• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತುರ್ತು ಕ್ಯಾಬಿನೆಟ್‌ ಸಭೆಯಲ್ಲಿ ಆದ ನಿರ್ಧಾರ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
January 25, 2025
in Top Story, ಕರ್ನಾಟಕ, ರಾಜಕೀಯ
0
ತುರ್ತು ಕ್ಯಾಬಿನೆಟ್‌ ಸಭೆಯಲ್ಲಿ ಆದ ನಿರ್ಧಾರ ಏನು..?
Share on WhatsAppShare on FacebookShare on Telegram

ADVERTISEMENT

ಮೈಸೂರು ರಾಜವಂಶಸ್ಥರ ವಿರುದ್ಧ ರಾಜ್ಯ ಸರ್ಕಾರ ಸಮರ ಸಾರಿದೆ. ಸಿದ್ದರಾಮಯ್ಯ ಸರ್ಕಾರ ಮತ್ತು ಮೈಸೂರು ರಾಜಮನೆತನದ ಸಮರ ಅಂತಿಮ ಘಟ್ಟಕ್ಕೆ ತಲುಪಿದ್ದು, ರಾಜ್ಯ ಸರ್ಕಾರ ಬೆಂಗಳೂರು ಅರಮನೆ ಮೈದಾನದ ಭೂಮಿಯನ್ನ ವಶಕ್ಕೆ ಪಡೆದಿದ್ದ ವಿಚಾರದಲ್ಲಿ ಸುಗ್ರಿವಾಜ್ಞೆ ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.. 2025ರ ಜನವರಿ 16 ಕಾನೂನು ಹೋರಾಟಕ್ಕೆ ಸರ್ಕಾರ ನಿರ್ಧರಿಸಿತ್ತು. ಅದರ ಮುಂದಿನ ಭಾಗ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಣಯ ಮಾಡಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, 1996 ರಲ್ಲಿ ಅರಮನೆ ಜಾಗ ಸರ್ಕಾರದ ಸುಪರ್ಧಿಗೆ ಪಡೆಯಲು ಕಾನೂನು ಮಾಡಲಾಗಿತ್ತು. ರಾಷ್ಟ್ರ ಪತಿಗಳು ಅಂಗೀಕಾರ ಮಾಡಿದ್ರು. 472 ಎಕರೆ ಭೂಮಿಗೆ ಅಂದಿನ ಮಾರುಕಟ್ಟೆ ಮೌಲ್ಯ 11 ಕೋಟಿ ಆಗಿತ್ತು. ಈಗ 2025, 28 ವರ್ಷಗಳು ಗತಿಸಿವೆ. ಮೈಸೂರು ಭೂಸ್ವಾಧೀನ ಕಾಯ್ದೆಯನ್ನ ಪ್ರಶ್ನಿಸಿದ್ರು. ಆದರೆ ಹೈಕೋರ್ಟ್ ಕಾಯ್ದೆಯನ್ನ ಎತ್ತಿಹಿಡಿದಿತ್ತು. ಅದಾದ ಮೇಲೆ 1997 ರಲ್ಲಿ ಅರಮನೆಯವ್ರು ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಹೋಗಿದ್ರು, ಈಗ 27 ವರ್ಷಗಳು ಆಗಿವೆ ಜಯಮಹಲ್, ಬಳ್ಳಾರಿ ರಸ್ತೆಗಳೆನ್ನ ಅಗಲೀಕರಣ ಮಾಡಲು ಸುರ್ಪಿಂನಲ್ಲಿ ಚರ್ಚೆ ನಡೆದಿದೆ ಹೀಗಾಗಿ 27 ವರ್ಷಗಳ ಬಳಿಕ ಈ ವ್ಯಾಜ್ಯ ಮುಂಚೂಣಿಗೆ ಬಂದಿದೆ ಎಂದಿದ್ದಾರೆ.

cabinate meeting :ಬೆಂಗಳೂರು ಅರಮನೆ ಒತ್ತುವರಿ ಜಾಗಕ್ಕೆ ಸರ್ಕಾರದಿಂದ ಬಿತ್ತು ಕತ್ತರಿ #pratidhvani #hkpatil

ಅಂದು ಎಕರೆಗೆ 2.30 ಲಕ್ಷ ರೂಪಾಯಿ ನಿಗದಿ ಮಾಡಲಾಗಿತ್ತು. ಸುಪ್ರಿಂ ಕೋರ್ಟ್‌ನಲ್ಲಿ ದೊಡ್ಡ ಮಟ್ಟದ ವ್ಯಾಜ್ಯ ನಡೆದು 472.16 ಎಕರೆ ಜಾಗವನ್ನ 11 ಕೋಟಿ ನಿಗದಿ ಮಾಡಲಾಗಿತ್ತು. ಹೈಕೋರ್ಟ್ ತೀರ್ಪಿನ ಸಂಬಂಧ ಈವರೆಗೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ನೀಡಿಲ್ಲ. 2024 ಡಿಸೆಂಬರ್ 10 ರಂದು ಸುಪ್ರಿಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ಚಾಲ್ತಿ ಇರುವ ಮಾರುಕಟ್ಟೆ ಮೌಲ್ಯಕ್ಕೆ ವರ್ಗಾಯಿಸಿ ಅರಮನೆ ಜಾಗವನ್ನ ಬಳಕೆ ಮಾಡಲು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿತ್ತು. 15.36 ಎಕರೆ ಭೂಮಿಯನ್ನ 13,91,742 ಅಡಿಗಳಷ್ಟು ಜಾಗ ವಶಕ್ಕೆ ಪಡೆದು ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದೆವು. ಚದರ ಅಡಿಗೆ 2.17 ಲಕ್ಷ ರೂಪಾಯಿ ಅಂತೆ 3014 ಕೋಟಿ ಸರ್ಕಾರ ಕೊಡಬೇಕಾಗಿದೆ ಎಂದಿದ್ದಾರೆ.

ಒಂದು ಎಕರೆಗೆ 2.30 ಲಕ್ಷ ರೂಪಾಯಿ ಎಲ್ಲಿ, 200 ಕೋಟಿ ರೂಪಾಯಿ ಎಲ್ಲಿ ಎಂದಿರುವ ಹೆಚ್‌.ಕೆ ಪಾಟೀಲ್‌, ಇದರಿಂದ ಅಭಿವೃದ್ಧಿಗೆ ಗಂಡಾಂತರ ಆಗಲಿದೆ. ಇದು ಪ್ರಗತಿ ವಿರೋಧಿ ನೀತಿ ಆಗುತ್ತದೆ. ಒಂದು ಕಡೆ ಮಾರುಕಟ್ಟೆ ಮೊತ್ತ, ಮತ್ತೊಂದು ಕಡೆ ಸರ್ಕಾರ ಖರೀದಿ ಮಾಡಿರುವ ಜಮೀನು. 3,016 ಕೋಟಿ ಹಣ ನೀಡಬೇಕೆನ್ನುವುದು ಅಂದ್ರೆ ಇದೊಂದು ಅವ್ಯವಹಾರ ಆಗುತ್ತದೆ. ಇಷ್ಟು ಜಮೀನಿಗೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ. ಹೀಗಾಗಿ ಸುಗ್ರಿವಾಜ್ಞೆ ಜಾರಿಗೆ ತಂದಿದ್ದೇವೆ. ಒಂದು ಟಿಡಿಆರ್ ನೀಡಿದರೆ ಹಿಂಪಡೆಯಲು ಸಾಧ್ಯವಿಲ್ಲ. ಒಂದು ವೇಳೆ ಕೊಟ್ಟರೆ ರಾಜ್ಯದ ಪ್ರಗತಿಗೆ ಮಾರಕ. ಹೀಗಾಗಿ ಟಿಡಿಆರ್ ಕೊಡದಂತೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಮುಂದಿನ ವಾರ ಸುಪ್ರಿಂನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಸರ್ಕಾರದ ನಿಲುವನ್ನ ಕೋರ್ಟ್‌ಗೆ ತಿಳಿಸಬೇಕಿದೆ. ಹೀಗಾಗಿ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದು ಈ ತೀರ್ಮಾನ ಮಾಡಿದ್ದೇವೆ ಎಂದಿದ್ದಾರೆ.

Tags: cabinetCabinet Meetingcabinet meeting endedcm kcr to meet cabinet ministersemergency cabinet meetingemergency cabinet metingemergency national cabinet meetingimran khan emergency cabinet meetindia: emergency cabinet meetingjagan cabinet meetingjagan cabinet meeting on coronajagan cabinet meeting on key decisionsjagan emergency meeting with officialskey decisions takennational cabinet meetingtelangana cabinet meeting ended
Previous Post

ಆಗ ಸಿಪಿ ಯೋಗೇಶ್ವರ್ ಈಗ ಶ್ರೀ ರಾಮುಲು

Next Post

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸರ್ಕಾರದ ತಡೆ.. ಇಂದು ಮಹತ್ವದ ನಿರ್ಧಾರ..

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
Next Post
ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸರ್ಕಾರದ ತಡೆ.. ಇಂದು ಮಹತ್ವದ ನಿರ್ಧಾರ..

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸರ್ಕಾರದ ತಡೆ.. ಇಂದು ಮಹತ್ವದ ನಿರ್ಧಾರ..

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada