• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಮ್ಮ ಮೆಟ್ರೋ ದುಬಾರಿ ಟಿಕೆಟ್‌ ದರಕ್ಕೆ ಎದುರಾಯ್ತು ಬಾಯ್ಕಾಟ್‌ ಅಭಿಯಾನ

ಕೃಷ್ಣ ಮಣಿ by ಕೃಷ್ಣ ಮಣಿ
February 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನಮ್ಮ ಮೆಟ್ರೋ ಟಿಕೆಟ್‌ ದರವನ್ನು ಬೇಕಾಬಿಟ್ಟಿಯಾಗಿ ಏರಿಸಿದ ಬಳಿಕ, ಮೆಟ್ರೋ ಬಾಯ್ಕಾಟ್ ಮಾಡಲು ಮೆಟ್ರೋ ಪ್ರಯಾಣಿಕರ ಸಂಘಟನೆ ಸಿದ್ದತೆ ಮಾಡಿಕೊಂಡಿದೆ. ಮೆಟ್ರೋ ಟಿಕೆಟ್ ದರ ಏರಿಕೆ ಖಂಡಿಸಿ ಒಂದು ದಿನ ಅಥವಾ ಒಂದು ವಾರ ಮೆಟ್ರೋ ಹತ್ತದಿರಲು ಪ್ರಯಾಣಿಕರು ಪ್ಲಾನ್ ಮಾಡಿದ್ದಾರೆ. ಟಿಕೆಟ್ ದರ ಕಡಿಮೆ ಮಾಡಲು ಭಾನುವಾರದವರೆಗೆ ಗಡುವು ನೀಡಿರುವ ಮೆಟ್ರೋ ಪ್ರಯಾಣಿಕರ ವೇದಿಕೆ, ಭಾನುವಾರದೊಳಗೆ ಟಿಕೆಟ್ ದರ ಕಡಿಮೆ ಮಾಡಲಿಲ್ಲ ಅಂದರೆ ಮೆಟ್ರೋ ಬಾಯ್ಕಾಟ್ ಅಭಿಯಾನ ಶುರುವಾಗಲಿದೆ.

ADVERTISEMENT

ಬುಧವಾರ ಸುದ್ದಿಗೋಷ್ಟಿ ನಡೆಸಿ ಭಾನುವಾರ ಸಮಾವೇಶ ನಡೆಸಲು ಸಂಘಟನೆ ತೀರ್ಮಾನ ಮಾಡಿದೆ. ಈ ಸಮಾವೇಶದಲ್ಲಿ ಮೆಟ್ರೋ ಬಾಯ್ಕಾಟ್ ದಿನಾಂಕ ಘೋಷಣೆ ಆಗಲಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆಯಲಿರುವ “ಮೆಟ್ರೋ ಪ್ರಯಾಣಿಕರ ಸಮಾವೇಶ”ದಲ್ಲಿ ಪ್ರತಿದಿನ ಟಿಕೆಟ್ ದರ ಏರಿಕೆ ಖಂಡಿಸಿ ಪ್ರಯಾಣಿಕರು ಆಕ್ರೋಶ ಹೊರಹಾಕಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗು ನಮ್ಮ ಮೆಟ್ರೋ ವಿರುದ್ದ ಕಿಡಿಕಾರಲಿದ್ದಾರೆ.

ನಾವು ಈಗಾಗಲೇ ಸಾವಿರಾರು ಪ್ರಯಾಣಿಕರ ಸಹಿ ಸಂಗ್ರಹ ಮಾಡಿ ಅಭಿಯಾನ ಮಾಡಿದ್ದೇವೆ. BMRCL ಎಂಡಿ ಅವರನ್ನು ಭೇಟಿ ಮಾಡಿ ದರ ಕಡಿಮೆ ಮಾಡಲು ಮನವಿ ಮಾಡ್ತಿವಿ. ನಮ್ಮ ಮನವಿಯನ್ನ ಕೇಳಲಿಲ್ಲ ಅಂದರೆ ನಮಗೆ ಬೇರೆ ದಾರಿಯಿಲ್ಲ. ಪಾಸ್‌ಗಳ ಬೆಲೆ ವಿಪರೀತವಾಗಿ ಏರಿಕೆ ಆಗಿದೆ. ಈ ಭಾನುವಾರ ಇಡೀ ಬೆಂಗಳೂರಿನ ನಾಗರೀಕರನ್ನು ಸೇರಿಸಿ ಸಮಾವೇಶ ಮಾಡ್ತಿವಿ. ನಿವಾಸಿಗಳ ಅಸೋಸಿಯೇಷನ್‌ಗಳು, ವಿದ್ಯಾರ್ಥಿ ಸಂಘಟನೆಗಳು, ಯುವಜನ ಸಂಘಟನೆಗಳು, ಮೆಟ್ರೋ ಪ್ರಯಾಣಿಕರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ದಿನದಿಂದ ದಿನಕ್ಕೆ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗ್ತಿದೆ. ನಾಳೆಯಿಂದ ಕರಪತ್ರಗಳನ್ನು ಹಂಚಿಕೆ ಮಾಡ್ತಿವಿ. BMRCL ಸಾಲ ಇದೆ ಎಂದು ದರ ಏರಿಕೆ ಮಾಡಿದ್ಯಂತೆ. ಸಾಲದ ಹೊರೆಯನ್ನು ಪ್ರಯಾಣಿಕರ ಮೇಲೆ ಹಾಕುವುದು ಎಷ್ಟು ಸರಿ..? ಅನ್ನೋ ಪ್ರಶ್ನೆ ಎದ್ದಿದೆ. ನಿರ್ವಹಣೆ ಮತ್ತು ಕಾರ್ಯಾಚರಣೆ ವೆಚ್ಚವನ್ನು ಮಾತ್ರ ಪಡೆದುಕೊಳ್ಳಬೇಕು. ಇದರ ಆಧಾರದ ಮೇಲೆ ದರವನನ್ನ ಏರಿಕೆ ಮಾಡಬೇಕು . ಅದನ್ನು ಬಿಟ್ಟು ಬಡ್ಡಿ ಹೆಚ್ಚಾಗಿದೆ ಎಂದು ದರ ಹೆಚ್ಚಳ ಮಾಡುವುದು ಸರಿಯಲ್ಲ, ಇದು ಸಾರ್ವಜನಿಕ ಸಂಸ್ಥೆ, ಖಾಸಗಿ ಸಂಸ್ಥೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Tags: bmrclCentral GovtDK ShivakumarMetro Boycutnamma metroPopulationsiddaramaiahState GovtTicket Price
Previous Post

“ಮಾರುತ” ನ ಹಾಡುಗಳಿಗೆ ಧ್ವನಿಯಾದ ಹೆಸರಾಂತ ಗಾಯಕ – ಗಾಯಕಿಯರು.

Next Post

ಮೈಸೂರಿನ ಉದಯಗಿರಿ ಗಲಾಟೆ.. ಆರೋಪಿತ ವ್ಯಕ್ತಿಗೆ ಬೇಲ್‌

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಮೈಸೂರಿನ ಉದಯಗಿರಿ ಗಲಾಟೆ.. ಆರೋಪಿತ ವ್ಯಕ್ತಿಗೆ ಬೇಲ್‌

ಮೈಸೂರಿನ ಉದಯಗಿರಿ ಗಲಾಟೆ.. ಆರೋಪಿತ ವ್ಯಕ್ತಿಗೆ ಬೇಲ್‌

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada