• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೊಡ್ಮನೆ ಎಸ್ ಎ ಸಹೋದರರಿಂದ ಅನಾವರಣವಾಯಿತು “ಭಗೀರಥ” ಚಿತ್ರದ ಹಾಡಗಳು. .

ಪ್ರತಿಧ್ವನಿ by ಪ್ರತಿಧ್ವನಿ
January 22, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ. .

ADVERTISEMENT

ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು “ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಸಹೋದರರಾದ ಎಸ್ ಎ ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಹಾಗೂ ಡಾ||ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದರಾಜು “ಭಗೀರಥ ” ಚಿತ್ರದ ಹಾಡುಗಳನ್ನು ಹಾಗು ಡಿ ಬೀಟ್ಸ್ ಸಂಸ್ಥೆಯ ಶೈಲಜಾ ನಾಗ್ ಅವರು ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ವಿಜಯ್ ಪ್ರಕಾಶ್, ಶೃತಿ ಪ್ರಹ್ಲಾದ್ ಹಾಗೂ ಹೇಮಂತ್ ಕುಮಾರ್ ಹಾಡಿದ್ದಾರೆ.

ಚಿತ್ರದ ಹಾಡುಗಳು ಹಾಗೂ ಟ್ರೇಲರ್ ನೋಡಿದಾಗ ಬಹಳ ಖುಷಿಯಾಯಿತು. “ಭಗೀರಥ” ಶೀರ್ಷಿಕೆಯೇ ಬಹಳ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಎಸ್ ಎ ಚಿನ್ನೇಗೌಡ ಹಾರೈಸಿದರು.

ಹದಿನೈದು ವರ್ಷಗಳ ಹಿಂದೆ “ಬಾಯ್ ಫ್ರೆಂಡ್” ಚಿತ್ರದ ಮೂಲಕ ನಿರ್ದೇಶಕನಾದೆ. ಈಗ ವಿಭಿನ್ನ ಕಥೆಯುಳ್ಳ ಈ ಚಿತ್ರವನ್ನು ನಿರ್ದೇಶಿಸಿದ್ದೇನೆ. “ಭಗೀರಥ” ಹೆಸರೆ ಹೇಳುವಂತೆ ಅಸಾಧ್ಯವಾದುದ್ದನ್ನು ಸಾಧಿಸುವವನು ಎಂದು. ನಮ್ಮ ಚಿತ್ರದ ಕಥೆಯೂ ಇದೇ ಅರ್ಥದಲ್ಲಿ ಸಾಗುತ್ತದೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಫೆಬ್ರವರಿ 7 ರಂದು ಚಿತ್ರ ತೆರೆಗೆ ಬರಲಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಿರ್ದೇಶಕ ರಾಮ್ ಜನಾರ್ದನ್.

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ನಾನು, ಕೆ.ರಮೇಶ್ ಹಾಗೂ ಬಿ.ಭೈರಪ್ಪ ಅವರು ಈ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ತಿಳಿಸಿದ ನಿರ್ಮಾಪಕ ಚೇತನ್ ಎಸ್ ರಮೇಶ್, ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಜರ್ನಿಲಿಸಂ ಮಾಡಿ ಪತ್ರಕರ್ತನಾಗಿದ್ದ ನಾನು, “ಜಮಾನ” ಚಿತ್ರದ ಮೂಲಕ ನಟನಾದೆ. “ಭಗೀರಥ” ಚಿತ್ರದಲ್ಲಿ ನನ್ನದು ಯಾವುದಕ್ಕೂ ಹೆದರದ, ವಿಲ್ ಪವರ್ ಇರುವ ಮನುಷ್ಯನ ಪಾತ್ರ. ಈ ಚಿತ್ರದಲ್ಲಿ ಸಾಹಸ ಸನ್ನಿವೇಶಗಳು ಹೈಲೆಟ್. ಥ್ರಿಲ್ಲರ್ ಮಂಜು ಅವರ ಸಾರಥ್ಯದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದು ತಿಳಿಸಿದ ನಾಯಕ ಎಸ್ ಜಯಪ್ರಕಾಶ್(ಜೆ ಪಿ), ಇಡೀ ರಾಜ್ಯವೇ ಇಷ್ಟಪಡುವ ಡಾ||ರಾಜಕುಮಾರ್ ಕುಟುಂಬದ ಸದಸ್ಯರು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ಖುಷಿಯಾಗಿದೆ ಎಂದರು.

ನಾನು ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಅಭಿನಯಿಸಿದ್ದೇನೆ. ಗುಡ್ ನ್ಯೂಸ್ ಗಾಯತ್ರಿ ಎಂಬುದು ನನ್ನ ಪಾತ್ರದ ಹೆಸರು ಎಂದು ನಾಯಕಿ ಚಂದನ ರಾಘವೇಂದ್ರ.

ನನ್ನದು ಚಿತ್ರದಲ್ಲಿ ರಾಧಾ ಎಂಬ ಪಾತ್ರ ಎಂದು ನಿಸರ್ಗ ಅಣ್ಣಪ್ಪ ತಿಳಿಸಿದರೆ, ರುಕ್ಮಿಣಿ ನನ್ನ ಪಾತ್ರದ ಹೆಸರು ಎಂದರು ಮತ್ತೊಬ್ಬ ನಾಯಕಿ ರೂಪಶ್ರೀ. ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಹಾಡುಗಳ ಬಗ್ಗೆ ಹಾಗೂ ಸಾಹಸ ಸಂಯೋಜನೆಯ ಕುರಿತು ಥ್ರಿಲ್ಲರ್ ಮಂಜು ಮಾಹಿತಿ ನೀಡಿದರು. ವಿ.ಹರಿಕೃಷ್ಣ ಹಾಗೂ ಶೈಲಜಾ ನಾಗ್ ಸಾರಥ್ಯದ ಡಿ ಬೀಟ್ಸ್ ಸಂಸ್ಥೆ ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿದೆ.

Tags: BagheerathaD BeatesD BeatsKannada moviePradeep sharmaRukminiS A ChinnegowdasandalwoodShylaja NagThriller ManjuV Harikrishna
Previous Post

ಯಲ್ಲಾಪುರದಲ್ಲಿ ರಸ್ತೆ ಅಪಘಾತದಲ್ಲಿ 10 ಜನರ ಸಾವಿಗೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

Next Post

ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada