• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಿ.ಕೆ ಶಿವಕುಮಾರ್‌ ಪರ ಲಾಬಿಗೆ ನಾವು ಒಕ್ಕಲಿಗರು ದಿಲ್ಲಿಗೆ ಹೋಗಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
February 17, 2025
in ಕರ್ನಾಟಕ, ರಾಜಕೀಯ
0
ಡಿ.ಕೆ ಶಿವಕುಮಾರ್‌ ಪರ ಲಾಬಿಗೆ ನಾವು ಒಕ್ಕಲಿಗರು ದಿಲ್ಲಿಗೆ ಹೋಗಲ್ಲ..
Share on WhatsAppShare on FacebookShare on Telegram

ADVERTISEMENT

ಕೋಲಾರ: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಕೋಲಾರದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಮಾತನಾಡಿದ್ದಾರೆ. ಕೋಲಾರದಲ್ಲಿ ನಾಲ್ವರು ಶಾಸಕರಿದ್ದೇವೆ, ಒಬ್ಬರಿಗೆ ಮಂತ್ರಿ ಸ್ಥಾನ ಬೇಕು. ಮಂತ್ರಿ ಸ್ಥಾನ ನನಗೆ ಸಿಕ್ಕರೆ ಖುಷಿ, ನಾಲ್ವರು ಶಾಸಕರಲ್ಲಿ ಬೇರೆಯವರಿಗೆ ಸಿಕ್ಕರೂ ನನಗೆ ಸಂತೋಷ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರಿಯುವ ವಿಚಾರದ ಬಗ್ಗೆ ಮಾತನಾಡಿ, ನಮ್ಮ ಈಗಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸ್ಥಾನ ನಿರ್ಧರಿಸೋದು, ಸಿದ್ದರಾಮಯ್ಯ ಬದಲಾವಣೆ ಮಾಡೊ ನಿರ್ಧಾರ ಹೈಕಮಾಂಡ್ ನಾಯಕರಿಗೆ ಬಿಟ್ಟದ್ದು. ಬೇರೆಯವರಂತೆ ನಾನು ತಾಳ್ಮೆ ಕಳೆದುಕೊಂಡು ಮಾತನಾಡಲ್ಲ ಎಂದಿದ್ದಾರೆ.

Siddaramaiah on ರಾಜಣ್ಣ ಡಿಕೆ ಶಿವಕುಮಾರ್ ಜಗಳದ  ​ಬಗ್ಗೆ ಮಾಹಿತಿ ನೀಡಿದ..!  CM Siddaramaiah. #pratidhvani

ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ವಿಚಾರಕ್ಕೆ, ಕೆಲವು ಒಕ್ಕಲಿಗ ಶಾಸಕರ ನಿಯೋಗ ದೆಹಲಿಗೆ ತೆರಳಿ ಹೈಕಮಾಂಡ್‌ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಲೂರು ಶಾಸಕ ಕೆ.ವೈ ನಂಜೇಗೌಡ, ನಾವು ದೆಹಲಿಗೆ ಹೋಗ್ತೇವೆಂದು ಕೆಲ ಮಾಧ್ಯಮದಲ್ಲಿ ವರದಿಯಾಗಿದೆ. ನಾನು ದೆಹಲಿಗೆ ಹೋಗ್ತೇನೆ ಎಂದು ಎಲ್ಲೂ ಹೇಳಿಲ್ಲ, ಪಕ್ಷದ ತೀರ್ಮಾನವೇ ಅಂತಿಮ ಎಂದಿದ್ದಾರೆ.

ಕೋಲಾರ ಹಾಲು ಒಕ್ಕೂಟ ಕೋಮುಲ್ ಚುನಾವಣೆಗೆ ಹೈಕೋರ್ಟ್ ಅಸ್ತು ಅಂದಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಶಾಸಕ ನಂಜೇಗೌಡ, ಕೋಮುಲ್ ಕ್ಷೇತ್ರ ಪುನರ್‌ ವಿಂಗಡನೆ ತೀರ್ಮಾನ ಸಾಮಾನ್ಯ ಸಭೆಯಲ್ಲಿ ಮಂಡಿಸುವಂತೆ ಕೋರ್ಟ್ ಹೇಳಿದೆ. ಕೋಮುಲ್ ಚುನಾವಣೆ ತಡ ಮಾಡುವ ಉದ್ದೇಶದಿಂದ ಕೆಲವರು ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ್ದರು. ಕ್ಷೇತ್ರ ಪುನರ್ವಿಂಗಡನೆ ತೀರ್ಮಾನ ವಿರುದ್ದ ದೂರು ಸಲ್ಲಿಕೆ ಮಾಡಿದ್ದವರಿಗೆ ಕೋರ್ಟ್ ದಂಡ ಹಾಕಿದೆ. ಕೋಮುಲ್ ಸಾಮಾನ್ಯ ಸಭೆಯ ನಂತರ ಕೋಮುಲ್ ಒಕ್ಕೂಟಕ್ಕೆ ಚುನಾವಣೆ ನಡೆಯಲಿದೆ ಎಂದಿದ್ದಾರೆ.

Tags: basavaraj bommai delhi visitcm siddaramaiah take to twitter to counter pm narendra modi's speechD K ShivakumarDelhiDK Shivakumardk shivakumar congress ministersdk shivakumar latest newsdk shivakumar latest speechdk shivakumar newskumaraswamy to meet modilobbying for ministerial berthNew Delhipm modi to visit hiroshima for g7 summitrahul gandhi to finalize listravi gowda patil talks to media about m.b.patil
Previous Post

ಕಾಂಗ್ರೆಸ್‌ ಅಧ್ಯಕ್ಷರಿಗೇ ಕೌಂಟರ್‌.. ಸೈಲೆಂಟ್‌ ಆದ ಕನಕಪುರ ಬಂಡೆ..

Next Post

ಶಿವಕಾರ್ತಿಕೇಯನ್ ಹಾಗೂ‌ ಮುರುಗದಾಸ್ ಹೊಸ ಸಿನಿಮಾಗೆ ‘ಮದರಾಸಿ’ ಟೈಟಲ್ ಫಿಕ್ಸ್…

Related Posts

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
0

ಬೆಂಗಳೂರು: ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ...

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
ಶಿವಕಾರ್ತಿಕೇಯನ್ ಹಾಗೂ‌ ಮುರುಗದಾಸ್ ಹೊಸ ಸಿನಿಮಾಗೆ ‘ಮದರಾಸಿ’ ಟೈಟಲ್ ಫಿಕ್ಸ್…

ಶಿವಕಾರ್ತಿಕೇಯನ್ ಹಾಗೂ‌ ಮುರುಗದಾಸ್ ಹೊಸ ಸಿನಿಮಾಗೆ 'ಮದರಾಸಿ' ಟೈಟಲ್ ಫಿಕ್ಸ್…

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada