• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ಆಸ್ತಿ ವಿಚಾರಕ್ಕೆ ಹಸುವಿನ ಕೆಚ್ಚಲು ಕೊಯ್ಯಲಾಗಿದೆ ! ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಆರ್.ಅಶೋಕ್ ! 

Chetan by Chetan
January 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಕ್ಫ್ ಆಸ್ತಿ ವಿಚಾರಕ್ಕೆ ಹಸುವಿನ ಕೆಚ್ಚಲು ಕೊಯ್ಯಲಾಗಿದೆ ! ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಆರ್.ಅಶೋಕ್ ! 
Share on WhatsAppShare on FacebookShare on Telegram

ಇಂದು ಚಾಮರಾಜಪೇಟೆಯ (Chamarajapete) ವಿನಾಯಕ ನಗರದಲ್ಲಿ ಗೋಪೂಜೆಯಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಆರ್.ಅಶೋಕ್ (R ashok) ಅವರು, ಗೋವಿನ ಕೆಚ್ಚಲು ಕೊಯ್ದ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ADVERTISEMENT

ಈ ಘಟನೆಯಾದ ತಕ್ಷಣ ನನಗೆ ನಮ್ಮ ಕಾರ್ಯಕರ್ತರು ತಿಳಿಸಿದ್ರು.ನಾನು ಸ್ಥಳಕ್ಕೆ ಬಂದು ಭೇಟಿ ನೀಡಿದ್ದೇನೆ.ಹಸು ಕಟ್ಟಿದ್ದ ಜಾಗದಲ್ಲಿ ರಕ್ತ ಹರಿಯುತ್ತಿತ್ತು.ಮುನುಷ್ಯತ್ವ ಇರುವವರು ಯಾರು ಹೀಗೆ ನಡೆದುಕೊಳ್ಳಲು ಸಾಧ್ಯವಿಲ್ಲ.ನಮ್ಮ ಪೊಲೀಸರು ಹೇಳುತ್ತಾರೆ, ಆತ ಬ್ಲೇಡ್ ಹಿಡಿದುಕೊಂಡು ಇರುತ್ತಿದ್ದ ಅಂತಾರೆ.ಬ್ಲೇಡ್ ಇಟ್ಟುಕೊಂಡು ಕಾಲು ಕತ್ತರಿಸಲು ಸಾಧ್ಯವಾ ಎಂದು ಪ್ರಶ್ನೆ ಮಾಡಿದ್ದಾರೆ.

Karnataka Lokayukta raids  ಬಿಬಿಎಂಪಿಯ 54 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ. #bbmp #lokayuktha  #BVeerappa

ಇದು ಯಾವನೋ ಒಬ್ಬ ಮಾಡಲು ಸಾಧ್ಯವಿಲ್ಲ.ಇದರ ಹಿಂದೆ ಬೇರೆಯವರೇ ಇದ್ದಾರೆ. ಇಲ್ಲಿ ಈ ರಸ್ತೆಯಲ್ಲಿ 50 ಕ್ಕೂ ಹೆಚ್ಚು ದನಗಳನ್ನು ಕೊಂದಿದ್ದಾರೆ.ಈ ಸರ್ಕಾರದಿಂದ ಕರ್ಣನಿಗೆ ಎರಡು ಹಸು ತೆಗೆದುಕೋ ಎಂದು ಒತ್ತಾಯಿಸಿದ್ದಾರೆ.ಒಂದು ಕೈ ಯಲ್ಲಿ ಕೊಡುವುದು, ಇನ್ನೊಂದು ಕೈ ಯಲ್ಲಿ ಕಿತ್ತುಕೊಳ್ಳುವ ಕೆಲಸ ಆಗಿದೆ.ನನಗೆ ಪೊಲೀಸರ ಮೇಲೂ ಅನುಮಾನ ಇದೆ‌ ಎಂದು ಆರ್.ಅಶೋಕ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಹಸು ಮಾಲೀಕ ಕರ್ಣನ ಮೇಲೆ ಒತ್ತಾಯ ಮಾಡಲಾಗಿದೆ.ಇದಕ್ಕೆಲ್ಲಾ ನಾವು ಬಿಡುವುದಿಲ್ಲ.ಇಲ್ಲಿ ಅನ್ಯಾಯವಾದ್ರೆ, ಕರಾಳ ಸಂಕ್ರಾಂತಿ ಕೂಡ ಆಚರಣೆ ಮಾಡಲಾಗುತ್ತದೆ.ಇದು ಬಿಜೆಪಿಯ (Bjp) ಎಚ್ಚರಿಕೆ ಎಂದಿದ್ದಾರೆ.ಇಡೀ ಬೆಂಗಳೂರಿನಲ್ಲಿ ದನಗಳ ಆಸ್ಪತ್ರೆ ಬೆರಳೆಣಿಕೆಯಷ್ಟು ಮಾತ್ರ ಇರುವುದು.ಅದರಲ್ಲಿ ಚಾಮರಾಜಪೇಟೆಯಲ್ಲಿ ಒಂದು ಇದೆ.ಅದನ್ನು ವಕ್ಫ್ ಎಂದು ಮಾಡಿದ್ದೀರಿ. 500 ಕೋಟಿಗೂ ಅಧಿಕ ಹಣ ಅದರಲ್ಲಿ ಇದೆ.ಅದನ್ನು ವಕ್ಫ್ ಮಾಡಿದ್ದಾರೆ. 

ಇದನ್ನು‌ ಖಂಡಿಸಿದ್ದು, ಅದರ ವಿರುದ್ಧ ಹೋರಾಟ ಮಾಡಿರುವುದು ಕರ್ಣ.ಹೀಗಾಗಿ ಕರ್ಣನಿಗೆ ಧಮ್ಕಿ ಹಾಕಿದ್ದಾರೆ.ಆತನಿಗೆ ಎಚ್ಚರಿಕೆ ಕೊಡುವ ರೀತಿಯಲ್ಲಿ ಈಗ ಹಸುಗಳ ಕೆಚ್ಚಲನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಹಸುವಿನ ಆರೈಕೆಗೆ ಆರ್.ಅಶೋಕ್. ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡಿದ್ದಾರೆ.ಹಸು ಇನ್ನು ಮುಂದೆ ಹಾಲು ಕೊಡಲು ಸಾಧ್ಯವಿಲ್ಲ.ಹೀಗಾಗಿ, ನಾನು ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಕೊಡುತ್ತಿದ್ದೇನೆ ಎಂದು ಆರ್. ಅಶೋಕ್ ಹೇಳಿದ್ದಾರೆ.

Tags: ಆರ್.ಅಶೋಕ್ಚಾಮರಾಜಪೇಟೆವಕ್ಫ್ ಆಸ್ತಿಹಸು ಕೆಚ್ಚಲುಹಸು ಕೆಚ್ಚಲು ಕೊಯ್ದ ಪ್ರಕರಣ
Previous Post

ಸಿದ್ದು ಸರ್ಕಾರದಲ್ಲಿ ಗೋವುಗಳಿಗೂ ರಕ್ಷಣೆಯಿಲ್ಲ – ಸರ್ಕಾರದ ಪಾಪದ ಕೊಡ ತುಂಬಿದೆ : ವಿಜಯೇಂದ್ರ ಕಿಡಿ ನುಡಿ 

Next Post

ನಿಮಗೊಂದು ಸಿಹಿಸುದ್ದಿ ಮೋಷನ್ ಪೋಸ್ಟರ್ ಲಾಂಚ್..!!

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ನಿಮಗೊಂದು ಸಿಹಿಸುದ್ದಿ ಮೋಷನ್ ಪೋಸ್ಟರ್ ಲಾಂಚ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada