• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಕನ್ನಡ ಚಿತ್ರಗಳಿಗೆ ನಮ್ಮಲ್ಲಿ ತಾತ್ಸಾರ ಏಕೆ..?!ಸಿಎಂ & ರಾಜ್ಯ ಸರ್ಕಾರದ ಬಗ್ಗೆ ಯುವ ನಿರ್ದೇಶಕನ ಬೇಸರ !

ಪ್ರತಿಧ್ವನಿ by ಪ್ರತಿಧ್ವನಿ
February 7, 2025
in Top Story, ಕರ್ನಾಟಕ, ವಿದೇಶ, ಸಿನಿಮಾ
0
ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಕನ್ನಡ ಚಿತ್ರಗಳಿಗೆ ನಮ್ಮಲ್ಲಿ ತಾತ್ಸಾರ ಏಕೆ..?!ಸಿಎಂ & ರಾಜ್ಯ ಸರ್ಕಾರದ ಬಗ್ಗೆ ಯುವ ನಿರ್ದೇಶಕನ ಬೇಸರ !
Share on WhatsAppShare on FacebookShare on Telegram

ವಾಘಾಚಿಪಾಣಿ ಎಂಬ ಕನ್ನಡ ಚಲನಚಿತ್ರ ಬರ್ಲಿನ್‌ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಆ ಮೂಲಕ ಕನ್ನಡ ಸಿನಿಮಾವೊಂದು ಬರ್ಲಿನ್ ಚಿತ್ರೋತ್ಸವಕ್ಕೆ ಕನ್ನಡದಿಂದ ಆಯ್ಕೆಯಾದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ADVERTISEMENT

ಆದ್ರೆ ಈ ರೀತಿಯ ಸಿನೆಮಾಗಳಿಗೆ ರಾಜ್ಯ ಸರ್ಕಾರದಿಂದ ಸಿಕ್ಕಿರುವ ಪ್ರೋತ್ಸಾಹ ಏನು ಎಂಬುದರ ಬಗ್ಗೆ ಈಗ ಚರ್ಚೆಗಳು ವ್ಯಾಪಕವಾಗಿದೆ. ಈ ಬಗ್ಗೆ ಸಿನಿಮಾ ನಿರ್ದೇಶಕ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ತಮ್ಮ ಅಸಮಾಧಾನ ಹಂಚಿಕೊಂಡಿದ್ದಾರೆ.

ಕಳೆದ ಒಂದು ದಶಕದಿಂದ ಕನ್ನಡದ ಚಿತ್ರಗಳು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಗಮನ ಸೆಳೆದಿದೆ.
ತಿಥಿ, ಅತ್ತಿಹಣ್ಣು ಮತ್ತು ಕಣಜ, ಬಳೆಕೆಂಪ, ಹರಿವು, ಹರಿಕಥಾ ಪ್ರಸಂಗ, ಪಿಂಕಿ ಎಲ್ಲಿ, ಪೆದ್ರೊ, ಶಿವಮ್ಮ, ಫೋಟೊ, ನೀಲಿಹಕ್ಕಿ, ಮಿಥ್ಯ ಹಾಗೂ ಇತರ ಚಿತ್ರಗಳು Locarno Busan Shangai Beijing ಚಿತ್ರೋತ್ಸವದಿಂದ ಪ್ರಶಂಸೆ ಪಡೆದಿವೆ. ಆದರೆ ಈ ಚಿತ್ರಗಳಿಗೆ ಸಿಗಬೇಕಾದ state support ಸಿಕ್ಕಿದೆಯೆ? ಒಂದು ಪ್ರಶಂಸೆಯ ಪತ್ರವಾದರೂ ತಲುಪಿದೆಯೆ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

DK Shivakumar: ದೇವೇಗೌಡರ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ..! #hddevegowda #hdkumaraswamy

ನಾನು ನನ್ನ ತಂಡದ ಜೊತೆಗೆ ಚಿತ್ರೋತ್ಸವದಲ್ಲಿ ಭಾಗವಹಿಸಲಾಗಲಿ, ಕನ್ನಡ ಸಿನಿಮಾವನ್ನು ಪಸರಿಸಲಾಗಲಿ ಕರ್ನಾಟಕ ಸರ್ಕಾರ ಯಾವುದೇ ಸಹಕಾರ ನೀಡದಿರುವುದು ಖೇದಕರ ಎಂದು ನಟೇಶ್ ಹೆಗ್ಡೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಮೊದಲ ಚಿತ್ರ ಪೆದ್ರೊ ಬೆಂಗಳೂರಿನ ಚಿತ್ರೋತ್ಸವದಿಂದ ದೂರ ಇಡಲ್ಪಟ್ಟು ಇಂದಿಗೂ ಕನ್ನಡದ ಪ್ರೇಕ್ಷಕರ ‘ನಾವು ಈ ಸಿನಿಮಾ ಎಲ್ಲಿ ನೋಡುವುದು’ ಎಂಬ ಪ್ರಶ್ನೆಗೆ ಉತ್ತರಿಸಲಾಗಿದೆ ಒದ್ದಾಡಿದ್ದೇನೆ. ಮೇಲೆ ಹೆಸರಿಸಿದ ಚಿತ್ರಗಳು ನಮ್ಮ ನಾಡಿನಲ್ಲಿ ನೆಲೆ ಕಾಣಲು ಸಾಧ್ಯವಿಲ್ಲದೆ ಒದ್ದಾಡಿವೆ. ಈ ತಾತ್ಸಾರಕ್ಕೆ ಕಾರಣ ತಿಳಿದಿಲ್ಲ ಎಂದು ನಿರ್ದೇಶಕ ನಟೇಶ್ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

Cannes, Venice, Berlin ಮತ್ತಿತರ ಚಿತ್ರೋತ್ಸವಗಳಿಗೆ ‘official invitation’ ಪಡೆದು ಹೋಗುವದಕ್ಕೆ ಮತ್ತು ಅಕಾಡೆಮಿಯ ಪರವಾಗಿ ಹೋಗಿ Indian Pavilion ನಲ್ಲಿ ಕುಳಿತು ಚಹಾ ಕೂಟ ಮಾಡಿ ಬರುವುದಕ್ಕೆ ಬಹಳ ಅಂತರವಿದೆ.ನಿಮ್ಮ ಅಮೂಲ್ಯ ಸಮಯವನ್ನು ಸದರಿ ಸಿನಿಮಾಗಳ ಕಡೆ ಸೆಳೆದಿದ್ದಕ್ಕೆ ಕ್ಷಮೆಯಿರಲಿ ಎಂದು ಮಾರ್ಮಿಕವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ನಿರ್ದೇಶಕ ನಟೇಶ್ ಹೆಗಡೆ ತಮ್ಮ ಸಿನಿಮಾಗೆ ಪ್ರೋತ್ಸಾಹಿಸುವಂತೆ ಆಗ್ರಹಿಸಿದ್ದಾರೆ.

Tags: badri kannada full moviedubbed kannada movies newkannada movieskannada new movieslatest kannada moviesmango kannadanew kannada moviessandalwood updatesthalapathy vijayVijay
Previous Post

ಇಂಟರ್ ವೆಲ್’ ಕಥೆಗೆ ನಟಶ್ರೀಮುರುಳಿ ಮೆಚ್ಚುಗೆ..

Next Post

ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada