• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

ಕೃಷ್ಣ ಮಣಿ by ಕೃಷ್ಣ ಮಣಿ
January 10, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ
Share on WhatsAppShare on FacebookShare on Telegram

ADVERTISEMENT

ಸಿಎಂ ಸಿದ್ದರಾಮಯ್ಯ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಮೀಟ್‌ ಮಾಡಿದ್ರು. ಆ ಬಳಿಕ ಡಾ ಜಿ ಪರಮೇಶ್ವರ್‌ ಕೂಡ ದಲಿತ ಸಮುದಾಯದ ಮುಖಂಡರಿಗೆ ಡಿನ್ನರ್‌ ಮಿಟ್‌ ಆಯೋಜನೆ ಮಾಡಿದ್ದರು. ಆದರೆ ಹೈಕಮಾಂಡ್‌ ಮಧ್ಯಪ್ರವೇಶದ ಬಳಿಕ ಡಿನ್ನರ್‌ ಮೀಟ್‌ ರದ್ದು ಮಾಡಲಾಗಿತ್ತು. ಆದರೆ ಇದೀಗ ಸ್ವತಃ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್‌ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ಸಂಘಟನೆ, ಬೆಳಗಾವಿ ಸಮಾವೇಶದ ಬಗ್ಗೆ ಚರ್ಚೆ ಮಾಡಿದ ಬಳಿಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಡಿನ್ನರ್‌ ಸಭೆ ಚರ್ಚೆಗಳಿಗೆಲ್ಲಾ ಡಿ.ಕೆ ಶಿವಕುಮಾರ್‌ ಸ್ಪಷ್ಟ ಉತ್ತರ ನೀಡಿದರು.

DK Shivakumar :ಕುಮಾರಸ್ವಾಮಿ ಕದ್ದು ಪೂಜೆ ಮಾಡ್ತಾನೆ ನಾನ್ ನೇರವಾಗಿ ಪೂಜೆ ಮಾಡ್ತೀನಿ  Dks ವಾರ್ನಿಂಗ್.! #dks #hdk

ರಾಜ್ಯದಲ್ಲಿ 100 ಕಾಂಗ್ರೆಸ್‌‌ ಕಚೇರಿಗಳನ್ನು ಕಟ್ಟಲು ತೀರ್ಮಾನ ಮಾಡಲಾಗಿದೆ. ಜನವರಿ 13ಕ್ಕೆ ಎಲ್ಲಾ ಕಾಂಗ್ರೆಸ್‌ ಪ್ರಮುಖರನ್ನ ಸಭೆಗೆ ಆಹ್ವಾನ ಮಾಡಿದ್ದೇವೆ. ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ ಎಂದಿದ್ದಾರೆ ಡಿ.ಕೆ ಶಿವಕುಮಾರ್‌. ಇನ್ನು ಗೃಹ ಸಚಿವ ಪರಮೇಶ್ವರ್‌ ಹಾಗು ಸಚಿವ ಕೆ.ಎನ್‌ ರಾಜಣ್ಣ ಮಾತಿಗೆ ಡಿ.ಕೆ ಶಿವಕುಮಾರ್‌ ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ. ಡಿನ್ನರ್‌ ಮೀಟ್‌ ರದ್ದು ಆಗಿಲ್ಲ, ಕೇವಲ ಮುಂದೂಡಿಕೆ ಮಾಡಿದ್ದೇವೆ ಎಂದಿದ್ದರು. ದಲಿತ ಸಭೆ ರದ್ದು ಮಾಡಲು ಯಾರಿಗೂ ಸಾಧ್ಯವಿಲ್ಲ ಅಂತಾನೂ ಟಾಂಟ್‌ ಕೊಟ್ಟಿದ್ರು. ಇದೀಗ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಯಾವ ಸಭೆನೂ ಇಲ್ಲ, ಯಾರೂ ಸಭೆಯನ್ನೂ ಮಾಡೋದಿಲ್ಲ. ಏನೇ ಇದ್ರೂ ಸಿಎಂ ಸಂಪುಟದಲ್ಲಿ ಚರ್ಚಿಸ್ತಾರೆ ಎಂದಿದ್ದಾರೆ ಡಿ.ಕೆ ಶಿವಕುಮಾರ್‌.

ಯಾರೂ ಸಭೆ ತಡೆಯೋಕೆ ಆಗಲ್ಲ ಅಂದಿದ್ದ ಸಚಿವ ಕೆ.ಎನ್‌.ರಾಜಣ್ಣಗೆ ತಿರುಗೇಟು ನೀಡಿದ್ದಾರೆ. SC.ST ಸಭೆ ನಡೆದೇ ನಡೆಯುತ್ತೆ ಎಂದಿದ್ದ ಪರಮೇಶ್ವರ್‌ಗೂ ಗುದ್ದು ಕೊಟ್ಟಿದ್ದಾರೆ. ಇದೇ ವೇಳೆ ದೊಡ್ಡವರ ಬಗ್ಗೆ ಮಾತಾಡಲ್ಲ ಅನ್ನೋ ಮೂಲಕ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಡಿ.ಕೆ ಶಿವಕುಮಾರ್‌ ಸಿಎಂ ಆಗ್ತಾರೆ ಅಂತ ವಿನಯ್ ಗುರೂಜಿ ಭವಿಷ್ಯ ನುಡಿದ ಬಗ್ಗೆಯೂ ಡಿ.ಕೆ ಶಿವಕುಮಾರ್‌ ಮಾತನಾಡಿ, ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ, ಸರ್ಕಾರದ ವಿಚಾರದಲ್ಲಿ ಯಾರ ಹೇಳಿಕೆನೂ ಬೇಡ ಎಂದಿದ್ದಾರೆ. ಇನ್ನು ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಅನ್ನೋ ಹೆಚ್‌.ಡಿ ಕುಮಾರಸ್ವಾಮಿ ಆರೋಪಕ್ಕೂ ಡಿ.ಕೆ ಶಿವಕುಮಾರ್‌ ಕಿಡಿಕಾರಿದ್ದು, ಅನುಭವದ ಮಾತು ಅಂತ ವ್ಯಂಗ್ಯವಾಡಿದ್ದಾರೆ.

Tags: :congress leader siddaramaiah100 crore relief fund for kodaguchief minister of karnatakacm announces 100 crore for kodagucongress cm candidatecongress cm candidate in karnatakaCongress High CommandDK Shivakumarkarnataka election resultKarnataka Election Result 2023karnataka election result 2023 datekarnataka election result liveKarnataka Election Resultskarnataka election results livekumaraswamy press meet in kodagu
Previous Post

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

ಶ್ರೀಮಂತರಿಗೆ ಮಾತ್ರ ಸೀಮಿತ ಆದನೇ ವೈಕುಂಠದ ಒಡೆಯ ವೆಂಕಟೇಶ್ವರ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada