• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ ” ಮಾರುತ”(Māruta).

ಪ್ರತಿಧ್ವನಿ by ಪ್ರತಿಧ್ವನಿ
February 8, 2025
in Top Story, ಕರ್ನಾಟಕ, ಸಿನಿಮಾ
0
ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ ” ಮಾರುತ”(Māruta).
Share on WhatsAppShare on FacebookShare on Telegram




This image has an empty alt attribute; its file name is WhatsApp-Image-2025-02-08-at-12.33.49-PM-1024x682.jpeg

ಎಸ್ ನಾರಾಯಣ್(S Narayan ) ನಿರ್ದೇಶನದ ಹಾಗೂ ದುನಿಯಾ ವಿಜಯ್(Duniya Vijay) – ಶ್ರೇಯಸ್ ಮಂಜು(Shreyas Manju)ಅಭಿನಯದ ಈ ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.
ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿದ ಈ ಚಿತ್ರದ ಡಬ್ಬಿಂಗ್ ಕೂಡ ಮುಕ್ತಾಯವಾಗಿದೆ. ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ “ಮಾರುತ”( Māruta)ಚಿತ್ರದ ಡಬ್ಬಿಂಗ್ ನಡೆದಿದೆ.

ADVERTISEMENT

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ “ಮಾರುತ”(Māruta) ಚಿತ್ರವನ್ನು ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ಮಂಜು(K. Manju)ಹಾಗೂ ರಮೇಶ್ ಯಾದವ್ ನಿರ್ಮಾಣ ಮಾಡುತ್ತಿದ್ದಾರೆ‌.

ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಡಾ||ಎಸ್ ನಾರಾಯಣ್(S Narayan) ಅವರ ನಿರ್ದೇಶನ, ಕೆ.ಮಂಜು(K. Manju) – ರಮೇಶ್ (Ramesh)ಯಾದವ್ ಅವರ ನಿರ್ಮಾಣ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಿರುವ‌ ದುನಿಯಾ ವಿಜಯ್(Duniya Vijay), ಶ್ರೇಯಸ್ ಅವರ ಅಭಿನಯ‌ದಲ್ಲಿ‌ ಮೂಡಿಬರುತ್ತಿರುವ “ಮಾರುತ”(Māruta) ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಭಿಮಾನಿಗಳು ಸಹ ಆದಷ್ಟು ಬೇಗ ಬಹು ನಿರೀಕ್ಷಿತ ಈ ಚಿತ್ರವನ್ನು ತೆರೆಯ ಮೇಲೆ‌ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

MLA Darshan Puttanna: ಇಂಪ್ಯಾಕ್ಟ್ ಫೇಲ್ಯೂರ್ ಕಾರ್ಯಕ್ರಮದಲ್ಲಿ ದರ್ಶನ್‌ ಪುಟ್ಟಣ್ಣ ಮಾತು..!  #siddaramaiah

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ, ಗೋವಾ ಮುಂತಾದ ಕಡೆ “ಮಾರುತ”(Māruta) ಚಿತ್ರಕ್ಕೆ ಚಿತ್ರೀಕರಣ ನಡೆದಿದೆ.

ಒಂದೊಳ್ಳೆ ಕಂಟೆಂಟ್ ವುಳ್ಳ ಈ ಚಿತ್ರದ ರಚನೆ ಹಾಗೂ ನಿರ್ದೇಶನ ಎಸ್ ನಾರಾಯಣ್(S Narayan) ಅವರದು. ಪಿ.ಕೆ.ಹೆಚ್ ದಾಸ್ (PKH Das)ಛಾಯಾಗ್ರಹಣ, ಶಿವಪ್ರಸಾದ್(Shivaprasad)ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನ ಈ‌ ಚಿತ್ರಕ್ಕಿದೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ)(Brenda (Heroine)), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ..

Tags: difference among ups ops npsdifference between ops vs nps vs upsNPSnps opsnps rulesnps vs opsnps vs ops debatenps vs ops latest newsnps vs upsnps vs ups pensionnps vs ups vs opsnps vs ups which is betternps और ops में अंतरopsops v/s npsops v/s upsops vs npsops vs nps calculatorops vs nps vs upsops vs nps which is betterups vs npsups vs nps vs opsups vs opsups vs ops vs nps
Previous Post

OPS ಪಿಂಚಣಿ ವ್ಯವಸ್ಥೆಗೆ ಆಗ್ರಹಿಸಿ ಸರ್ಕಾರಿ ನೌಕರರ ಪ್ರತಿಭಟನೆ

Next Post

ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada