• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ .

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟ್ರೇಲರ್ .
Share on WhatsAppShare on FacebookShare on Telegram

ಹೊಸತಂಡಕ್ಕೆ ಸಾಥ್ ನೀಡಿದ ನಟ “ಕೃಷ್ಣ”(“Krishna”)ಅಜಯ್ ರಾವ್ ಹಾಗೂ ನಿರ್ದೇಶಕ ಸಿಂಪಲ್ ಸುನಿ(Ajay Rao and director Simple Suni)

ADVERTISEMENT

ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ “ಮಾಂಕ್ ದಿ ಯಂಗ್”(“Monk the Young”)ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ “ಕೃಷ್ಣ” (“Krishna”)ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ,(Ajay Rao and director Simple Suni) ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟ್ರೇಲರ್ ನೋಡಿದಾಗ ಹೊಸತಂಡದ ಚಿತ್ರ ಎಂದು ಹೇಳಲಾಗುವುದಿಲ್ಲ. ಅಷ್ಟು ಚೆನ್ನಾಗಿದೆ. ಚಿತ್ರ ಕೂಡ ಉತ್ತಮವಾಗಿ ಬಂದಿರುತ್ತದೆ ಎಂಬುದು ಟ್ರೇಲರ್ ನಲ್ಲೆ ತಿಳಿಯುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದು ಅಜಯ್ ರಾವ್ ಹಾರೈಸಿದರು.

ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ನಿಮಗೆ ಬೇಸರ ತರಿಸದೆ, ನಿಮ್ಮನ್ನು ಎರಡು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಅಂತಹ ಉತ್ತಮ ಕಥಾಹಂದರ ಹೊಂದಿದೆ “ಮಾಂಕ್ ದಿ ಯಂಗ್” ಎಂದರು ನಟ ಸರೋವರ್.

ಸ್ಮಶಾನದಲ್ಲಿ ನನಗೂ ಲವ್ವಾಗಿದೆ #pratidhvani ##sandalwood #sandalwoodnews #lovestory

ಮಾಧ್ಯಮದ ಮಿತ್ರರು ನಮ್ಮ ಚಿತ್ರಕ್ಕೆ ಆರಂಭದಿಂದಲೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಎಷ್ಟು ಧನ್ಯವಾದ ಹೇಳಿದರು ಕಡಿಮೆ. ನಾವು ನಾಲ್ಕು ಜನ ನಿರ್ಮಾಪಕರು ಒಂದೊಂದು ರಾಜ್ಯದವರು. ಹಾಗಾಗಿ ಇದು ನಿಜವಾಗಲೂ ಪ್ಯಾನ್ ಇಂಡಿಯಾ ಚಿತ್ರ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಫೆಬ್ರವರಿ 28 ರಂದು ನಮ್ಮ ಚಿತ್ರ ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್, ಲಾಲ್ ಚಂದ್ ಖತಾರ್ ಹಾಗೂ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳ.

“ಮಾಂಕ್ ದಿ ಯಂಗ್” sci fi space odessy ಜಾನರ್ ನ ಕಥಾಹಂದರ ಹೊಂದಿರುವ ಚಿತ್ರ. ಪ್ರಪಂಚದಲ್ಲಿ ಜನ ಪಾಸಿಟಿವ್ ಗಿಂತ ನೆಗೆಟಿವ್ ಅನ್ನು ಹೆಚ್ಚು ಬೇಗ ನಂಬುತ್ತಾರೆ. ಆದರೆ ಪಾಸಿಟಿವ್ ಏನು ಎಂಬುದು ನಿಧಾನಕ್ಕೆ ಎಲ್ಲರಿಗೂ ತಿಳಿಯುತ್ತದೆ. ಈ ಅಂಶವನ್ನಿಟ್ಟುಕೊಂಡು ಕಥೆ ಹೆಣೆಯಲಾಗಿದೆ. ಸಿಜೆ ವರ್ಕ್ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ನಿರ್ದೇಶಕ ಮಾಸ್ಚಿತ್ ಸೂರ್ಯ ತಿಳಿಸಿದರು.

ನಾಯಕಿ ಸೌಂದರ್ಯ ಗೌಡ, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಸ್ವಾಮಿನಾಥನ್, ‌ನಟ ಬಬ್ಲು ಪೃಥ್ವಿರಾಜ್‌, ಉಷಾ ಭಂಡಾರಿ, ನಟ ಪ್ರಣಯ್ ಮೂರ್ತಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಮಾಂಕ್ ದಿ ಯಂಗ್” ಬಗ್ಗೆ ಮಾತನಾಡಿದರು.

Tags: monk the youngmonk the young film songmonk the young kannada trailermonk the young moviemonk the young movie songmonk the young telugu teaser
Previous Post

ರಿಷಭ್ ಪಂತ್ ಹೊರಗುಳಿಯುವಿಕೆ: ಗೌತಮ್ ಗಂಭೀರ್ ಪ್ರತಿಕ್ರಿಯೆ

Next Post

ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

ಬಿಬಿಎಂಪಿ ಕಮಿಷನ್ ಬಿಡಿಎ ಕಮಿಷನ್ ಮೇಲೆ ಲೋಕಾಯುಕ್ತದಲ್ಲಿ ಕಂಪ್ಲೇಂಟ್

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada