• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಸುಗಳ ಕೆಚ್ಚಲು ಕತ್ತರಿಸಿದ್ರೂ ಸೈಲೆಂಟ್.. ಡಿಕೆಶಿ ಸಿಎಂ ಆಗಲು ಸಾಧ್ಯವೇ ಇಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ಕರ್ನಾಟಕ, ರಾಜಕೀಯ, ಶೋಧ
0
ಹಸುಗಳ ಕೆಚ್ಚಲು ಕತ್ತರಿಸಿದ್ರೂ ಸೈಲೆಂಟ್.. ಡಿಕೆಶಿ ಸಿಎಂ ಆಗಲು ಸಾಧ್ಯವೇ ಇಲ್ಲ..
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಬಗ್ಗೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ‌ಯತ್ನಾಳ್ ಮಾತನಾಡಿ, ರಾಜ್ಯ ಸರ್ಕಾರದ ‌ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಪಶು ಆಸ್ಪತ್ರೆ ಮಾಡಬೇಕು ಎಂದು ದಾನಿಗಳು ಜಾಗ ನೀಡಿದ್ದರು. ಆದರೆ ಜಮೀರ್ ಅಹಮದ್ ಅದನ್ನು ವಕ್ಪ್ ಎಂದು ಮಾಡಿದ್ದರು. ಹೈಕೋರ್ಟ್‌ನಲ್ಲಿ ಅದಕ್ಕೆ ತಡೆಯಾಜ್ಞೆ ಸಿಕ್ಕಿದೆ. ಇದರಿಂದಾಗಿ ರೊಚ್ಚಿಗೆದ್ದ ಮತಾಂಧರು, ಈ ಕೃತ್ಯ ಮಾಡಿದ್ದಾರೆ. ಮುಸ್ಲಿಂಮರಲ್ಲಿ ಅಸಹಿಷ್ಟನುತೆ ಇದೆ ಅನ್ನೋದು ಗೊತ್ತಾಗುತ್ತದೆ ಎಂದಿದ್ದಾರೆ.

ADVERTISEMENT

ಕಾಂಗ್ರೆಸ್ ಸರ್ಕಾರ ಮುಸ್ಲಿಂಮರನ್ನ ತುಷ್ಟಿಕರಣ ಮಾಡುತ್ತಿದೆ. ರಾಜ್ಯದಲ್ಲಿ ಗೋವುಗಳು ಕೂಡಾ ಸುರಕ್ಷಿತವಾಗಿಲ್ಲ. ಗೃಹಮಂತ್ರಿಗಳು ಈಗ ಏನ್ ಮಾಡ್ತಾರೆ ನೋಡೋಣ ಎಂದಿದ್ದಾರೆ ಯತ್ನಾಳ್. ಕರ್ನಾಟಕದಲ್ಲಿ ಹಿಂದೂಗಳು ಜೀವನ ಮಾಡದಂತಾಗಿದೆ ಎಂದಿರುವ ಶಾಸಕ ಯತ್ನಾಳ್, ಡಿಕೆ ಶಿವಕುಮಾರ್ ಈ ರಾಜ್ಯದ ಮುಖ್ಯಮಂತ್ರಿ ಆಗೋದಿಲ್ಲ. ಶತ್ರು ಸಂವಾರ ಆಗಬೇಕು ಎಂದು ಪೂಜೆ ಮಾಡಿಸುತ್ತಾರೆ. ಆದರೆ ಹಿಂದೂಗಳ ಮೇಲೆ ದಬ್ಬಾಳಿಕೆ ಆದ್ರೆ ಏನು ಮಾತಾಡಲ್ಲ. ಡಿ.ಕೆ ಶಿವಕುಮಾರ್ ಕೊಳಕು ಬುದ್ದಿಯಿಂದಾಗಿ ಅವರು ಏನೂ ಆಗೋದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

HD Kumaraswamy: ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..! #siddaramaiah #dkshivakumar

ರಾಜ್ಯದಲ್ಲಿ ಹಿಂದೂ ಮಹಿಳೆಯರ ಮೇಲೆ ದಬ್ಬಾಳಿಕೆ ವಿಚಾರದ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಯಾಕೆ ಮಾತಾಡ್ತಿಲ್ಲ. ಪಂಚಮಸಾಲಿ ಮಗಳು ಅಂದಿದ್ರು, ಈಗ ವೀರಶೈವ ಸಮುದಾಯದ ಮಹಿಳೆ ಮೇಲೆ ದಬ್ಬಾಳಿಕೆ ಆದ್ರೆ ಯಾಕೆ ಮಾತಾಡ್ತಿಲ್ಲ ಅಂತಾನೂ ಪ್ರಶ್ನೆ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾಡ್ತಾಯಿರೋದು ಸರಿಯಲ್ಲ. ಡಿ.ಕೆ ಶಿವಕುಮಾರ್ ಬೆಂಬಲ ಇದೆ ಎಂದು ಈ ರೀತಿ ಮಾಡೋದು ಸರಿಯಲ್ಲ. ಈ ಸರ್ಕಾರ ಪತನವಾಗೋದಕ್ಕೆ ಲಕ್ಷ್ಮಿ ಹೆಬ್ಬಾಳಕರ್ ಕಾರಣ ಆಗುತ್ತಾರೆ ಅಂತಾನು ಯತ್ನಾಳ್ ಹೇಳಿದ್ದಾರೆ.

ವಿಜಯನಗರಪುರದ ಹಗರಿಬೊಮ್ಮನಹಳ್ಳಿ ತಾಲೂಕಿನ ಬಂಡಿಹಳ್ಳಿ ಬಳಿ ಸಿಎಂ ಸಿದ್ದರಾಮಯ್ಯ ಹಸುಗಳ ಕೆಚ್ಚಲು ಕೋಯ್ದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆರ. ಕೆಚ್ಚಲು ಕೊಯ್ದಿದ್ದು ತಪ್ಪು, ಕಮಿಷನರ್ ಅವರಿಗೆ ನಾನು ಕಳಿಸಿದ್ದೇನೆ. ನನಗೆ ಈಗಷ್ಟೆ ಮಾಹಿತಿ ಬಂತು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇನ್ನು ಕೃತ್ಯವನ್ನು ಯಾರು ಮಾಡಿದ್ದಾರೆ ಅಂತ ಗೊತ್ತಿಲ್ಲ, ಪತ್ತೆ ಹಚ್ಚೊ ಕೆಲಸ ಮಾಡಲಾಗ್ತಿದೆ. ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಹಿಂದೂಪರ ಸಂಘಟನೆಗಳು ರಾಜಕೀಯಕ್ಕಾಗಿ ಈ ವಿಚಾರದಲ್ಲಿ ಪ್ರತಿಭಟನೆ ಮಾಡಬಾರದು ಎಂದು ತಿಳಿಸಿದ್ದಾರೆ.

Tags: aditya alva drug caseadityua alva arrested in sandalwood drugs caseanimal hospital chamarajpetChamarajpetchamarajpet citizen forumchamarajpet cowchamarajpet cows casechamarajpet latest newschamarajpet newschamarajpet today newscoronavirus cases in bengalurucottonpet drug casecow cruelty vinayak nagarcow udders mutilatedkarnataka cow protectionnasru arrest cow casesandalwood drug casezameer ahmed chamarajpet
Previous Post

ನಮಗೆ ಚುನವಣಾ ಸೋಲು ಯಾವುದೇ ಬದಲಾವಣೆ ಮಾಡಲ್ಲ ಪಾಟೀಲ್ರೇ..

Next Post

ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada