• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

‘ದೆಹಲಿಯಲ್ಲಿ ನನಗೂ ಒಂದು ಕ್ಷೇತ್ರ ಕೊಟ್ಟಿದ್ದರು.. ಬೆಂಗಳೂರು ರೀತಿ ಕೆಲಸ ಮಾಡಿ ಗೆಲ್ಲಿಸಿದ್ದೇನೆ’

ಕೃಷ್ಣ ಮಣಿ by ಕೃಷ್ಣ ಮಣಿ
February 9, 2025
in Uncategorized
0
‘ದೆಹಲಿಯಲ್ಲಿ ನನಗೂ ಒಂದು ಕ್ಷೇತ್ರ ಕೊಟ್ಟಿದ್ದರು.. ಬೆಂಗಳೂರು ರೀತಿ ಕೆಲಸ ಮಾಡಿ ಗೆಲ್ಲಿಸಿದ್ದೇನೆ’
Share on WhatsAppShare on FacebookShare on Telegram

ದಾವಣಗೆರೆ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿಯವರ ದೂರದೃಷ್ಟಿ ಚಿಂತನೆಯಿಂದ ದೆಹಲಿ ಗೆದ್ದಿದ್ದೇವೆ ಎಂದಿದ್ದು, ನನಗೂ ದೆಹಲಿಯಲ್ಲಿ ಒಂದು ಕ್ಷೇತ್ರ ಕೊಟ್ಟಿದ್ದರು. ಬೆಂಗಳೂರು ರೀತಿ ರಾಜಕಾರಣ ಮಾಡಿ ಆ ಕ್ಷೇತ್ರ ಗೆದ್ದಿದ್ದೇವೆ ಎಂದಿದ್ದಾರೆ.

ADVERTISEMENT
CM Atishi: AAP ಸೋಲು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ ಅತಿಶಿ..! #aap #atishi #bjp #arvindkejriwal

ದೆಹಲಿ ಜನ ತೀರ್ಮಾನ ಮಾಡಿ ಬಿಜೆಪಿ ಗೆಲ್ಲಿಸಿದ್ದಾರೆ. ಇವಿಎಂ ಬಗ್ಗೆ ಆರೋಪ ಮಾಡ್ತಿದ್ದಾರೆ ಎನ್ನುವ ಮಾತಿಗೆ ತಿರುಗೇಟು ನೀಡಿದ್ದು, ಕೈಲಾಗದವರು ಮೈ ಪರಚಿಕೊಂಡಂತೆ ಆಗಿದೆ ಎಂದಿದ್ದಾರೆ. ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಅನ್ನೋ ವಿಚಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್‌ನವರು ಕಣ್ಣಿನ ಪೊರೆ ತೆಗೆದು ನೋಡಬೇಕಿದೆ. ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆ ನೀಡಲಾಗಿದೆ. ಈ ಭಾರೀ ಬಜೆಟ್‌ನಲ್ಲಿ ಅತೀ ಹೆಚ್ಚು ಹಣ ನೀಡಲಾಗಿದೆ ಎಂದಿದ್ದಾರೆ.

ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗ ಮುಗಿಸುತ್ತೇವೆ. ನರೇಂದ್ರ ಮೋದಿಯವರು ಕಾರ್ಯವೈಖರಿ ಜನಕ್ಕೆ ಇಷ್ಟ ಆಗಿದೆ.. ರಾಜ್ಯಾಧ್ಯಕ್ಷರನ್ನ ಮುಂದುವರಿಸೋದು ಬಿಡೋದು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು ಎಂದಿರುವ ಸೋಮಣ್ಣ, ರಾಜ್ಯ ಬಿಜೆಪಿ ಗೊಂದಲ ನಾಲ್ಕು ಗೋಡೆ ಮಧ್ಯ ಬಗೆಹರಿಸುತ್ತಾರೆ. ದೆಹಲಿಯಲ್ಲಿ ನನಗೊಂದು ಮನೆ ಕೊಟ್ಟಿದ್ದಾರೆ ಅದನ್ನ ಪೂಜೆ ಮಾಡೋದು ಬೇಡ್ವಾ..? ನೀವೆಲ್ಲಾ ಉಪ್ಪು ಕಾರ ಹಾಕಿ ಬಂಡಾಯ ಸಭೆ ಅಂದ್ರೆ ಹೇಗೆ..? ಎಲ್ಲ NDA 19 ಸಂಸದರನ್ನ ಕರೆದಿದ್ದೇನೆ ನೆಂಟರನ್ನ ಕರೆದಿಲ್ಲ ಎಂದಿದ್ದಾರೆ.

Tags: delhi assembly election 2025Delhi assembly electionsDelhi Electiondelhi election 2025delhi election 2025 resultdelhi election resultdelhi election result 2025delhi election result 2025 livedelhi election result 2025 live todaydelhi election result livedelhi election result todaydelhi election resultsdelhi election results 2025delhi election results 2025 livedelhi exit poll results 2025delhi vidhan sabha election
Previous Post

ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

Next Post

ಆಮ್‌ ಆದ್ಮಿ ಪಾರ್ಟಿಗೆ ಜನ ಬೆಂಬಲ ಕುಸಿದಿದ್ದು ಕಡಿಮೆ.. ಆದರೂ ಸೋತಿದ್ದು ಹೇಗೆ..?

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಆಮ್‌ ಆದ್ಮಿ ಪಾರ್ಟಿಗೆ ಜನ ಬೆಂಬಲ ಕುಸಿದಿದ್ದು ಕಡಿಮೆ.. ಆದರೂ ಸೋತಿದ್ದು ಹೇಗೆ..?

ಆಮ್‌ ಆದ್ಮಿ ಪಾರ್ಟಿಗೆ ಜನ ಬೆಂಬಲ ಕುಸಿದಿದ್ದು ಕಡಿಮೆ.. ಆದರೂ ಸೋತಿದ್ದು ಹೇಗೆ..?

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada