #hdk

ಸುಬ್ಬ-ಸುಬ್ಬಿ ಎಂದು ವಾಟ್ಸಪ್‌ ಚಾಟ್‌ನಲ್ಲಿ ಮಾತನಾಡುತ್ತಿದ್ದ ದರ್ಶನ್‌ ಹಾಗು ಪವಿತ್ರಾಗೌಡ ಎಷ್ಟು ಆತ್ಮೀಯರು ಅನ್ನೋದು ಎಲ್ಲರಿಗೂ ಗೊತ್ತಿರೋ ಸಂಗತಿ. ಸ್ನೇಹಿತೆಗೆ ಯಾರೋ ಒಬ್ಬ ಅನಾಮಿಕ ವ್ಯಕ್ತಿಯೊಬ್ಬ ಅಶ್ಲೀಲ ಮೆಸೇಜ್‌ ಮಾಡಿದ ಅನ್ನೋ ಕಾರಣಕ್ಕೆ ಕಡುಕಷ್ಟವನ್ನೇ ಮೈ ಮೇಲೆ ಎಳೆದುಕಕೊಳ್ಳುವುದು ಅಂದ್ರೆ ಸುಲಭದ ಮಾತಲ್ಲ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು. ಅಂತಹ ಸ್ನೇಹಿತನನ್ನು ಸಂಕಷ್ಟಕ್ಕೆ ಸಿಲುಕಿಸಿದ್ನಾ ಅನ್ನೋ ನೋವು ಪವಿತ್ರಾಗೌಡಳಿಗೆ ಕಾಡುತ್ತಿತ್ತು. ಆ ನೋವು ಪವಿತ್ರಾಗೌಡಳ ಕಣ್ಣಲ್ಲಿ ಹೊರ ಬಂದಿತ್ತು. ಎಲ್ಲವನ್ನೂ ಸಮಾಧಾನದಿಂದ ಸ್ವೀಕರಿಸಿದ ದರ್ಶನ್‌, ಹೇಗಿದ್ದೀಯಾ ಸುಬ್ಬ ಅಂತಾ ಹೇಳದೇ ಇದ್ದರೂ ಸುಬ್ಬಿ ನೀನ್​ ಹೇಗಿದ್ಯಾ ಅಂತಾ ದರ್ಶನ್ ಕೇಳದೆ ಬೆನ್ನು ತಟ್ಟಿ ಎಲ್ಲವನ್ನೂ ಹೇಳಿಕೊಂಡರು.

10 ವರ್ಷದ ಹಿಂದೆ ಶುರುವಾದ ಗೆಳಯ ಗೆಳತಿಯ ಸಂಬಂಧಕ್ಕೆ ಜೈಲುವಾಸ ಅಂತ್ಯವಾಗುತ್ತೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇವತ್ತು ಸೆಷನ್​ ಕೋರ್ಟ್​ನಲ್ಲಿ ಆರೋಪಗಳ ಪಟ್ಟಿ ಮಾಡಬೇಕಿದ್ದ ಕಾರಣ ಕೋರ್ಟ್‌ಗೆ ಹಾಜರಾಗಿದ್ದರು. ದರ್ಶನ್​, ಪವಿತ್ರಾ ಭೇಟಿಯಾಗ್ತಾರಾ..? ಏನಾದ್ರೂ ಮಾತುಕತೆ ಆಗುತ್ತಾ..? ಅಂತಾ ಸಾಕಷ್ಟು ಜನರು ಕುತೂಹಲದಿಂದ ಕಾಯುತ್ತಿದ್ರು. ಮೊದಲೇ ಕೋರ್ಟ್‌ ಹಾಲ್‌ ತಲುಪಿದ್ದ ಪವಿತ್ರಾಗೌಡ, ದರ್ಶನ್​ ಬರ್ತಿದ್ದ ಹಾಗೆ ಎದ್ದು ನಿಂತರು. ದರ್ಶನ್‌‌ ನೋಡ್ತಿದ್ದಂತೆ ಕಣ್ಣೀರು ಹಾಕಿದ್ರು. ನಿನ್ನೆಲ್ಲಾ ನೋವುಗಳಿಗೆ ನಾನೇ ಕಾರಣ ಎನ್ನುವಂತೆ ಬೆನ್ನು ತಟ್ಟಿ ಸಮಾಧಾನ ಮಾಡಿದ ದರ್ಶನ್‌, ನಿನಗೆ ಹೇಳದೆ ರೇಣುಕಾಸ್ವಾಮಿಯನ್ನು ಕರೆಸಿದ್ದು, ನಾನೊಬ್ಬನೇ ಮಾತುಕತೆ ಮಾಡಿ ಕಳುಹಿಸಿದ್ದರೆ ಇಷ್ಟೆಲ್ಲಾ ಸಮಸ್ಯೆ ಆಗ್ತಿರಲಿಲ್ಲ. ಗುಂಪಿನ ನಡುವೆ ನಿಲ್ಲಿಸಿದ್ದೇ ಇಷ್ಟಕ್ಕೆಲ್ಲಾ ಕಾರಣ ಆಯ್ತು ಕಣೇ ಸುಬ್ಬಿ ಎನ್ನುವ ಭಾವದಲ್ಲಿ ನಿಂತು ಸಮಾಧಾನ ಮಾಡಿದ್ದು ಕಂಡು ಬಂತು.

Tags: Actor Darshanactor darshan arrestedchallenging Star Darshanchallenging star darshan newschallenging star darshan pavithra gowdachallenging star darshan today newsDarshandarshan and pavithra gowdadarshan and pavithra gowda arrestedDarshan Arrestdarshan arrest policedarshan latest newsdarshan newsdarshan pavithra gowdakannada actor darshan casepavithra gowda and darshansandalwood actor darshan arrested
Previous Post

ಯಾವುದೇ ರಸ್ತೆಗೆ ನನ್ನ ಹೆಸರುವುದು ಬೇಡ – ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ! 

Next Post

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada