• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೇಜಾನ್ ಪ್ರೈಮ್ ನಲ್ಲಿ ಕನ್ನಡದ ‘ಮರ್ಯಾದೆ ಪ್ರಶ್ನೆ’…

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಒಂದಷ್ಟು ಅನುಭವಿ ತಂಡ ಸೇರಿಕೊಂಡು ಮರ್ಯಾದೆ ಪ್ರಶ್ನೆ ಎಂಬ ಒಂದೊಳ್ಳೆ ಕಂಟೆಂಟ್ ಸಿನಿಮಾವನ್ನು ಪ್ರೇಕ್ಷಕರ ಎದುರು ಹರವಿಟ್ಟಿದ್ದಾರೆ. ಕಳೆದ ನವೆಂಬರ್ 22ರಂದು ಚಿತ್ರಮಂದಿರಕ್ಕೆ ಬಂದ ಈ ಚಿತ್ರ ಕಥೆ, ನಿರ್ದೇಶನ, ತಾರಾಬಳಗದ ಅಭಿನಯ, ಒಳ್ಳೆಯ ನಿರ್ಮಾಣ ಸೇರಿದಂತೆ ಎಲ್ಲಾ ಆಂಗಲ್ ಗಳಿಂದಲೂ ಸಿನಿರಸಿಕರನ್ನು ಆಕರ್ಷಿಸಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದ್ದ 2024ರ ಅತ್ಯುತ್ತಮ ಚಿತ್ರ ಮರ್ಯಾದೆ ಪ್ರಶ್ನೆ ಈಗ ಅಮೇಜಾನ್ ಪ್ರೈಮ್ ಒಟಿಟಿಗೆ ಎಂಟ್ರಿ ಕೊಟ್ಟಿದ್ದು, ಇಲ್ಲಿಯೂ ಪ್ರೇಕ್ಷಕರ ಪ್ರೀತಿ ಪಡೆದುಕೊಳ್ತಿದೆ.

ADVERTISEMENT

ಇಡೀ ಕುಟುಂಬ ಸಮೇತರಾಗಿ ಸಿನಿಮಾ ನೋಡಿ ಎಂಜಾಯ್ ಮಾಡ್ತಿದ್ದು, ಥಿಯೇಟರ್ ನಲ್ಲಿ ಇಂತಹ ಒಳ್ಳೆ ಚಿತ್ರವನ್ನು ಮಿಸ್ ಮಾಡಿಕೊಂಡ್ವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಗಟ್ಟಿ ಕಂಟೆಂಟ್ ಜೊತೆಗೆ ಸೂಕ್ಷ್ಮ ವಿಚಾರಗಳ ಮೇಲೆ ಬೆಳಕು ಚೆಲ್ಲಿದ್ದ ಈ ಕಥೆಯನ್ನು ಅಮೇಜಾನ್ ಪ್ರೈಮ್ ನಲ್ಲಿ ಮಿಸ್ ಮಾಡಲೇಬೇಡಿ ಯಾಕಂದರೆ ಇದು ಕನ್ನಡದ ಮರ್ಯಾದೆ ಪ್ರಶ್ನೆ.

ಸದ್ದಿಲ್ಲದೇ ಅಮೆಜಾನ್‌ ಪ್ರೈಂಗೆ ಬಂದಿರುವ ಮರ್ಯಾದೆ ಪ್ರಶ್ನೆ ಚಿತ್ರವನ್ನು ಎಲ್ಲರೂ‌ ಕೊಂಡಾಡುತ್ತಿದ್ದಾರೆ. ಮಧ್ಯಮ ವರ್ಗದ ಬದುಕಿನ ಜಂಜಾಟದ ಕಥೆಯನ್ನು ಇಡೀ ಮನೆ ಮಂದಿ ಕುಳಿತು ಕಣ್ತುಂಬಿಕೊಳ್ಳುತ್ತಿದ್ದಾರೆ. ಆರ್ ಜೆ ಪ್ರದೀಪ್ ಹೆಣೆದ ಉಳ್ಳವರು ಮತ್ತು ಇಲ್ಲದವರ ನಡುವಿನ ಸೇಡಿನ ಕಥೆಯನ್ನು ನಾಗರಾಜ್ ಸೋಮಯಾಜಿ ಸೊಗಸಾಗಿ ತೆರೆಗೆ ತಂದಿದ್ದಾರೆ. ನಾಗರಾಜ್ ವಿಷನ್ ಗೆ ಸಕ್ಕತ್ ಸ್ಟುಡಿಯೋ ಸಾಥ್ ಕೊಟ್ಟಿತ್ತು.

ಸುನಿಲ್ ರಾವ್, ಶೈನ್ ಶೆಟ್ಟಿ, ರಾಕೇಶ್ ಅಡಿಗ, ಪೂರ್ಣಚಂದ್ರ ಮೈಸೂರು, ತೇಜು ಬೆಳವಾಡಿ ಸೇರಿದಂತೆ ಹಲವು ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ಮರ್ಯಾದೆ ಪ್ರಶ್ನೆ ಸಿನಿಮಾಗೆ ಸಂದೀಪ್ ವಲ್ಲೂರಿ ಛಾಯಾಗ್ರಹಣ ಹಾಗೂ ಅರ್ಜುನ್ ರಾಮು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀಕೆಂಡ್ ಮನೆಯಲ್ಲೇ ಕೂತು ನೋಡಲು ‘ಮರ್ಯಾದೆ ಪ್ರಶ್ನೆ’ ಇದೀಗ ಒಳ್ಳೆಯ ಆಯ್ಕೆ ಆಗಿದೆ.

Tags: Arjun RamuMaryade PrashnePurnachandra Mysorerakesh adigashine shettySunil RaoTeju Belawadi
Previous Post

ಜಾಗತಿಕ ಹೂಡಿಕೆದಾರರ ಸಮಾವೇಶ

Next Post

ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post

ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada