• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರೇಟರ್ ಬೆಂಗಳೂರು ಹೆಸರಲ್ಲಿ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ : ಬಿವೈ ವಿಜಯೇಂದ್ರ! 

Chetan by Chetan
February 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬ್ರಾಂಡ್ ಬೆಂಗಳೂರು ಅಂತೆ..! ಇವರ ಯೋಗ್ಯತೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಿ – ಡಿಕೆ ವಿರುದ್ಧ ವಿಜಯೇಂದ್ರ ವಾಗ್ದಾಳಿ ! 
Share on WhatsAppShare on FacebookShare on Telegram

ಬಿಬಿಎಂಪಿ (BBMP) ಯನ್ನು ಗ್ರೇಟರ್ ಬೆಂಗಳೂರು (Greater Bengaluru) ಎಂದು ಬದಲಿಸಲು ಹೊರಟಿರುವ ಡಿಕೆ ಶಿವಕುಮಾರ್ (Dk Shivakumar) ಅವರ ಅಭಿಪ್ರಾಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ (BY Vijayendra) ಮಾತನಾಡಿದ್ದಾರೆ. 

ADVERTISEMENT

ಇವತ್ತು ಬೆಂಗಳೂರು ಮಹಾನಗರದ ಪ್ರಮುಖರ ಸಭೆ ಕರೆದಿದ್ವಿ.ಡಿಕೆಶಿ ಅವರು ಬಿಬಿಎಂಪಿ ಅನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ.ಈ ತೀರ್ಮಾನದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದೆವು.ಗ್ರೇಟರ್ ಬೆಂಗಳೂರು ಮಾಡುವ ಮೂಲಕ ಬೆಂಗಳೂರು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಆರೋಪಿಸಿದರು. 

ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದಲೂ ಇದು ಒಳ್ಳೇದಲ್ಲ.ಇದಕ್ಕೆ ಅವಕಾಶ ಕೊಡಬಾರದು ಅಂತ ಸಭೆಯಲ್ಲಿ ಚರ್ಚೆ ಆಗಿದೆ.ಅದೇ ರೀತಿ ಬಜೆಟ್ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ.ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ವಿಜಯೇಂದ್ರ ಹೇಳಿದ್ದಾರೆ. 

Tags: ಗ್ರೇಟೆಟ್ ಬೆಂಗಳೂರುಡಿಕೆ ಶಿವಕುಮಾರ್ಬಿಬಿಎಂಪಿಬಿವೈ ವಿಜಯೇಂದ್ರಬ್ರಾಂಡ್ ಬೆಂಗಳೂರು
Previous Post

Reason for hiccups: ಇದೆ ಕಾರಣದಿಂದಾಗಿ ಬಿಕ್ಕಳಿಗೆ ಶುರುವಾಗುತ್ತದೆ .!

Next Post

ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ – ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

Related Posts

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..
Top Story

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಈ ಬೆನ್ನಲ್ಲೇ ಆಡಳಿತ ಹಾಗೂ ವಿಪಕ್ಷಗಳ ನಡುವೆ ಕೆಸರೆರಚಾಟ ಜೋರಾಗಿದೆ. ಈ ನಡುವೆಯೇ ಕೇಂದ್ರ...

Read moreDetails
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 18, 2026
Next Post
ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ – ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

ತಿರುಪತಿ ದೇವಾಲಯದ ಮೇಲೆ ವಿಮಾನ ಹಾರಾಟ - ಸಂಪ್ರದಾಯಕ್ಕೆ ಧಕ್ಕೆ ಎಂದು ಭಕ್ತರ ಆಕ್ರೋಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada