• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ – ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

Chetan by Chetan
January 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಕಿಚ್ಚು ಇನ್ನಷ್ಟು ಹೆಚ್ಚಾಗೋ ಸಾಧ್ಯತೆಗಳಿದೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರದಿಂದಲೇ ಹೋರಾಟಕ್ಕೆ ಮುಂದಾಗ್ತಾರಾ ಬಸವಜಯ ಮೃತ್ಯುಂಜಯ ಸ್ವಾಮೀಜಿ..? ಎಂಬ ಪ್ರಶ್ನೆ ಎದುರಾಗಿದೆ. ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮುಂದಾಗಿದ್ದಾರೆ ಎನ್ನಲಾಗಿದೆ.

ADVERTISEMENT

ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದು,ಲಾಠಿ ಚಾರ್ಜ್ ಮಾಡಿಸಿಕೊಂಡವರನ್ನ ವೇದಿಕೆ ಕರೆದು ಸನ್ಮಾನಿಸಿ ಪಂಚಮಸಾಲಿ ವೀರರು ಎಂದು ಸ್ವಾಮೀಜಿ ಘೋಷಿಸಿದ್ದಾರೆ.ಆ ಮೂಲಕ ಮತ್ತೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಮುನ್ನೆಲೆಗೆ ಬಂದಿದೆ.

Mandya: ಮಂಡ್ಯದ ಹೊಸಹಳ್ಳಿಯಲ್ಲಿ ಸಂಕ್ರಾಂತಿ ಆಚರಣೆ ವೇಳೆ ಅವಘಡ..! #sankrantifestival #sankranti #pratidhvani

ಇನ್ನು ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದಲೇ ಮನೆ ಮನೆ ಜಾಗೃತಿ ಹೋರಾಟಕ್ಕೆ ನಿರ್ಧರಿಸೋ ಸ್ವಾಮಿಜಿ ನಿರ್ಧರಿಸುವ ಸಾಧ್ಯತೆಯಿದೆ.ಮಕರ ಸಂಕ್ರಾಂತಿ ದಿನ ಕೂಡಲ ಸಂಗಮದಲ್ಲಿ ನಡೆದ ಸಭೆಯಲ್ಲಿ ಪ್ರತಿಜ್ಞಾ ವಿಧಿ ಅಭಿಯಾನ ಪಂಚಮಸಾಲಿ ಸಮುದಾಯ ಕೈಗೊಂಡಿದೆ.

ಹೀಗಾಗಿ ಮೀಸಲಾತಿಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಅಣಿಯಾದಂತೆ ಕಾಣುತ್ತಿದೆ.ಈ ಬಾರಿ ಸಿಎಂ ಕ್ಷೇತ್ರ ವರುಣಾದಿಂದ ಹೋರಾಟಕ್ಕೆ ಸಜ್ಜಾಗೋ ಸಾಧ್ಯತೆಗಳು ದಟ್ಟವಾಗಿದೆ.ಇನ್ಮುಂದೆ ಸಿಎಂ ಬಳಿ ಮೀಸಲಾತಿ ಕೇಳಲು ಹೋಗಲ್ಲ, ಬದಲಾಗಿ ಜನರ ಮನೆಮನೆಗೆ ತೆರಳಿ ಜಾಗೃತಿ ಮಾಡ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.

Tags: 2A ಮೀಸಲಾತಿಪಂಚಮಸಾಲಿ ಹೋರಾಟಬಸವ ಜಯಮೃತ್ಯುಂಜಯ ಸ್ವಾಮೀನಿಲಾಠಿ ಚಾರ್ಜ್ಸಿಎಂ ಸಿದ್ದರಾಮಯ್ಯ
Previous Post

ದಲಿತ ಸಮುದಾಯದ ಸಭೆಗೆ ಬ್ರೇಕ್.. ಈಗ ಡಿಕೆಶಿ ನೇಮಕಕ್ಕೆ ಕೊಕ್ಕೆ..

Next Post

ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು Hit & Run ಕೇಸ್..! ಇದು ಪೂರ್ವ ನಿಯೋಜಿತ ಕೃತ್ಯ..?? ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ ಹೇಳಿದ್ದೇನು ?? 

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
BREAKING: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ! ಸಂಪೂರ್ಣ ನಜ್ಜುಗುಜ್ಜಾದ ಕಾರು – ಆಸ್ಪತ್ರೆಗೆ ದಾಖಲಾದ ಸಚಿವೆ ! 

ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು Hit & Run ಕೇಸ್..! ಇದು ಪೂರ್ವ ನಿಯೋಜಿತ ಕೃತ್ಯ..?? ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ ಹೇಳಿದ್ದೇನು ?? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada