• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಂಭಮೇಳ ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತ – ಶವಗಳನ್ನು ನದಿಗೆ ಎಸೆಯಲಾಗಿದೆ : ಬೆಂಕಿ ಹೊತ್ತಿಸಿದ ಜಯಾ ಬಚ್ಚನ್ ! 

Chetan by Chetan
February 4, 2025
in Top Story, ಇದೀಗ, ದೇಶ, ರಾಜಕೀಯ
0
ಕುಂಭಮೇಳ ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತ –  ಶವಗಳನ್ನು ನದಿಗೆ ಎಸೆಯಲಾಗಿದೆ : ಬೆಂಕಿ ಹೊತ್ತಿಸಿದ ಜಯಾ ಬಚ್ಚನ್ ! 
Share on WhatsAppShare on FacebookShare on Telegram

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ (Prayagaraj) ತ್ರಿವೇಣಿ ಸಂಘಮದಲ್ಲಿ ಮಹಾ ಕುಂಭ ಮೇಳದ (Maha kumbh) ಮೌನಿ ಅಮಾವಾಸ್ಯೆಯ ದಿನ ನಡೆದ ಕಾಲ್ತುಳಿತ ದುರಂತ ಬಗ್ಗೆ ಹಿರಿಯ ನಟಿ ಹಾಗೂ ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯ ಬಚ್ಚನ್ (Jay’a bachaan) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ADVERTISEMENT

ಈ ಬಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಹಾಕುಂಭಮೇಳವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜಯಾ ಬಚ್ಚನ್, ಮಹಾಕುಂಭದ ನೀರು ಅತ್ಯಂತ ಕಲುಷಿತವಾಗಿದೆ. ಪವಿತ್ರ ಗಂಗೆ ಕಲುಷಿತಳಾಗಿದ್ದಾಳೆ ಎಂಬುದು ಬೇಸರದ ಸಂಗತಿ, ಕಾಲ್ತುಳಿತದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಶವಗಳನ್ನು ಗಂಗಾ ನದಿಗೆ ಎಸೆಯಲಾಗಿದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇನ್ನು ಕೋಟ್ಯಂತರ ಜನರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಅಂತ ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಒಂದು ಸ್ಥಳದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಹೇಗೆ ಸೇರಲು ಸಾಧ್ಯ,ಇದನ್ನು ನಂಬಲು ಸಾಧ್ಯವೇ ಅಂತ ಬಾಂಬ್ ಸಿಡಿಸಿದ್ದಾರೆ. ಜಯ ಬಚ್ಚನ್ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

Tags: ಕಾಲ್ತುಳಿತಕುಂಭ ಮೇಳಜಯಾ ಬಚ್ಚನ್ಜಯಾಬಚ್ಚನ್ ವಿವಾದ
Previous Post

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ..!

Next Post

ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

ಈ ಫೇಸ್ ಪ್ಯಾಕ್ ಗಳನ್ನು ಬಳಸುವುದರಿಂದ ತ್ವಚೆ ಒರಟಾಗುವುದು ಖಂಡಿತ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada