• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಾಯುಕ್ತ.. ರಾಜ್ಯ ಸರ್ಕಾರದ ಕೈಗೊಂಬೆ ಇದ್ದಂತೆ ! ಮುಡಾ ತನಿಖೆ ವರದಿಯ ಬಗ್ಗೆ ಆರ್.ಅಶೋಕ್ ಕಿಡಿ ! 

Chetan by Chetan
January 23, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಕ್ಫ್ ಆಸ್ತಿ ವಿಚಾರಕ್ಕೆ ಹಸುವಿನ ಕೆಚ್ಚಲು ಕೊಯ್ಯಲಾಗಿದೆ ! ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಆರ್.ಅಶೋಕ್ ! 
Share on WhatsAppShare on FacebookShare on Telegram

ಮೈಸೂರಿನ ಮುಡಾ ಅಕ್ರಮ (MUDA scam) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುತ ತನಿಖೆ ಪೂರ್ಣಗೊಂಡಿದ್ದು, ಜನವರಿ 25 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ. ಆದ್ರೆ ಇದೀಗ ಈ ವರದಿಯ ಬಗ್ಗೆ ಚರ್ಚೆಗಳು ಗರಿಗೆದರಿದ್ದು, ಲೋಕಾಯುಕ್ತ (Lokayukta) ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ (Clean chit) ನೀಡಲಾಗಿದೆ ಎಂಬ ಆಂತರಿಕ ಮಾಹಿತಿಗಳು ಹರಿದಾಡುತ್ತಿವೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್,ನಾನು ಇದನ್ನು ಒಂದು ವಾರದ ಮುಂಚೆಯೇ ಹೇಳಿದ್ದೆ.ಇದ್ರಲ್ಲಿ ವಿಶೇಷತೆ ಏನು ಇಲ್ಲ. ಈ ವರದಿ ನಿರೀಕ್ಷೆಯಿತ್ತು. ಯಾಕೆಂದರೆ ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಯಾಗಿದೆ. ಅವರಿಂದ ಇನ್ನೇನು ನಿರೀಕ್ಷಿಸಲು ಸಾದ್ಯ ಎಂದು ಹೇಳಿದ್ದಾರೆ. 

ಈ ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ, ಸರ್ಕಾರ ಅಧಿಕಾರಿಗಳ ಸಹಾಯದಿಂದ ಇದನ್ನು ಮುಚ್ಚಿ ಹಾಕುವುದು ಹೇಗೆ ಎಂಬುದನ್ನೇ ಪ್ರಯತ್ನಿಸುತ್ತಿದೆ. ಹೀಗಾಗಿಯೇ ನಾವು ಸಿಬಿಐ ತನಿಖೆಗಾಗಿ ಆಗ್ರಹಿಸುತ್ತಿರುವುದು ಎಂದು ಹೇಳಿದ್ದಾರೆ.

ಇನ್ನು ಮತ್ತೊಂದೆಡೆ, ಸಿಬಿಐ ತನಿಖೆಗೆ ಕೋರಿ ಕೋರ್ಟ್ ಗೆ ಮನವಿ ಸಲ್ಲಿಸಿದ್ದ ಸ್ನೇಹಮಯಿ ಕೃಷ್ಣ ಅವರ ಅರ್ಜಿ ವಿಚಾರಣೆ ನಡೆದಿದ್ದು, ಜನವರಿ 27ರಂದು ಎ ಬಗ್ಗೆ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ಹೀಗಾಗಿ ಈ ಎಲ್ಲಾ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

Tags: ಆರ್.ಅಶೋಕ್ಕ್ಲೀನ್ ಚಿಟ್ಮುಡಾ ಹಗರಣಲೋಕಾಯುಕ್ತ ವರದಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ ಸರ್ಕಾರದಲ್ಲಿ ಕೃಷಿ ವಿವಿ ಅನುಮೋದನೆ.. ಸಿಎಂಗೆ ಸನ್ಮಾನ..

Next Post

ನಿಮ್ಮ ತಪ್ಪಲ್ಲ.. ನಿಮಗೆ ಕಾಂಟ್ರವರ್ಸಿ ಬೇಕು – ನಗುತ್ತಲೇ ಜಾರ್ಜ್‌ ಟಾಂಟ್‌

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post
ನಿಮ್ಮ ತಪ್ಪಲ್ಲ.. ನಿಮಗೆ ಕಾಂಟ್ರವರ್ಸಿ ಬೇಕು – ನಗುತ್ತಲೇ ಜಾರ್ಜ್‌ ಟಾಂಟ್‌

ನಿಮ್ಮ ತಪ್ಪಲ್ಲ.. ನಿಮಗೆ ಕಾಂಟ್ರವರ್ಸಿ ಬೇಕು - ನಗುತ್ತಲೇ ಜಾರ್ಜ್‌ ಟಾಂಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada