• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಿನ್ನದ ಬ್ಯೂಟಿ ರಕ್ಷಣೆಗೆ ನಿಲ್ತಾ ಕಾಂಗ್ರೆಸ್‌ ಸರ್ಕಾರ..? ಯಾಕೀ ಆರೋಪ..?

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ಕರ್ನಾಟಕ, ರಾಜಕೀಯ, ಶೋಧ
0
ಚಿನ್ನದ ಬ್ಯೂಟಿ ರಕ್ಷಣೆಗೆ ನಿಲ್ತಾ ಕಾಂಗ್ರೆಸ್‌ ಸರ್ಕಾರ..? ಯಾಕೀ ಆರೋಪ..?
Share on WhatsAppShare on FacebookShare on Telegram

ADVERTISEMENT

ಡಿ.ಕೆ ಸುರೇಶ್‌ ಸಹೋದರಿ ಅಂತಾ ಹೇಳಿಕೊಂಡು ಕೇಜಿಗಟ್ಟಲೆ ಚಿನ್ನ ಪಡೆದು ವಂಚನೆ ಮಾಡಿದ್ದ ಐಶ್ವರ್ಯಗೌಡ ವಿಚಾರ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಡಿ.ಕೆ ಸುರೇಶ್‌ ಹಾಗು ಡಿಕೆ ಶಿವಕುಮಾರ್‌ ಕಾನೂನು ಪ್ರಕಾರ ತನಿಖೆ ನಡೆಯಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್‌ ಎಂಎಲ್‌ಎ ವಿನಯ್‌ ಕುಲಕರ್ಣಿ ಹೆಸರು ತಳುಕು ಹಾಕಿಕೊಂಡಿತ್ತು.

ಬಂಡೆ ಬ್ರದರ್ಸ್‌ಗೆ ನಾನು ಸಿಸ್ಟರ್‌ ಅಂತ ಹೇಳಿಕೊಂಡು ಚಿನ್ನದ ಲೂಟಿ ಮಾಡಿದ್ದ ಐಶ್ವರ್ಯಾಗೌಡ, ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೇ 60 ಲಕ್ಷ ಮೌಲ್ಯದ ಕಾರು ಗಿಫ್ಟ್ ಕೊಟ್ಟಿದ್ದಳು.. ಪೊಲೀಸ್ರು ಐಶ್ವರ್ಯಾಗೌಡ ಮನೆ ಜಾಲಾಡಿದಾಗ 3 ಕಾರ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದರು.. ಆಡಿ, BMW ಹಾಗೂ ಫಾರ್ಚುನರ್ ಕಾರು ಸೀಜ್ ಮಾಡಿ ಠಾಣೆಗೆ ತೆಗೆದುಕೊಂಡು ಹೋಗಿದ್ದರು. ವಿನಯ್‌ ಕುಲಕರ್ಣಿಗೆ 60 ಲಕ್ಷದ ಬೆಂಜ್ ಕಾರ್‌ ಕೊಟ್ಟಿದ್ದು ಕೂಡ ಗೊತ್ತಾಗಿತ್ತು. ತಡ ಮಾಡದ ಪೊಲೀಸ್ರು, ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಬಳಸ್ತಿದ್ದ KA 03 NN 8181 ನಂಬರಿನ C220D ಮರ್ಸಿಡಿಸ್ ಬೆಂಜ್ ಕಾರನ್ನ ಸೀಜ್‌ ಮಾಡಿದ್ರು.

ವಿನಯ್‌‌ ಕುಲಕರ್ಣಿ ಜೊತೆ ಐಶ್ವರ್ಯಾಗೌಡ ಹಾಗೂ ಆಕೆಯ ಗಂಡ ಫೋಟೋಗೆ ಪೋಸ್‌ ಕೊಟ್ಟಿದ್ದೂ ಕೂಡ ವೈರಲ್‌ ಆಗಿದ್ದು, ಇಬ್ಬರ ನಡುವೆ ವ್ಯವಹಾರಿಕವಾಗಿ ಸಂಪರ್ಕವಿದೆ ಎನ್ನುವ ಗುಮಾನಿ ಹೆಚ್ಚಾಗಿತ್ತು. ಕಾರನ್ನು ವಶಕ್ಕೆ ಪಡೆದು RR ನಗರ ಪೊಲೀಸ್‌ ಠಾಣೆಗೆ ತಂದು ನಿಲ್ಲಿಸಿ, ವಿಚಾರಣೆ ಶುರು ಮಾಡಬೇಕು ಅನ್ನೋ ಅಷ್ಟರಲ್ಲಿ ತನಿಖಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅದೂ ಕೂಡ ಸ್ಥಳವನ್ನೇ ತೋರಿಸದೆ ವರ್ಗಾವಣೆ ಮಾಡಿರುವುದು ಕಾಂಗ್ರೆಸ್‌ ಸರ್ಕಾರದ ಮೇಲಿನ ಗುಮಾನಿಗೆ ಕಾರಣವಾಗಿದೆ.

ಎಸಿಪಿ ಭರತ್​ ರೆಡ್ಡಿ ವರ್ಗಾವಣೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡಾ ಭರತ್​ ರೆಡ್ಡಿ ವರ್ಗಾವಣೆ ಖಂಡಿಸಿದ್ದಾರೆ. ವಿನಯ್​ ಕುಲಕರ್ಣಿಗೆ ಚಿನ್ನದ ವಂಚಕಿ ಐಶ್ವರ್ಯಗೌಡ ಕೊಟ್ಟಿದ್ದ ಕಾರನ್ನ ಭರತ್​ ರೆಡ್ಡಿ ಸೀಜ್ ಮಾಡಿದ್ರು. ಇದೇ ಕಾರಣಕ್ಕೆ ವರ್ಗಾವಣೆ ಮಾಡಿರಬೇಕು. ತಮ್ಮ ಜನ ಏನೇ ಮಾಡಿದರು ಅಧಿಕಾರಿಗಳು ಸುಮ್ಮನಿರಬೇಕು. ಭ್ರಷ್ಟಾಚಾರ ಮಾಡಲಿ, ಅತ್ಯಾಚಾರ ಮಾಡಲಿ ಅಧಿಕಾರಿಗಳು ಸುಮ್ಮನಿರಬೇಕು ಅನ್ನೋ ರೀತಿ ಸರ್ಕಾರದ ವರ್ತನೆ ಇದೆ. ಕಾಂಗ್ರೆಸ್​ನವರನ್ನ ಸಂರಕ್ಷಿಸುವುದೇ ಪೊಲೀಸರ ಕೆಲಸ ಅಂದುಕೊಂಡಿದ್ದಾರೆ. ತಮ್ಮ ಕರ್ತವ್ಯ ನಿಭಾಯಿಸುತ್ತಿರುವ ಅಧಿಕಾರಿಯನ್ನು ಏಕೆ ಎತ್ತಂಗಡಿ ಮಾಡಿದ್ದಾರೆ..? ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ ಅನ್ನೋದು ಇದರ ಅರ್ಥ ಎಂದು ಆರೋಪಿಸಿದ್ದಾರೆ. ಮೇಲ್ನೋಟಕ್ಕೆ ಇದು ಸತ್ಯ ಅಂತಾನೂ ಅನಿಸುತ್ತಿದೆ.

Tags: accused aishwarya gowdaAishwaryaAIshwarya Gowdaaishwarya gowda & vanitha ithal audioaishwarya gowda arrestaishwarya gowda arrestedaishwarya gowda arrested in gold cheating caseaishwarya gowda newscheating casedk suresh gold casefraud casefraud case against aishwarya gowdagold cheating casegold fraud caseiswarya gowdap m narendraswamy on aishwarya gowda cheat casepolice notice to aishwarya gowda
Previous Post

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

Next Post

ಐತಿಹಾಸಿಕ ಮಹಾ ಕುಂಭಮೇಳಕ್ಕೆ ಅದ್ಧೂರಿ ಚಾಲನೆ – ಮೊದಲ ದಿನವೇ ಪವಿತ್ರ ಸ್ನಾನ ಪಡೆದ 35 ಲಕ್ಷ ಭಕ್ತರು! 

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಐತಿಹಾಸಿಕ ಮಹಾ ಕುಂಭಮೇಳಕ್ಕೆ ಅದ್ಧೂರಿ ಚಾಲನೆ – ಮೊದಲ ದಿನವೇ ಪವಿತ್ರ ಸ್ನಾನ ಪಡೆದ 35 ಲಕ್ಷ ಭಕ್ತರು! 

ಐತಿಹಾಸಿಕ ಮಹಾ ಕುಂಭಮೇಳಕ್ಕೆ ಅದ್ಧೂರಿ ಚಾಲನೆ - ಮೊದಲ ದಿನವೇ ಪವಿತ್ರ ಸ್ನಾನ ಪಡೆದ 35 ಲಕ್ಷ ಭಕ್ತರು! 

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada