• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

UNION BUDGET 2025 : ಇಂದು ಕೇಂದ್ರ ಬಜೆಟ್ ಮಂಡನೆ  – ಜನ ಸಾಮಾನ್ಯರ ನಿರೀಕ್ಷೆಗಳೇನು…?! 

Chetan by Chetan
February 1, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
UNION BUDGET 2025 : ಇಂದು ಕೇಂದ್ರ ಬಜೆಟ್ ಮಂಡನೆ  – ಜನ ಸಾಮಾನ್ಯರ ನಿರೀಕ್ಷೆಗಳೇನು…?! 
Share on WhatsAppShare on FacebookShare on Telegram

ಇಂದು ಕೇಂದ್ರ ಸರ್ಕಾರದ (Central government) ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ (Union budget 2025) ಮಂಡನೆಯಾಗಲಿದ್ದು, ಈ ಬಜೇಟ್ ಮೇಲೆ ದೇಶದಾದ್ಯಂತ ಜನಸಾಮಾನ್ಯರ ಬಾರಿ ನಿರೀಕ್ಷೆಗಳಿದೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ (Income tax) ಮಧ್ಯಮ ವರ್ಗಕ್ಕೆ ಒಂದಷ್ಟು ರಿಯಾಯಿತಿ ನೀಡುವ ಉದ್ದೇಶದಿಂದ ಹೊಸ ತೆರಿಗೆ ಸ್ಲಾಬ್‌ಗಳನ್ನು ಸರ್ಕಾರ ಪರಿಚಯಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ADVERTISEMENT

ಪ್ರಮುಖವಾಗಿ ಆದಾಯ ತೆರಿಗೆಯಲ್ಲಿ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಮೂಲಕ ಹಣದುಬ್ಬರಕ್ಕೆ ಪರಿಹಾರ ಕಂಡುಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ಇನ್ನು ಆದಾಯ ತೆರಿಗೆಗೆ ಕನಿಷ್ಠ ₹10ಲಕ್ಷ ಮಿತಿ ಅಳವಡಿಸಿಕೊಳ್ಳಬೇಕು. ₹15 ಲಕ್ಷ ವರೆಗಿನ ಆದಾಯಕ್ಕೆ ವಿನಾಯಿತಿ ನೀಡಬೇಕು ಎಂಬ ನಿರೀಕ್ಷೆಯಿದೆ . 

ಇನ್ನು ಎರಡನೆಯದಾಗಿ ಹೂಡಿಕೆ ಮೇಲಿನ ತೆರಿಗೆಗಳು,ಭಾರತೀಯ ಷೇರು ಮಾರುಕಟ್ಟೆ ಮತ್ತು ವಿದೇಶಿ ಷೇರು ಮಾರುಕಟ್ಟೆಯಲ್ಲಿನ ಹೂಡಿಕೆ, ಹಾಗೆಯೇ ಚಿನ್ನದ ಮೇಲಿನ ನಿರಂತರ ಹೂಡಿಕೆಯಿಂದ ಸಿಗುವ ಲಾಭಕ್ಕೆ ತೆರಿಗೆ ಪ್ರಮಾಣ ತಗ್ಗಿಸಬೇಕು ಎಂಬ ನಿರೀಕ್ಷೆಗಳು ಹೆಚ್ಚಿವೆ.

ಈ ಜೊತೆಗೆ ಹಿರಿಯ ನಾಗರಿಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಬೇಕು,ಹಿರಿಯ ನಾಗರಿಕರ ಮೇಲಿನ ಹಣಕಾಸಿನ ಒತ್ತಡ ತಗ್ಗಿಸಲು ಅವರಿಗೆ ಹೆಚ್ಚಿನ ವಿನಾಯಿತಿ ನೀಡಬೇಕು ಎಂಬ ಬೇಡಿಕೆಯೂ ಜನಮಾನಸದಲ್ಲಿದೆ. 

ಇನ್ನು ಮನೆ ಹೊಂದಿದವರಿಗೆ ಪ್ರೋತ್ಸಾಹ ಸೆಕ್ಷನ್‌ 24(ಬಿ) ಅಡಿಯಲ್ಲಿ ಗೃಹ ಸಾಲಕ್ಕೆ ಇದ್ದ ಹೆಚ್ಚುವರಿ ತೆರಿಗೆ ಕಡಿತದ ಮಿತಿಯ ಲಾಭ ಮನೆ ಖರೀದಿಸುವವರಿಗೂ ಸಿಗಬೇಕು, ಕನಿಷ್ಠ ಒಂದು ಮನೆಗಾದರೂ, ಸಂಪೂರ್ಣ ಬಡ್ಡಿ ಪಾವತಿಸುವವರಿಗೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎಂಬ ನಿರೀಕ್ಷೆಗಳಿವೆ. 

ಇನ್ನುಳಿದಂತೆ ಗೃಹ ಸಾಲ ಪಡೆದವರಿಗೆ ಆದಾಯ ತೆರಿಗೆಗೆ ನೀಡುವ ವಿನಾಯಿತಿಯ ಮಿತಿ ₹2 ಲಕ್ಷಕ್ಕಿದ್ದು, ಇದನ್ನು ₹3 ಲಕ್ಷಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯಿದೆ. 

80ಸಿ ಅಡಿಯಲ್ಲಿ ಮಿತಿ ಹೆಚ್ಚಳದ ನಿರೀಕ್ಷೆ, ಸದ್ಯ ಇರುವ ₹1.5 ಲಕ್ಷ ಮಿತಿ 2014ರಿಂದ ಬದಲಾಗಿಲ್ಲ. ನಿಶ್ಚಿತ ಠೇವಣಿ, ಪಿಪಿಎಫ್‌ ಇತ್ಯಾದಿ ಹೂಡಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಇದು ಅವಶ್ಯಕ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಎನ್‌ಪಿಎಸ್‌ ಕಡಿತ ಮಿತಿ ಹೆಚ್ಚಿಸಬೇಕು, ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ಗರಿಷ್ಠ ಕಡಿತ ಮಿತಿಯನ್ನು ಈಗಿರುವ ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಬೇಕು,ಅದಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು,ಆದಾಯ ತೆರಿಗೆ ಸ್ಲಾಬ್‌ನಲ್ಲಿ ಬದಲಾವಣೆ ನಿರೀಕ್ಷೆಗಳು ಹೆಚ್ಚಾಗಿವೆ. 

Tags: ಆಯವ್ಯಯಕೇಂದ್ರ ಬಜೆಟ್ 2025ನಿರ್ಮಲ ಸೀತಾರಾಮನ್ಮೋದಿ ಬಜೆಟ್ಮೋದಿ ಸರ್ಕಾರಯೂನಿಯನ್ ಬಜೆಟ್
Previous Post

ಕೇಂದ್ರ ಮೂರನೆ ಅವಧಿಯ ಮೊದಲ ಪೂರ್ಣ ಬಜೇಟ್ ಗೆ ಕ್ಷಣಗಣನೆ..! ದಾಖಲೆಯ ಬಜೆಟ್ ಮಂಡಿಸಲಿರುವ ನಿರ್ಮಲ..! 

Next Post

ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada