• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರಮನೆ ಮೈದಾನದ TDR ಕೇಸ್ ನಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ – ಕಾನೂನು ಹೋರಾಟ ತೀವ್ರಗೊಳಿಸಲು ಸಂಪುಟ ಅಸ್ತು ! 

Chetan by Chetan
February 20, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸರ್ಕಾರ ನಮಗೆ ನಯಾ ಪೈಸೆ ಕೊಡುವುದು ಬೇಡ .. ಟಿಡಿಆರ್ ಕೊಡಲಿ ಸಾಕು ! ಸುಗ್ರೀವಾಜ್ಞೆ ವಿರುದ್ಧ ಸಂಸದ ಯದುವೀರ್ ಕಿಡಿ ! 
Share on WhatsAppShare on FacebookShare on Telegram

ಬೆಂಗಳೂರು ಅರಮನೆ ಮೈದಾನದ (Bangalore palace ground) ಜಮೀನಿಗೆ ಟಿಡಿಆರ್ (TDR) ನೀಡುವ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ (Supreme court) ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿರುವ ಕಾರಣ ಇಂದು ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. 

ADVERTISEMENT

೩೧೦೦ ಕೋಟಿ ರೂಪಾಯಿ ಟಿಡಿಆರ್ ನೀಡುವುದು ಅಸಾಧ್ಯ. ಹೀಗಾಗೋ ಸರ್ಕಾರದ ವತಿಯಿಂದ ಕಾನೂನು ಹೋರಾಟ ತೀವ್ರಗೊಳಿಸಲು ತಿರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ವಕೀಲರ‌ ಜೊತೆಗೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ಯೋಚಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಈ ಕಾನೂನು ಹೋರಾಟಕ್ಕೆ ಸಂಪುಟ ಸಭೆಯಲ್ಲಿ ಸಹಮತ ದೊರೆತಿದೆ.

ಕಳೆದ ತಿಂಗಳಿನಿಂದ ಸಾಂಸ್ಕೃತಿಕ ನಗರಿ ಮೈಸೂರು ಒಡೆಯರ್ ರಾಜಮನೆತನ (Mysuru odeyar) ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ (TDR) ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. 

ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆ ಸುಪ್ರೀಂಕೋರ್ಟ್‌ನಲ್ಲಿ (Supreme court) ಅಫಿಡವಿಟ್ ಸಲ್ಲಿಸಲಾಗಿತ್ತು.

ಬಳ್ಳಾರಿ ಹಾಗೂ ಜಯಮಹಲ್ ರಸ್ತೆ (Bellary & Jayamahal road) ಅಗಲೀಕರಣಕ್ಕಾಗಿ ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಆಗ ಜಾಗ ಬಳಕೆಗೆ ಸುಮಾರು 2011 ಕೋಟಿ ರೂ. ಟಿಡಿಆ‌ರ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. 

Tags: ಅರಮನೆ ಮೈದಾನಟಿ ಡಿ ಆರ್ಬೆಂಗಳೂರು ಅರಮನೆಯದುವೀರ್ ಒಡೆಯರ್ಸಿಎಂ ಸಿದ್ದರಾಮಯ್ಯ
Previous Post

ವಾರಕ್ಕೊಮ್ಮೆ ಕೂದಲಿಗೆ ಅಲೋವೆರಾ ಹಚ್ಚುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Next Post

ಮುನಿರತ್ನ ಜಾತಿ ನಿಂದನೆ ಕೇಸ್‌.. ವಿಚಾರಣೆ ಪೂರ್ಣ.. ಆದೇಶ ಕಾಯ್ದಿರಿಸಿದ ಜಡ್ಜ್‌

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಮುನಿರತ್ನ ಜಾತಿ ನಿಂದನೆ ಕೇಸ್‌.. ವಿಚಾರಣೆ ಪೂರ್ಣ.. ಆದೇಶ ಕಾಯ್ದಿರಿಸಿದ ಜಡ್ಜ್‌

ಮುನಿರತ್ನ ಜಾತಿ ನಿಂದನೆ ಕೇಸ್‌.. ವಿಚಾರಣೆ ಪೂರ್ಣ.. ಆದೇಶ ಕಾಯ್ದಿರಿಸಿದ ಜಡ್ಜ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada