• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್‌ಗೆ ಪೊಲೀಸರಿಂದ ನೋಟಿಸ್‌ ಜಾರಿ.. 7 ದಿನಗಳಲ್ಲಿ ಉತ್ತರಿಸಲು ಸೂಚನೆ

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ಸಿನಿಮಾ
0
ದರ್ಶನ್‌ಗೆ ಪೊಲೀಸರಿಂದ ನೋಟಿಸ್‌ ಜಾರಿ.. 7 ದಿನಗಳಲ್ಲಿ ಉತ್ತರಿಸಲು ಸೂಚನೆ
Share on WhatsAppShare on FacebookShare on Telegram

ADVERTISEMENT

ನಟ ದರ್ಶನ್‌ ಬಂದ್ರೆ ರಾಜ ಮರ್ಯಾದೆ ಸಿಗ್ತಿತ್ತು.. ಆನೆ ನಡೆದಿದ್ದೇ ದಾರಿ ಅನ್ನೋ ರೀತಿಯಲ್ಲಿ ಸ್ಯಾಂಡಲ್‌ವುಡ್‌ ಸುಲ್ತಾನನಾಗಿದ್ದ ನಟ ದರ್ಶನ್‌ಗೆ ಕಳೆದ ವರ್ಷದ ಜೂನ್‌ನಿಂದ ಸಂಕಷ್ಟಗಳ ಸರಮಾಲೆಯೇ ಎದುರಾಗ್ತಿದೆ. ಪ್ರೇಯಸಿಗಾಗಿ ಕತ್ತಲೆ ಕೋಣೆಯಲ್ಲಿ ಒದ್ದಾಡಿ, ರೆಗ್ಯೂಲರ್‌ ಬೇಲ್‌ ಪಡೆದು ಕುಟುಂಬದ ಜೊತೆ ಕಾಲ ಕಳೆಯುತ್ತಿರೋ ಜಗ್ಗುದಾದಾಗೆ ಪೊಲೀಸ್ರು ನೋಟಿಸ್‌ ಕೊಟ್ಟಿದ್ದಾರೆ. ರೆಗ್ಯೂಲರ್‌ ಬೇಲ್‌ ಕ್ಯಾನ್ಸಲ್‌ ಮಾಡುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿರೋ ಪೊಲೀಸ್ರು ಡೆವಿಲ್‌ಗೆ ಮತ್ತೊಂದು ಶಾಕ್‌ ಕೊಟ್ಟಿದ್ದಾರೆ.

HD Kumaraswamy: ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..! #siddaramaiah #dkshivakumar

ಕಾಟೇರನ ಮೇಲೆ ಹದ್ದಿನ ಕಣ್ಣಿಟ್ಟಿರೋ ಪೊಲೀಸ್ರು, ಇದೀಗ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.. ಸೆಲೆಬ್ರಿಟಿ ಆಗಿರುವ ಕಾರಣ ಸುರಕ್ಷತೆ ದೃಷ್ಟಿಯಿಂದ ದರ್ಶನ್‌ಗೆ‌ ಗನ್ ಲೈಸೆನ್ಸ್ ಕೊಡಲಾಗಿತ್ತು. ಆದ್ರೀಗ ಪೊಲೀಸ್ರು ಗನ್ ಲೈಸೆನ್ಸ್ ಹಿಂಪಡೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ನೋಟಿಸ್‌ ಕೊಟ್ಟಿರುವ ಪೊಲೀಸ್ರು, ನೀವು ಕೊಲೆ ಪ್ರಕರಣದ ಆರೋಪಿ ಆಗಿದ್ದೀರಿ, ನಿಮ್ಮ ಗನ್‌ ಲೈಸೆನ್ಸ್‌ ಅನ್ನು ಯಾಕೆ ರದ್ದು ಮಾಡಬಾರದು..? ಗನ್ ಲೈಸೆನ್ಸ್ ಇದ್ರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಗನ್‌‌ ಬಳಸಿಕೊಂಡು ನೀವು ಕಾನೂನು ಉಲ್ಲಂಘಿಸುವ ಸಾಧ್ಯತೆಯೂ ಇರುತ್ತದೆ ಎಂದು ಆರೋಪಿಸಿದ್ದಾರೆ.

ನಿಮ್ಮ ಬಳಿ ಇರುವ ಗನ್‌ ಲೈಸೆನ್ಸ್ ಯಾಕೆ ರದ್ದು ಮಾಡಬಾರದು..? ಎಂದು ನೀವು ಸಮರ್ಥವಾದ ವಿವರಣೆ ಕೊಡುವುದಾದರೆ, ಮುಂದಿನ 7 ದಿನಗಳಲ್ಲಿ ಉತ್ತರ ಕೊಡಿ ಎಂದು ದರ್ಶನ್‌ಗೆ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಮಿಷನರ್ ಕಚೇರಿ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು, ದರ್ಶನ್‌‌ಗೆ ನೋಟಿಸ್ ಕೊಟ್ಟಿದ್ದು, ದರ್ಶನ್‌‌ ನೋಟಿಸ್‌ ತಲುಪಿದ 7 ದಿನಗಳ ಒಳಗೆ ಉತ್ತರ ಕೊಡಬೇಕಿದೆ. ಒಂದು ವೇಳೆ ದರ್ಶನ್‌‌ ಕೊಡುವ ಉತ್ತರ ಸಮಂಜಸ ಎನಿಸದಿದ್ದರೆ ಗನ್‌ ಲೈಸೆನ್ಸ್‌ ಕ್ಯಾನ್ಸಲ್‌ ಆಗುವ ಸಾಧ್ಯತೆಗಳು ಹೆಚ್ಚು. ದರ್ಶನ್ ನೀಡುವ ಸ್ಪಷ್ಟನೆ ಮೇಲೆ ಗನ್ ಲೈಸೆನ್ಸ್ ಭವಿಷ್ಯ ನಿಂತಿದೆ ಎನ್ನಬಹುದು.

Tags: actor darshan case updateschallenging Star DarshanDarshandarshan arrested in murder casedarshan birthdaydarshan case updatesdarshan discharged from bgs hospitaldarshan disharged without surgeryDarshan healthdarshan in mysurudarshan latest newsdarshan newsdarshan prime accused in renukaswamy casedarshan ravaldarshan raval new songdarshan raval song 2021darshan today newstv9 kannada darshan newsVijayalakshmi darshan
Previous Post

ಕಂದಾಯ ಇಲಾಖೆಯಿಂದ ಸಿಬ್ಬಂದಿ ಒದಗಿಸಿದರೆ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ: ಡಿ.ಕೆ. ಸುರೇಶ್

Next Post

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post
ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada