• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ನಾಳೆ ಕೇಂದ್ರ ಬಜೆಟ್‌.. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 31, 2025
in Uncategorized
0
ನಾಳೆ ಕೇಂದ್ರ ಬಜೆಟ್‌.. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ..?
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3ನೇ ಅವಧಿಯ ಮೊದಲ ಪರಿಪೂರ್ಣ ಬಜೆಟ್ ಅಧಿವೇಶನ ಆರಂಭವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ 2025-26ನೇ ಸಾಲಿನ ಪರಿಪೂರ್ಣ ಬಜೆಟ್​ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ 8ನೇ ಬಾರಿಗೆ ಕೇಂದ್ರ ಬಜೆಟ್​ ಮಂಡಿಸಲಿದ್ದಾರೆ.

ADVERTISEMENT

ಬಜೆಟ್​ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆರ. ಬರೋಬ್ಬರಿ 58 ನಿಮಿಷಗಳ ಕಾಲ ಕೇಂದ್ರ ಸರ್ಕಾರ ಸಾಧನೆಗಳು, ಭವಿಷ್ಯದ ಯೋಜನೆಗಳು, ಮಹಾಕುಂಭಮೇಳದ ದುರಂತದ ಬಗ್ಗೆಯೂ ಪ್ರಸ್ತಾಪಿಸಿ ಸಂತಾಪ ಸೂಚಿಸಿದ್ದಾರೆ.. ರಾಷ್ಟ್ರಪತಿ ಭಾಷಣ ಮುಗಿಯುತ್ತಿದ್ದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌‌ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ.. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್‌ ತಂಡ ಸಲ್ಲಿಸಿದ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ಮುನ್ನೋಟ ನೀಡಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತ ದೇಶದ GDP ಶೇಕಡ 6.4 ರಷ್ಟು ಇದೆ.. 2025-26ನೇ ಸಾಲಿನಲ್ಲಿ ದೇಶದ GDP ಶೇಕಡ 6.3ರಿಂದ ಶೇಕಡ 6.8ಕ್ಕೆ ತಲುಪುವ ನಿರೀಕ್ಷೆಯಿದೆ.. ದೇಶದ ವಿದೇಶಿ ವಿನಿಮಯ ಪ್ರಮಾಣ 640.3 ಶತಕೋಟಿ ಡಾಲರ್ ಇದ್ದು ಜಾಗತಿಕ ಪ್ರತಿಕೂಲ ಪರಿಸ್ಥಿತಿ ನಿಭಾಯಿಸಲು ಬುದ್ಧಿವಂತಿಕೆ ನೀತಿ ಅಗತ್ಯವಿದೆ ಅನ್ನೋ ಅಂಶವಿದೆ.. ಆರ್ಥಿಕ ಅನಿಶ್ಚಿತತೆ ಕಾರಣದಿಂದ ಹಣದುಬ್ಬರದ ಅಪಾಯಗಳು ಇವೆ.. ಭಾರತವು ಜಾಗತಿಕ ಸ್ಪರ್ಧಾತ್ಮಕತೆ ವಿಚಾರದಲ್ಲಿ ಸುಧಾರಿಸುವ ಅಗತ್ಯವಿದೆ.. ಮುಂದಿನ 2 ದಶಕಗಳ ಕಾಲ ಮೂಲಸೌಕರ್ಯ ಹೂಡಿಕೆ ಅಗತ್ಯವಿದೆ. ಕಾರ್ಪೊರೇಟ್ ವಲಯ ಸಾಮಾಜಿಕ ಜವಾಬ್ದಾರಿ ಪ್ರದರ್ಶಿಸಬೇಕು ಅಂತಾ ಹೇಳಲಾಗಿದೆ.

ದೇಶದಲ್ಲಿ ಇನ್ಮುಂದೆ ಹವಾಮಾನ ವೈಪರಿತ್ಯದಿಂದ ಬೆಳೆ ಹಾನಿ ಆಗುವುದನ್ನು ಕಡಿಮೆ ಮಾಡ್ಬೇಕು. ಬೇಳೆ ಕಾಳುಗಳು, ಎಣ್ಣೆ ಕಾಳುಗಳು, ಟೊಮೆಟೊ, ಈರುಳ್ಳಿ ಉತ್ಪಾದನೆ ಹೆಚ್ಚಿಸಬೇಕು. 2 ದಶಕಗಳ ಕಾಲ ಸರಾಸರಿ ಶೇಕಡ 8ರಷ್ಟು ಬೆಳವಣಿಗೆ ಹೊಂದುತ್ತಾ ಸಾಗಿದರೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಸಹಕಾರಿ ಆಗುತ್ತೆ ಅಂತ ಸಲಹೆ ನೀಡಲಾಗಿದೆ. ದೇಶದ ಬೆಳವಣಿಗೆಗಾಗಿ ಹೂಡಿಕೆ ಪ್ರಮಾಣ ಶೇಕಡ 31 ರಿಂದ ಶೇಕಡ 35ಕ್ಕೆ ಹೆಚ್ಚಿಸಬೇಕು.. ಉತ್ಪಾದನಾ ವಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು AI ಬಳಕೆ ಅಗತ್ಯವಿದೆ. ರೊಬೊಟಿಕ್ಸ್ & ಜೈವಿಕ ತಂತ್ರಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಅಗತ್ಯ ಅಂತಾನೂ ಸಲಹೆ ಕೊಟ್ಟಿದ್ದಾರೆ..

Tags: budgetBudget 2022budget 2023budget and economic survey 2022budget and economic survey 2022 study iqbudget and economic survey 2023 upscbudget and economic survey differenceseconomic surveyeconomic survey 2022economic survey 2022 in simpleeconomic survey 2022-23economic survey 2023economic survey of indiaeconomic survey upscindian economic surveyUnion Budgetunion budget 2022Union Budget 2023
Previous Post

ಸಿಎಂ ವಿರುದ್ಧ ರಕ್ತ ಬಲಿ ಕೊಟ್ಟು ತಂತ್ರ ಶಕ್ತಿ ವಿದ್ಯೆ ಪ್ರಯೋಗ..

Next Post

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

Related Posts

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?
Uncategorized

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

by ಪ್ರತಿಧ್ವನಿ
February 1, 2026
0

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಭಾನುವಾರ, ಫೆಬ್ರವರಿ 1) ತಮ್ಮ ಸತತ ಒಂಬತ್ತನೇ ಬಜೆಟ್ ಮಂಡಿಸಲಿದ್ದಾರೆ. ಭಾರತೀಯ ಷೇರು ಮಾರುಕಟ್ಟೆಯೂ ಇಂದು ತೆರೆದಿರುತ್ತದೆ, ಆದ್ದರಿಂದ...

Read moreDetails
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

January 31, 2026
₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

January 31, 2026
ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

January 29, 2026
Next Post
ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada