• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಸಿ ಮೊಟ್ಟೆ ಸೇವನೆ ಆರೋಗ್ಯಕ್ಕೆ ಒಳ್ಳೆಯದ ಅಥವಾ ಸಮಸ್ಯೆಗಳೇ ಹೆಚ್ಚ?

Rachita by Rachita
February 4, 2025
in Top Story, ಜೀವನದ ಶೈಲಿ
0
ಹಸಿ ಮೊಟ್ಟೆ ಸೇವನೆ ಆರೋಗ್ಯಕ್ಕೆ ಒಳ್ಳೆಯದ ಅಥವಾ ಸಮಸ್ಯೆಗಳೇ ಹೆಚ್ಚ?
Share on WhatsAppShare on FacebookShare on Telegram

ಕೆಲವರು ಬೆಳಗಿನ ಸಂದರ್ಭದಲ್ಲಿ ಹಸಿ ಮೊಟ್ಟೆಯನ್ನ ಸೇವಿಸ್ತಾರೆ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಎಂಬ ಮಾತು ಕೂಡ ಇದೆ . ಇನ್ನು ನೀನು ದಪ್ಪ ಆಗಬೇಕು ಅಂದ್ರೆ ಹಸಿ ಮೊಟ್ಟೆಯನ್ನ ಸೇವಿಸಬೇಕು ಅಂತ ಸಜೆಶನ್ ಕೂಡ ಕೊಡುತ್ತಾರೆ. ಹಸಿ ಮೊಟ್ಟೆ ನಾ ಸೇವಿಸುವುದರಿಂದ ಆರೋಗ್ಯಕ್ಕೆ ಲಾಭಗಳೆಷ್ಟಿದೆಯೋ ಒಂದಿಷ್ಟು ಸಮಸ್ಯೆಗಳು ಕೂಡ ಎದುರಾಗಬಹುದು ಆ ಬಗ್ಗೆ ಇಲ್ಲಿದೆ ಮಾಹಿತಿ

ADVERTISEMENT

ಹಸಿ ಮೊಟ್ಟೆಯಿಂದ ಆರೋಗ್ಯ ಪ್ರಯೋಜನಗಳು 

ಪ್ರೋಟಿನ್ ಅಂಶ

ಹಸಿ ಮೊಟ್ಟೆಯಲ್ಲಿ ಪ್ರೋಟೀನ್ ಅಂಶ ಹೆಚ್ಚಿರುತ್ತದೆ ಹಾಗಾಗಿ ವರ್ಕೌಟ್ ಮಾಡುವವರು ಅಥವಾ  ದಪ್ಪ ಆಗಬೇಕು ಎಂದು ಬಯಸುವವರು ಹಸಿ ಮೊಟ್ಟೆಯನ್ನು ಸೇವಿಸುವುದು ಉತ್ತಮ. ಅದ್ರಲ್ಲೂ 9 ರೀತಿಯ ಅಮೈನೊ ಆಸಿಡ್ ಕೂಡ ಇದರಲ್ಲಿ ಇರುತ್ತದೆ.

ಉತ್ತಮವಾದ ಕೋಲೀನ್‌ ಅಂಶ

ಹಸಿ ಮೊಟ್ಟೆಯಲ್ಲಿ ಆರೋಗ್ಯಕ್ಕೆ ಅಗತ್ಯವಿರುವಂತಹ ಕೋಲಿನ್ ಅಂಶವಿರುತ್ತದೆ. ಇದು ಬ್ರೈನ್ ಫಂಕ್ಷನ್ ಗೆ ಮೆಟಬಾಲಿಸಂ ಹಾಗೂ ಲಿವರ್ ಹೆಲ್ತಿಗೆ ತುಂಬಾನೆ ಒಳ್ಳೆಯದು.

ವಿಟಮಿನ್ ಹಾಗೂ ಮಿನರಲ್ ಅಂಶ

ಹಸಿ ಮೊಟ್ಟೆಗಳು ವಿಟಮಿನ್ ಡಿ, ಬಿ 12, ರಿಬೋಫ್ಲಾವಿನ್ ಮತ್ತು ಸೆಲೆನಿಯಮ್ ಸೇರಿದಂತೆ ವಿವಿಧ ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ.ಆರೋಗ್ಯ ಲಾಭಗಳನ್ನು ಉತ್ತಮವಾಗಿ ನೀಡುತ್ತದೆ.

ಹೃದಯದ ಆರೋಗ್ಯ

ಹಸಿ ಮೊಟ್ಟೆಯಲ್ಲಿರುವಂತಹ ಕೊಲೆಸ್ಟ್ರಾಲ್ ಅಂಶ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅದರಲ್ಲೂ ಹೃದಯಕ್ಕೆ ಬೇಕಾದ ಒಳ್ಳೆಯ ಕೊಲೆಸ್ಟ್ರಾಲನ್ನು ಹೆಚ್ಚು ಮಾಡಿ, ಉರಿಯೂತ ಅನ್ನ ಕಡಿಮೆ ಮಾಡುತ್ತದೆ.

ಹಸಿ ಮೊಟ್ಟೆಗಳನ್ನು ತಿನ್ನುವುದರಿಂದ ಉಂಟಾಗುವ ಸಮಸ್ಯೆಗಳು

ಸಾಲ್ಮೊನೆಲ್ಲಾ ಅಪಾಯ

ಹಸಿ ಮೊಟ್ಟೆಯಲ್ಲಿ ಸಾಲ್ಮೊನೆಲ್ಲಾ ಎಂಬ ಬ್ಯಾಕ್ಟೀರಿಯ ಇರುತ್ತದೆ. ಇದು ನಾವು ಸೇವಿಸಿದ ಆಹಾರವನ್ನ ವಿಷಕಾರಿಯನ್ನಾಗಿ ಮಾಡಬಹುದು, ಇದರಿಂದ ಡೈರಿಯ ವಾಕರಿಕೆ ವಾಂತಿ ಫುಡ್ ಪಾಯಿಸನ್ ಸಮಸ್ಯೆ ಎದುರಾಗುತ್ತದೆ.

ಇತರ ಬ್ಯಾಕ್ಟೀರಿಯಾದ ಮಾಲಿನ್ಯ

ಹಸಿ ಮೊಟ್ಟೆಗಳು ಇ. ಕೋಲಿ ಮತ್ತು ಕ್ಯಾಂಪಿಲೋಬ್ಯಾಕ್ಟರ್‌ನಂತಹ ಇತರ ಬ್ಯಾಕ್ಟೀರಿಯಾಗಳಿಂದ ಕೂಡ ಕಲುಷಿತಗೊಳ್ಳಬಹುದು.ಹಾಗಾಗಿ ಎಚ್ಚರದಿಂದ ಇರುವುದು ಉತ್ತಮ.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಶೇಂಗಾ ಬೆಣ್ಣೆ: ಪೌಷ್ಟಿಕತೆ ಮತ್ತು ಬಹುಮುಖ ಬಳಕೆ

Next Post

FACT CHECK: ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ ಎಂದು 2021ರ ವೀಡಿಯೊ ವೈರಲ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

FACT CHECK: ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ ಎಂದು 2021ರ ವೀಡಿಯೊ ವೈರಲ್

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada