• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯಲ್ಲಿ ನಿಲ್ಲದ ಬಂಡಾಯ.. ಟೆನ್ಷನ್‌ ಆಗಿರುವ ಹೈಕಮಾಂಡ್..

ಕೃಷ್ಣ ಮಣಿ by ಕೃಷ್ಣ ಮಣಿ
February 18, 2025
in ಕರ್ನಾಟಕ, ರಾಜಕೀಯ
0
ಬಿಜೆಪಿಯಲ್ಲಿ ನಿಲ್ಲದ ಬಂಡಾಯ.. ಟೆನ್ಷನ್‌ ಆಗಿರುವ ಹೈಕಮಾಂಡ್..
Share on WhatsAppShare on FacebookShare on Telegram

ADVERTISEMENT

ಬಿಜೆಪಿಯಲ್ಲಿ ಅಸಮಾಧಾನದ ಬೇಗುದಿ ಕಡಿಮೆಯಾಗುವಂತೆ ಕಾಣ್ತಿಲ್ಲ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಯತ್ನಾಳ್​ಗೆ ಬಿಜೆಪಿ ವರಿಷ್ಟರು ನೋಟಿಸ್ ಕೊಟ್ಟಿದ್ದರೂ ಉತ್ತರ ಕೊಟ್ಟಿಲ್ಲ. ಹೈಕಮಾಂಡ್​ ನೋಟಿಸ್​ಗೂ ಕ್ಯಾರೇ ಎನ್ನದ ಯತ್ನಾಳ್​ ವಿಜಯೇಂದ್ರ ವಿರುದ್ಧ ಸಮರ ಮುಂದುವರೆಸಿದ್ದಾರೆ.

ಫೆಬ್ರವರಿ 20ರಂದು ಯತ್ನಾಳ್​ ಟೀಂ ಮತ್ತೆ ಸಭೆ ಸೇರಲಿದ್ದು. ಬೆಂಗಳೂರಲ್ಲಿ ರೆಬೆಲ್ಸ್​ ಟೀಂ ಸಭೆ ನಡೆಸಲಿದ್ದಾರೆ.. ಸಭೆಯಲ್ಲಿ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ ಸೇರಿ ಪಕ್ಷದ ಕೆಲ ಬಂಡಾಯ ಪ್ರಮುಖರು ಭಾಗಿಯಾಗಲಿದ್ದಾರೆ. ಈಗಾಗಲೇ ಬಂಡಾಯ ಸಮರದಲ್ಲಿ ಭಿನ್ನರ ಪಡೆಗೆ ಹಿನ್ನೆಡೆಯಾಗಿದ್ದು, ಮುಂದಿನ ಕಾರ್ಯತಂತ್ರದ ಬಗ್ಗೆ ತಂಡ ಸಮಾಲೋಚನೆ ನಡೆಸಲಿದೆ.

George on Bill Pending: ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಲಿ ಸಚಿವ ಜಾರ್ಜ್ ಶಾಕಿಂಗ್ ಮಾಹಿತಿ #pratidhvani

ವಿಜಯೇಂದ್ರ ವಿಚಾರದಲ್ಲಿ ಆರ್ ಅಶೋಕ್ ಯಾಮಾರಿದ್ದಾರೆ ಅನ್ನೋ ಅನುಮಾನ ಮೂಡಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ತಪ್ಪಿಸಲು ಹೋಗಿ ತಮ್ಮ ಸ್ಥಾನಕ್ಕೆ ಸಂಚಕಾರ ತಂದುಕೊಂಡಿದ್ದಾರೆ ಅಂತ ಹೇಳಲಾಗ್ತಿದೆ. ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ನಿಂತಿದ್ದ ಅಶೋಕ್, ತಮ್ಮ​ ವಿಪಕ್ಷ ನಾಯಕ ಸ್ಥಾನಕ್ಕೆ ಕುತ್ತು ತಂದುಕೊಂಡಿದ್ದಾರೆ ಎನ್ನಲಾಗ್ತಿದೆ. ನಾವು ತಟಸ್ಥರು ಎನ್ನುತ್ತಲೇ ಅಶೋಕ್ ರೆಬೆಲ್ಸ್ ಪರ ನಿಂತಿದ್ರು. ಈ ಹಿನ್ನೆಲೆಯಲ್ಲಿ ಅಶೋಕ್​ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ ಅಂತ ವಿಜಯೇಂದ್ರ ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎನ್ನಲಾಗ್ತಿದೆ.

ಯತ್ನಾಳ್ ಸಂಧಾನಕ್ಕೆ ಒಪ್ಪುತ್ತಿಲ್ಲ.. ವಿಜಯೇಂದ್ರ ಪಟ್ಟು ಸಡಿಲಿಸ್ತಿಲ್ಲ ಎನ್ನುವಂತಾಗಿದೆ. ಬಿಜೆಪಿ ಹೈಕಮಾಂಡ್​ಗೆ ಭಿನ್ನಮತ ಕಬ್ಬಿಣದ ಕಡಲೆಯಾಗಿದೆ. ಏನೇ ನಿರ್ಧಾರ ಮಾಡಿದ್ರು ಪಕ್ಷಕ್ಕೆ ಭಾರಿ ಡ್ಯಾಮೇಜ್ ಆಗೋ ಸಾಧ್ಯತೆ ಇದೆ ಅಂತ ರಾಜ್ಯ ಉಸ್ತುವಾರಿ ಟೆನ್ಷನ್ ಆಗಿದ್ದಾರೆ. ಹೈಕಮಾಂಡ್​ ನೋಟಿಸ್ ಕೊಟ್ರೂ ಯತ್ನಾಳ್​ ಡೋಂಟ್​ಕೇರ್ ಅಂತಿದ್ದಾರೆ.

ರಾಜ್ಯ ಬಿಜೆಪಿ ಬಣ ಸಂಘರ್ಷದಿಂದ ಕಂಗೆಟ್ಟಿರುವ ರಾಜ್ಯ ಚುನಾವಣಾ ಉಸ್ತುವಾರಿ ಶಿವರಾಜ್​ ಸಿಂಗ್​ ಚೌಹಾಣ್​ ತಮ್ಮ ಪ್ರವಾಸ ಮುಂದೂಡಿದ್ದಾರೆ. ಬಣ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಉಸ್ತುವಾರಿಗಳು ಟೆನ್ಷನ್ ಮಾಡಿಕೊಂಡಿದ್ದು, ವರಿಷ್ಠರ ಜೊತೆ ಮಾತುಕತೆ ಬಳಿಕ ಚೌಹಾಣ್​ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Tags: basanagouda patil yatnal on by vijayendrabasanagouda yatnalBasangouda Patil Yatnalbasangouda yatnal teamBY Vijayendraby vijayendra teamby vijayendra vs basanagouda patil yatnalby vijayendra vs yatnalvijayendravijayendra newsvijayendra vs yatnalYatnalyatnal newsyatnal on by vijayendrayatnal slams vijayendrayatnal speechyatnal today newsyatnal vijayendrayatnal vs by vijayendrayatnal vs vijayendra
Previous Post

RCB ಲಯೊನೆಸ್ಸ್ ವಿಜಯಯಾತ್ರೆ: ರೇಣುಕಾ ಸಿಂಗ್ ಬೌಲಿಂಗ್, ಮಂದಣ್ಣ ಬ್ಯಾಟಿಂಗ್ ಮಿಂಚು

Next Post

ಸಿಎಂ ಆಪ್ತರಿಂದ ಎಐಸಿಸಿ‌ ನಾಯಕರ ಸರಣಿ ಭೇಟಿ..! ತೀವ್ರ ಕುತೂಹಲ ಮೂಡಿಸಿದ ಜಮಿರ್- ಖರ್ಗೆ ಭೇಟಿ ! 

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಸಿಎಂ ಆಪ್ತರಿಂದ ಎಐಸಿಸಿ‌ ನಾಯಕರ ಸರಣಿ ಭೇಟಿ..! ತೀವ್ರ ಕುತೂಹಲ ಮೂಡಿಸಿದ ಜಮಿರ್- ಖರ್ಗೆ ಭೇಟಿ ! 

ಸಿಎಂ ಆಪ್ತರಿಂದ ಎಐಸಿಸಿ‌ ನಾಯಕರ ಸರಣಿ ಭೇಟಿ..! ತೀವ್ರ ಕುತೂಹಲ ಮೂಡಿಸಿದ ಜಮಿರ್- ಖರ್ಗೆ ಭೇಟಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada