• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಕಳೆದು ಹೋಗಲ್ಲ. ಮಲ್ಲಿಕಾರ್ಜುನ ಖರ್ಗೆ…!!

ಪ್ರತಿಧ್ವನಿ by ಪ್ರತಿಧ್ವನಿ
January 28, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಕಳೆದು ಹೋಗಲ್ಲ, ದೇಶದಲ್ಲಿ ಬಡತನ ನಿವಾರಣೆಯಾಗಲ್ಲ ಎನ್ನುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಧೈರ್ಯವಿದ್ದರೆ ಹಜ್ ಯಾತ್ರೆ ಬಗ್ಗೆ ಮಾತಾಡಲಿ. ದೆಹಲಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾತನಾಡುವಾಗ ಕುಂಭಮೇಳದಲ್ಲಿ ಗಂಗಾಸ್ನಾನ ಮಾಡಿದ ಅಮಿತ್ ಶಾರನ್ನು ಟೀಕಿಸಿದ್ದರು.

ADVERTISEMENT

ಈ ವೇಳೆ ಅಮಿತ ಶಾ ಮೋದಿ ಎಷ್ಟೇ ಬಾರಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ದೇಶದಲ್ಲಿ ಬಡತನ ನಿವಾರಣೆಯಾಗುತ್ತಾ ಎಂದು ವ್ಯಂಗ್ಯ ಮಾಡಿದ್ದರು.

ಖರ್ಗೆಯವರೇ ನಿಮಗೆ ಯಾವತ್ತೂ ಹಿಂದೂಗಳ ಆಚರಣೆಗಳೇ ಟಾರ್ಗೆಟ್ ಆಗುವುದು ಯಾಕೆ? ನೀವು ಯಾಕೆ ಹಜ್ ಯಾತ್ರೆ ಬಗ್ಗೆ ಕಾಮೆಂಟ್ ಮಾಡಲ್ಲ? ಹಜ್ ಯಾತ್ರೆ ಮಾಡುವುದರಿಂದ ಬಡತನ ನಿವಾರಣೆಯಾಗುತ್ತದಾ? ಒಂದು ಧರ್ಮದ ಆಚರಣೆಯನ್ನು ಮಾತ್ರ ಟಾರ್ಗೆಟ್ ಮಾಡಿ ಮಾತನಾಡುವುದು ತಪ್ಪು ಎಂದಿದ್ದಾರೆ. ನಿಮ್ಮ ರಾಜಕೀಯ ಲಾಭಕ್ಕೆ ಹಿಂದೂ ಆಚರಣೆ, ಪವಿತ್ರ ಗಂಗೆಯನ್ನು ಎಳೆದು ತರುವುದು ಯಾಕೆ ಎಂದು ಹಲವರು ಕಿಡಿ ಕಾರಿದ್ದಾರೆ.

Tags: AICCAmith ShaDelhiGanga PoojaGanga SnanaMallikarjun KhargeNarendra ModiPrayag rajRahul GandhiSoniya Gandhi
Previous Post

ನೋಟಿಸ್ ನೀಡಲು ವಾಟ್ಸಾಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ, ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್..!!

Next Post

“ಪ್ರಯಾಗರಾಜ್‌ನಲ್ಲಿ ಮೌನಿ ಅಮಾವಾಸ್ಯೆ: 6 ಕೋಟಿ ಭಕ್ತರ ಪವಿತ್ರ ಸ್ನಾನದ ಮಹೋತ್ಸವ”

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
Next Post
“ಪ್ರಯಾಗರಾಜ್‌ನಲ್ಲಿ ಮೌನಿ ಅಮಾವಾಸ್ಯೆ: 6 ಕೋಟಿ ಭಕ್ತರ ಪವಿತ್ರ ಸ್ನಾನದ ಮಹೋತ್ಸವ”

"ಪ್ರಯಾಗರಾಜ್‌ನಲ್ಲಿ ಮೌನಿ ಅಮಾವಾಸ್ಯೆ: 6 ಕೋಟಿ ಭಕ್ತರ ಪವಿತ್ರ ಸ್ನಾನದ ಮಹೋತ್ಸವ"

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada