• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಿದ ಪ್ರೀತಂ ಗೌಡ.

ಪ್ರತಿಧ್ವನಿ by ಪ್ರತಿಧ್ವನಿ
January 16, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂದು ಪ್ರೀತಂ ಗೌಡ ಆಪ್ತರೊಬ್ಬರು ಬಹಿರಂಗ ಪಡಿಸಿದ್ದು, ಇದು ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಆಘಾತವಾಗಿದೆ. ಬಿಜೆಪಿಯ ಯುವ ಮುಖಂಡರಲ್ಲಿ ಪ್ರಮುಖರಾಗಿರುವ ಪ್ರೀತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ ಎನ್ನುವ ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

ಇನ್ನು, ಒಂದು ವೇಳೆ ಏನಾದರೂ ಪ್ರೀತಂ ಗೌಡ ಬಿಜೆಪಿ ಪಕ್ಷದಿಂದ ಹೊರಬಂದು ಆಡಳಿತಾರೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರೆ ಕಾಂಗ್ರೆಸ್‌ಗೆ ಪಕ್ಷಕ್ಕೆ ಭಾರೀ ಲಾಭವಾಗಲಿದೆ. ಏಕೆಂದರೆ ಜೆಡಿಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುವ ಹಾಸನದಲ್ಲಿ ಕಾಂಗ್ರೆಸ್ ಮತ್ತೆ ಪಾರುಪತ್ಯ ಸಾಧಿಸಲು ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾ‌ರ್ ಇಬ್ಬರೂ ಬಹಳಷ್ಟು ಕಷ್ಟಪಡುತ್ತಿದ್ದಾರೆ. ಪ್ರೀತಂ ಬಂದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗುತ್ತದೆ.

ಕಳೆದ ಕೆಲ ದಿನಗಳಿಂದ ಬಿಜೆಪಿ ಕಾರ್ಯಕ್ರಮಗಳಲ್ಲಿ ಮತ್ತು ಬಿಜೆಪಿ ವೇದಿಕೆಗಳಲ್ಲಿ ಅವರು ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಹಾಸನದಲ್ಲಿ ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಂಶದ ವಿರುದ್ಧ ಹೋರಾಡಿದ ಪ್ರೀತಮ್ ಬಿಜೆಪಿ-ಜೆಡಿಎಸ್ ಸಮ್ಮಿಶ್ರದಲ್ಲಿ ಸಂತೋಷವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯವರೆಗೆ, 2023ರಲ್ಲಿ, ಕಾಂಗ್ರೆಸ್ ಒಲ್ಲದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿತ್ತು, 2023ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಅವರು ಮತ ಕೇಳಲು ಕ್ಷೇತ್ರಕ್ಕೆ ಭೇಟಿ ನೀಡಲಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಬ್ಬರೂ ಸಹ ಹಾಸದಲ್ಲಿ ಕಾಂಗ್ರೆಸ್ ಪ್ರಾಭಲ್ಯ ಸಾಧಿಸುವಲ್ಲಿ ಕಷ್ಟಪಡುತ್ತಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ. ಮೂರೂ ಪಕ್ಷಗಳಲ್ಲಿ ಆಂತರಿಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ.

ಮೂರೂ ಪಕ್ಷಗಳಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.

ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.

Tags: BJPBreakingBY VijayendracongressDK ShivakumarHassanKarnatakaMLApolitical partyPolititianPreetham Gowda
Previous Post

ವೈಫಲ್ಯ ಅಧ್ಯಕ್ಷನ ಬೆನ್ನು ಹತ್ತಬೇಡಿ ಎಂದು ಯಡಿಯೂರಪ್ಪಗೆ ಆಗ್ರಹ

Next Post

ಹುಬ್ಬಳ್ಳಿಗೆ ಆಗಮಿಸಿದ ಉಪ ರಾಷ್ಟ್ರಪತಿ ಶ್ರೀ ಜಗದೀಪ ಧನಕರ್..!!

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಹುಬ್ಬಳ್ಳಿಗೆ ಆಗಮಿಸಿದ ಉಪ ರಾಷ್ಟ್ರಪತಿ ಶ್ರೀ ಜಗದೀಪ ಧನಕರ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada