• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರು ನಲ್ಲಿ ಪ್ರಶಾಂತ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
February 1, 2025
in Top Story, ಕರ್ನಾಟಕ, ರಾಜಕೀಯ, ಶೋಧ, ಸಿನಿಮಾ
0
ಮೈಸೂರು ನಲ್ಲಿ ಪ್ರಶಾಂತ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲು
Share on WhatsAppShare on FacebookShare on Telegram

ಆಗಾಗ ಸುದ್ದು ಹಾಗು ಸುಳ್ಳು ಸಿದ್ದಿಗೆ ಗುರಿಯಾಗುವ ಪ್ರಶಾಂತ ಸಂಬರ್ಗಿ ಮೈಸೂರಿನ ಲಕ್ಷ್ಮೀಪುರ0 ಪೊಲೀಸ್ ಸ್ಟೇಶನ್ ನಲ್ಲಿ ಎಫ್ಐಆರ್ . ಕುಂಭ ಮೇಳ ದಲ್ಲಿ ನಟ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ರೀತಿಯ ಫೋಟೋವನ್ನು ವೈರಲ್ ಮಾಡಿದ್ದಾರೆ .

ADVERTISEMENT


ಪ್ರಶಾಂತ ಸಂಬರ್ಗಿ ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದ್ದಾರೆ. ಕುಂಭಮೇಳದಲ್ಲಿ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ ಹಿಂದೂಧರಮದವರಿಗೆ ಹಾಗು ದೇವರನ್ನು ನಂಬಿದವರಿಗೆ ಪುಣ್ಯವಾದ ಸ್ಥಳ ಅದು .


ಎಐ ಅಪ್ ಬಳಸಿ ನನ್ನ ಫೋಟೋವನ್ನು ಕುಂಭಮೇಳದಲ್ಲಿ ಸ್ನಾನ ಮಾಡಿದ್ರ ಎಂದು ಫೋಟೋ ವೈರಲ್ ಮಾಡುತ್ತಿದ್ದಾರೆ .
ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆ ದೂರುದಾಖಲಿಸಲು ಬಂದ ಪ್ರಕಾಶ್ ರೈ ಮಾದ್ಯಮಕ್ಕೆ ಮುಂದೆ ಹೇಳಿದ್ದಾರೆ.

Prakashraj: ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ FIR..! #Prayagraj #Actorprakashraj #pratidhvani


ಅಂಥಹ ಪುಣ್ಯ ಸ್ನಾನ ಮನೆಡೆಯಬೇಕಿದ್ರೆ ಅದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಮೊದಲಿಂದಲೂ ನನ್ನ ಮೇಲೆ ಹಿಂದೂ ವಿರೋಧಿ ಎಂದು ಸುಳ್ಳು ಸುದ್ದಿ ತನ್ನ ಹಬ್ಬಿಸಿಕೊಂಡು. ಬಂದಿದ್ದಾರೆ.
ಇಂಥಹ ಕೃತ್ಯ ಅವರಿಗೆ ಹೊಸದು ಅಲ್ಲಾ.


ಪ್ರಶಾಂತ ಸಂಬರ್ಗಿ ಪ್ರಖ್ಯಾತಿ ಅಥವಾ ಕುಖ್ಯಾತಿ ನಂಗೆ ಗೊತ್ತಿಲ್ಲ ದೇಶದಲ್ಲಿ ಸುಳ್ಳು ಸುದ್ಧಿಗಳನ್ನ ಹಬ್ಬಿಸುವ ಅಭ್ಯಾಸವಾಗಿ ಬಿಟ್ಟಿದೆ ಅವರಿಗೆ ಇದನ್ನು ಯಾವ ಅಧಿಕಾರಿಗಳು ಪ್ರಶ್ನೆ ಮಾಡುತ್ತಿಲ್ಲ.


ದ್ವೇಷ ಹರಡಿಸುವುದು ನಿಜವಾದ ಧರ್ಮವಲ್ಲ ಜನರ ನಂಬಿಕೆ ಮತ್ತು ಭಾವನೆಗಳಿಗೆ ಆಘಾತ ಉಂಟು ಮಾಡುತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಾನಾ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಹವ್ಯಾಸ ಗಳಿಗೆ ಅವರಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ ಈಗಾಗಿ ನಾನು ಪ್ರಶಾಂತ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ಐಆರ್ ಮಾಡಿಸಿದ್ದೇನೆ

ಪ್ರಶಾಂತ ಸಂಬರ್ಗಿ ಇನ್ನ 15 ದಿನದಲ್ಲಿ ಈ ವ್ಯಕ್ತಿ ಠಾಣೆ ಗೆ ಬಂದಿ ಉತ್ತರ ನೀಡಬೇಕು ಹಾಗು ಎಲ್ಲರಿಗೂ ಸತ್ಯಾತೆ ತಿಳಿಯಬೇಕು.
ಇಂತಹ ಸಮಾಜವನ್ನು ಹಾಳು ಮಾಡುವವರಿಗೆ ತಕ್ಕ ಪಾಠ ಆಗ್ಬೇಕು ಎಂದು ಪ್ರತಿಕ್ರಿಯಿಸಿದ್ದಾರೆ

Tags: Ambarishbahukrutha veshambahukrutha vesham kannada movie trailerbahukrutha vesham kannada songsk manju vs prashanth sambargiPrashant Sambargiprashanth sambargiprashanth sambargi angryprashanth sambargi controversyprashanth sambargi latest newsprashanth sambargi on darshanprashanth sambargi on zameer ahmedprashanth sambargi on zameer ahmed khanprashanth sambargi speechShankar Nagvijay prakash songs
Previous Post

ಸಚಿವೆ ನಿರ್ಮಲಾ ಅವರಿಂದ ಇಂದು ಸತತ 8 ನೇ ಬಜೆಟ್‌ ಮಂಡನೆ..!

Next Post

ಸೋಶಿಯಲ್ ಮೀಡಿಯಾದಲ್ಲಿ ಪ್ರಶಾಂತ ಸಂಬರ್ಗಿ ಸುಳ್ಳು ಸುದ್ದಿ ಹಬ್ಬಿಸಿದ್ರ .?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಸೋಶಿಯಲ್ ಮೀಡಿಯಾದಲ್ಲಿ ಪ್ರಶಾಂತ ಸಂಬರ್ಗಿ ಸುಳ್ಳು ಸುದ್ದಿ ಹಬ್ಬಿಸಿದ್ರ .?

ಸೋಶಿಯಲ್ ಮೀಡಿಯಾದಲ್ಲಿ ಪ್ರಶಾಂತ ಸಂಬರ್ಗಿ ಸುಳ್ಳು ಸುದ್ದಿ ಹಬ್ಬಿಸಿದ್ರ .?

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada