• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲಘಟಗಿ ಉದ್ಯೋಗ ಮೇಳ ಕ್ಕೆ ಚಾಲನೆ ನೀಡಿದ ಸಚಿವ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
January 19, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ, ಶೋಧ
0
ಕಲಘಟಗಿ ಉದ್ಯೋಗ ಮೇಳ ಕ್ಕೆ ಚಾಲನೆ ನೀಡಿದ ಸಚಿವ ಲಾಡ್‌
Share on WhatsAppShare on FacebookShare on Telegram

ADVERTISEMENT

251 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಒಟ್ಟು 987 ಉದ್ಯೋಗಾಕಾಂಕ್ಷಿಗಳಿಂದ ನೋಂದಣಿ

ಕಲಘಟಗಿ (ಧಾರವಾಡ ಜಿಲ್ಲೆ) ಜನವರಿ 18: ಇಲ್ಲಿನ ಜನತಾ ಇಂಗ್ಲಿಷ್‌ ಸ್ಕೂಲ್‌ ಆವರಣದಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಇಂದು ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳ ಅಭೂತಪೂರ್ವವಾಗಿ ಯಶಸ್ವಿಯಾಯಿತು.

ಒಟ್ಟು 987 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 1027 ಮಂದಿ ಆಯ್ಕೆಗೊಂಡಿದ್ದಾರೆ. (ಕೆಲವು ಅಭ್ಯರ್ಥಿಗಳು ಹಲವು ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ) ಒಟ್ಟು 251 ಮಂದಿಗೆ ನೇಮಕಾತಿ ಪತ್ರವನ್ನು ನೀಡಲಾಗಿದೆ. ಮೇಳದ ಇನ್ನೂ ಒಂದು ವಿಶೇಷ ಎಂದರೆ 43 ವಿಕಲಚೇತನರು ಭಾಗವಹಿಸಿದ್ದು.

Lawyerjagadeesh: ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ ಆಕ್ಸಿಡೆಂಟ್ ಮಾಡಿಸಿದ್ದು ಯಾರು..? ಗೊತ್ತಾ.? #pratidhvani

50 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿದ್ದವು. 4000
ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಮೇಳದಲ್ಲಿದ್ದವು. ಎಸ್‌ಎಸ್‌ಎಲ್‌ಸಿ, ಪಿಯು, ಪದವಿ, ಡಿಪ್ಲೊಮಾ, ಪ್ಯಾರಾಮೆಡಿಕಲ್‌, ಫಾರ್ಮಸಿ, ಸ್ನಾತಕೋತ್ತರ ಪದವೀಧರರು, ವಿಶೇಷ ಚೇತನರು ಹಾಗೂ ತೃತೀಯ ಲಿಂಗಿಗಳು ಭಾಗವಹಿಸಿದ್ದರು.

ಚಾಲನೆ ನೀಡಿದ ಸಚಿವ ಲಾಡ್‌
ಮೇಳದ ರೂವಾರಿ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಧನ್ಯವಾದ ತಿಳಿಸಿದ ಅಭ್ಯರ್ಥಿಗಳು


ಇಂತಹ ಉದ್ಯೋಗ ಮೇಳದಿಂದ ಸಾಕಷ್ಟು ಪ್ರಯೋಜನವಾಯಿತು. ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ಕಂಪನಿಗಳೇ ನಮ್ಮ ಬಳಿ ಬಂದು ಕೆಲಸ ನೀಡುವುದು ಅತ್ಯಂತ ಖುಷಿ ನೀಡುವ ಸಂಗತಿ. ಸಂತೋಷ್‌ ಲಾಡ್‌ ಅವರಿಗೆ ಧನ್ಯವಾದಗಳು ಎಂದು ಉದ್ಯೋಗ ಪಡೆದುಕೊಂಡ ಅಭ್ಯರ್ಥಿಯೊಬ್ಬರು ಹೇಳಿದರು.

Tags: minister santosh ladsanthosh ladSantosh Ladsantosh lad ballarysantosh lad biographysantosh lad dharwadsantosh lad interviewsantosh lad livesantosh lad mlasantosh lad newssantosh lad on nepsantosh lad pressmeetsantosh lad pulled upsantosh lad rallysantosh lad reactsantosh lad speechsantosh lad statussantosh lad videosantosh lad videossantosh lad with ajitsantoshladyatnal vs santosh lad
Previous Post

ಸತೀಶ್ ಜಾರಕಿಹೊಳಿ V/S ಡಿಕೆಶಿ ಸಮರ ! ಜಾರಕಿಹೊಳಿ ವಿರೋಧಿ ಬಣದ ಜೊತೆ ಡಿಕೆ ಮಾತುಕತೆ ?! ಬೆಳಗಾವಿ ರಾಜಕಾರಣದಲ್ಲಿ ಗರಿಗೆದರಿದ ಕುತೂಹಲ ! 

Next Post

ಅಖ್ರೋಟ್: ಆರೋಗ್ಯಕರ ದೇಹ ಮತ್ತು ಮೆದುಳಿಗೆ ದಾರಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಅಖ್ರೋಟ್: ಆರೋಗ್ಯಕರ ದೇಹ ಮತ್ತು ಮೆದುಳಿಗೆ ದಾರಿ

ಅಖ್ರೋಟ್: ಆರೋಗ್ಯಕರ ದೇಹ ಮತ್ತು ಮೆದುಳಿಗೆ ದಾರಿ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada